25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜಾನಪದ ಗೀತೆ ಸ್ಪರ್ಧೆ : ಧರ್ಮಸ್ಥಳದ ಸಾನ್ವಿ ರಾಜ್ಯ ಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ : ಕರ್ನಾಟಕ ಸರಕಾರದ “ಕನ್ನಡ ಮತ್ತು ಸಂಸ್ಕೃತಿ ಇಲಾಖೆ” ದಕ್ಷಿಣ ಕನ್ನಡ ಜಿಲ್ಲೆ ತುಳುಭವನ ಮಂಗಳೂರಿನಲ್ಲಿ ಆಯೋಜಿಸಿದ 14 ರಿಂದ 18 ವರ್ಷ ವಯೋಮಿತಿಯ ಕಿಶೋರ ವಿಭಾಗದ ಜಾನಪದ ಗೀತೆ ಸ್ಪರ್ಧೆಯಲ್ಲಿ ಸಾನ್ವಿ ಬಿ ಧರ್ಮಸ್ಥಳ ಇವರು ಪ್ರಥಮ ಸ್ಥಾನ ಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಇವರು ಕರ್ನಾಟಕ ಜಾನಪದ ಪರಿಷತ್ತು ಬೆಂಗಳೂರು ದ.ಕ ಬೆಳ್ತಂಗಡಿ ತಾಲೂಕು ಘಟಕದ ಕಾರ್ಯದರ್ಶಿ ಶ್ರೀದೇವಿ ಸಚಿನ್ ಧರ್ಮಸ್ಥಳ ಮುಂಡ್ರುಪ್ಪಾಡಿ ಇವರ ಸುಪುತ್ರಿ ಮತ್ತು ನಿನಾದ ಕ್ಲಾಸಿಕಲ್ ವಿದ್ಯಾರ್ಥಿನಿ ಇವರನ್ನು ಬೆಳ್ತಂಗಡಿ ತಾಲೂಕು ಘಟಕದ ಗೌರವಾಧ್ಯಕ್ಷ ಬಿ.ಭುಜಬಲಿ ಧರ್ಮಸ್ಥಳ ಮತ್ತು ಅಧ್ಯಕ್ಷ ವಿಜಯ ಕುಮಾರ್ ಜೈನ್ ಅಭಿನಂದಿಸಿದ್ದಾರೆ.

Related posts

ಇಂಡಿಯಾ ಬುಕ್ ಆಫ್ ರೆಕಾರ್ಡ್, ಏಷ್ಯಾ ಬುಕ್ ಆಫ್ ರೆಕಾರ್ಡ್ ಸಾಧನೆಗೈದ ಶ್ರದ್ಧಾ ಶೆಟ್ಟಿ ಎಣಿoಜೆ ರವರಿಗೆ ಸನ್ಮಾನ

Suddi Udaya

ವಿದ್ವತ್ ಪಿಯು ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಉಚಿತ ನೇತ್ರಾ ತಪಾಸಣಾ ಶಿಬಿರ

Suddi Udaya

ಬೆಳ್ತಂಗಡಿ: ವಿನು ಬಳಂಜ ನಿದೇ೯ಶನದ “ಬೇರ” ಚಲನಚಿತ್ರ ಬಿಡುಗಡೆ

Suddi Udaya

ಬೆಂಗಳೂರಿನ ಕೆಮ್ ಟ್ರೆಂಡ್ ಕೆಮಿಕಲ್ಸ್ ಕಂಪನಿಯಿಂದ ಸೇವಾಭಾರತಿ ಸಂಸ್ಥೆಗೆ ಉಪಕರಣಗಳ ಹಸ್ತಾಂತರ

Suddi Udaya

ಬೆಳ್ತಂಗಡಿಯಲ್ಲಿ ಬಿ.ಎ ಮೊಬೈಲ್ ಮತ್ತು ವಾಚ್ ಮಳಿಗೆ ಶುಭಾರಂಭ

Suddi Udaya

ಬೆಳ್ತಂಗಡಿ ಸ.ಪ್ರಥಮ ದರ್ಜೆ ಕಾಲೇಜಿನಲ್ಲಿ ಮ್ಯೂಚುವಲ್ ಫಂಡ್ ಹೂಡಿಕೆದಾರರ ಜಾಗೃತಿ ಕಾರ್ಯಕ್ರಮ

Suddi Udaya
error: Content is protected !!