ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನೈತಿಕ ಮೌಲ್ಯಾಧಾರಿತ ಸ್ಪರ್ಧೆ: ಉಜಿರೆ ಎಸ್.ಡಿ.ಎಮ್ ಸಿ.ಬಿ.ಎಸ್.ಇ ಶಾಲೆಯ ವಿದ್ಯಾರ್ಥಿನಿ ರಾಜ್ಯ ಮಟ್ಟಕ್ಕೆ ಆಯ್ಕೆ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್(ರಿ) ಜಿಲ್ಲಾ ಮಟ್ಟದ ನೈತಿಕ ಮೌಲ್ಯಾಧಾರಿತ ಸ್ಪರ್ಧೆಗಳನ್ನು ಶಾಲಾ ವಿದ್ಯಾರ್ಥಿಗಳಿಗೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಪುಂಜಾಲಕಟ್ಟೆಯಲ್ಲಿ ನಡೆಸಲಾಯಿತು.

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ, ಪ್ರಾಥಮಿಕ ವಿಭಾಗದ ಚಿತ್ರಕಲಾ ಸ್ಪರ್ಧೆಯಲ್ಲಿ 6ನೇ ತರಗತಿ ವಿದ್ಯಾರ್ಥಿನಿ ಸಾನಿಧ್ಯ ತೃತೀಯ ಸ್ಥಾನ ಪಡೆದು ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.

Related posts

ಉಜಿರೆ:ಧೀಮತಿ ಜೈನ ಮಹಿಳಾ ಸಮಾಜದಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ಸಾಧಕರಿಗೆ ಸನ್ಮಾನ

Suddi Udaya

ಉಜಿರೆ ಅನುಗ್ರಹ ಆಂ.ಮಾ. ಶಾಲಾ ಪ್ರಾರಂಭೋತ್ಸವ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಾಲಯದಲ್ಲಿ ಗಣೇಶ ಚತುರ್ಥಿ ದಿನದಂದು ಸೇವಾ ರಶೀದಿಗಳಿಂದ ಒಟ್ಟು ರೂ. 16,62,947 ಹಣ ಸಂಗ್ರಹ : 8000 ಭಕ್ತರಿಂದ ಅನ್ನ ಪ್ರಸಾದ ಸ್ವೀಕಾರ

Suddi Udaya

ಉಜಿರೆ : ಶ್ರೀ.ಧ.ಮಂ. ವಸತಿ ಪ.ಪೂ. ಕಾಲೇಜಿನಲ್ಲಿ ‘ವಿದ್ಯಾರ್ಥಿ ಸಂಸತ್ತು ಪದಗ್ರಹಣ’

Suddi Udaya

ರಾಜ್ಯಮಟ್ಟದ ಕರಾಟೆ ಚಾಂಪಿಯನ್ ಶಿಪ್: ಉಜಿರೆಯ ಹಿಮಾನ್ಸ್ ಕುಮಿಟೆಯಲ್ಲಿ ದ್ವಿತೀಯ ಹಾಗೂ ಕಟಾದಲ್ಲಿ ಪ್ರಥಮ ಸ್ಥಾನ

Suddi Udaya

ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜಿಲ್ಲಾ ಮಟ್ಟದ ಕಬ್ , ಬುಲ್ ಬುಲ್ ತೃತೀಯ ಚರಣ ಮತ್ತು ಸುವರ್ಣ ಗರಿ ಪರೀಕ್ಷೆ

Suddi Udaya
error: Content is protected !!