26.2 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜಾನಪದ ಗೀತೆ ಸ್ಪರ್ಧೆ : ಧರ್ಮಸ್ಥಳದ ಸಾನ್ವಿ ರಾಜ್ಯ ಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ : ಕರ್ನಾಟಕ ಸರಕಾರದ “ಕನ್ನಡ ಮತ್ತು ಸಂಸ್ಕೃತಿ ಇಲಾಖೆ” ದಕ್ಷಿಣ ಕನ್ನಡ ಜಿಲ್ಲೆ ತುಳುಭವನ ಮಂಗಳೂರಿನಲ್ಲಿ ಆಯೋಜಿಸಿದ 14 ರಿಂದ 18 ವರ್ಷ ವಯೋಮಿತಿಯ ಕಿಶೋರ ವಿಭಾಗದ ಜಾನಪದ ಗೀತೆ ಸ್ಪರ್ಧೆಯಲ್ಲಿ ಸಾನ್ವಿ ಬಿ ಧರ್ಮಸ್ಥಳ ಇವರು ಪ್ರಥಮ ಸ್ಥಾನ ಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಇವರು ಕರ್ನಾಟಕ ಜಾನಪದ ಪರಿಷತ್ತು ಬೆಂಗಳೂರು ದ.ಕ ಬೆಳ್ತಂಗಡಿ ತಾಲೂಕು ಘಟಕದ ಕಾರ್ಯದರ್ಶಿ ಶ್ರೀದೇವಿ ಸಚಿನ್ ಧರ್ಮಸ್ಥಳ ಮುಂಡ್ರುಪ್ಪಾಡಿ ಇವರ ಸುಪುತ್ರಿ ಮತ್ತು ನಿನಾದ ಕ್ಲಾಸಿಕಲ್ ವಿದ್ಯಾರ್ಥಿನಿ ಇವರನ್ನು ಬೆಳ್ತಂಗಡಿ ತಾಲೂಕು ಘಟಕದ ಗೌರವಾಧ್ಯಕ್ಷ ಬಿ.ಭುಜಬಲಿ ಧರ್ಮಸ್ಥಳ ಮತ್ತು ಅಧ್ಯಕ್ಷ ವಿಜಯ ಕುಮಾರ್ ಜೈನ್ ಅಭಿನಂದಿಸಿದ್ದಾರೆ.

Related posts

ಶ್ರೀ ಧರ್ಮಸ್ಥಳ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನೇಜಿ ನೆಡುವ ಕಾರ್ಯಕ್ರಮ

Suddi Udaya

ಉಜಿರೆ: ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನೆ

Suddi Udaya

ಭೀಕರ ರಸ್ತೆ ಅಪಘಾತ; ಓರ್ವ ಯುವತಿಗೆ ಗಂಭೀರ ಗಾಯ

Suddi Udaya

ಶ್ರೀ ಕ್ಷೇ.ಧ. ಗ್ರಾ.ಯೋ ಕೊಕ್ಕಡ ವಲಯದ ಉಪ್ಪಾರಪಳಿಕೆ ಕಾರ್ಯಕ್ಷೇತ್ರದಲ್ಲಿ ವಿಶ್ವಜ್ಯೋತಿ ಜ್ಞಾನ ವಿಕಾಸ ಮಹಿಳಾ ಕೇಂದ್ರದ ವಾರ್ಷಿಕೋತ್ಸವ

Suddi Udaya

“ಸರ್ವ- ಧರ್ಮ ಸೌಹಾರ್ದತೆಯನ್ನು ಜಗತ್ತಿಗೆ ನೀಡಿದ ದೇಶ ಭಾರತ”: ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಸ್ವಾಮೀಜಿ

Suddi Udaya

ಉಜರೆ: ರತ್ನಮ್ಮ ನಾಯಕ್ ನಿಧನ

Suddi Udaya
error: Content is protected !!