23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿಯಲ್ಲಿ ನಿಸರ್ಗ ವೆಜ್ ರೆಸ್ಟೋರೆಂಟ್ ಶುಭಾರಂಭ

ಬೆಳ್ತಂಗಡಿ : ಸಂತೆಕಟ್ಟೆ ಬಳಿ ಸುವರ್ಣ ಆರ್ಕೇಡ್ ನಲ್ಲಿ ನಿಸರ್ಗ ವೆಜ್ ರೆಸ್ಟೋರೆಂಟ್ ಶುಭಾರಂಭಗೊಂಡಿದೆ.


ಕಾರ್ಯಕ್ರಮವನ್ನು ಶಾಸಕ ಹರೀಶ್ ಪೂಂಜ ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ದೀಪ ಬೆಳಗಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಉದ್ಯಮಿ ಸಂಪತ್ ಸುವರ್ಣ, ಶಶಿರಾಜ್ ಶೆಟ್ಟಿ ಉಪಸ್ಥಿತರಿದ್ದರು. ಪಾಲುದಾರರಾದ ಜಿನ್ನಪ್ಪ ಪೂಜಾರಿ ಮತ್ತು ಗಿರೀಶ್ ಪಡ್ಕೆ ಬಂದಂತ ಅತಿಥಿ ಗಣ್ಯರನ್ನು ಸತ್ಕರಿಸಿ ವಂದಿಸಿದರು.

Related posts

ಧರ್ಮಸ್ಥಳದಲ್ಲಿ ಗೋ ರಥ: ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಂದ ಗೋ ರಥ ಯಾತ್ರೆಗೆ ಶುಭ ಹಾರೈಕೆ

Suddi Udaya

ಫೇಸ್‌ ಬುಕ್‌ ಆಪ್‌ ನಲ್ಲಿ ಲೋನ್ ಕೊಡುವುದಾಗಿ ನಂಬಿಸಿದ ಅಪರಿಚಿತ ವ್ಯಕ್ತಿ: ತೆಂಕಕಾರಂದೂರು ನಿವಾಸಿ ನೆಬಿಸಾರಿಗೆ ರೂ.96,743 ವಂಚನೆ

Suddi Udaya

ಮದ್ದಡ್ಕ ಹೆಲ್ಪ್ ಲೈನ್ ವತಿಯಿಂದ ಇಫ್ತಾರ್ ಕೂಟ: ಅಭಿನಂದನಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘದ ಕ್ಷೇಮ ನಿಧಿ ಯೋಜನೆಯ‌ ಸಹಾಯಧನ ಹಸ್ತಾಂತರ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ನೂತನ ಉಪ ಕಾರ್ಯನಿರ್ವಹಣಾಧಿಕಾರಿಯಾಗಿ ಸುಂದರ ಗೌಡ ನೇಮಕ

Suddi Udaya

ಕನ್ನಡ ರಾಜ್ಯೋತ್ಸವದ ಅಂಗವಾಗಿ ಧರ್ಮಸ್ಥಳ ಕೆ.ಎಸ್.ಆರ್.ಟಿ.ಸಿ ಡಿಪ್ಪೊದಲ್ಲಿ ಉಚಿತ ರಕ್ತದೊತ್ತಡ , ಮಧುಮೇಹ ಪರೀಕ್ಷೆ

Suddi Udaya
error: Content is protected !!