July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಲ್ಮಂಜ : ಸಿದ್ದಬೈಲು ಪರಾರಿ ಅಂಗನವಾಡಿಯಲ್ಲಿ ಮಕ್ಕಳ ದಿನಾಚರಣೆ

ಕಲ್ಮಂಜ : ಸಿದ್ದಬೈಲು ಅಂಗನವಾಡಿಯಲ್ಲಿ ನ. 14 ರಂದು ಪುಟಾಣಿ ಯಶಿಕ್ ಅಧ್ಯಕ್ಷತೆ ಯಲ್ಲಿ ಮಕ್ಕಳ ದಿನಾಚರಣೆ ಆಚರಿಸಲಾಯಿತು.

ಕಾರ್ಯಕ್ರಮಕ್ಕೆ ಆಗಮಿಸಿದ ಅತಿಥಿಗಳೆಲ್ಲರೂ ಮಕ್ಕಳಿಗೆ ಶುಭಹಾರೈಸಿ ಮಕ್ಕಳಿಗೆ ಬಹುಮಾನ ವಿತರಿಸಿದರು.
ಮುಖ್ಯ ಅತಿಥಿಗಳಾಗಿ ಪೋಲಿಸ್ ಇಲಾಖೆ ಶ್ರೀಮತಿ ಮೋಹಿನಿ, ಸಾಕ್ಷರತಾ ಸಂಪನ್ಮೂಲ ಸಮಾಲೋಚಕಿಯಾದ ಶ್ರೀಮತಿ ಉಷಾ , ಸಮುದಾಯ ಆರೋಗ್ಯ ಅಧಿಕಾರಿಯಾದ ಶ್ರೀಮತಿ ರಂಜಿತಾ , ಶಾಲಾ ಮುಖ್ಯ ಶಿಕ್ಷಕಿಯಾದ ಧರ್ಣಮ್ಮ, ಬಾಲವಿಕಾಸ ಸಮಿತಿಯ ಅಧ್ಯಕ್ಷರಾದ ಶ್ರೀಮತಿ ಸವಿತಾ, ಶಾಲಾ ಎಸ್ ಡಿ ಎಂ ಸಿ ಅದ್ಯಕ್ಷ ದಿನೇಶ್ ಗೌಡ, ಮುತ್ತೂಟ್ ಫೈನಾನ್ಸ್ ಅಸಿಸ್ಟೆಂಟ್ ಮ್ಯಾನೇಜರ್ ನವೀನ್ ಗುಡಿಗಾರ್, ರೋಟರಿ ಸಮುದಾಯ ದಳದ ಮಾಜಿ ಅದ್ಯಕ್ಷರಾದ ರಾಘವ್ ಕಲ್ಮಂಜ, ಪಂಚಾಯತ್ ಸದಸ್ಯರಾದ ಪ್ರವೀಣ್ ಕರಿಯನೆಲ, ಸ್ರೀ ಶಕ್ತಿ ಸಂಘದ ಸದಸ್ಯರು ಉಪಸ್ಥಿತರಿದ್ದರು.


ಕಾರ್ಯಕ್ರಮದ ಸ್ವಾಗತ ಮತ್ತು ಧನ್ಯವಾದವನ್ನು ಶ್ರೀಮತಿ ಪವಿತ್ರ, ಹಾಗೂ ಶ್ರೀಮತಿ ವಸಂತಿ ಅಂಗನವಾಡಿ ಕಾರ್ಯಕರ್ತೆ ಅವರು ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ಸೆ.26-27: ಬೆಳ್ತಂಗಡಿಯಲ್ಲಿ ಊದು ಪೂಜೆ ಮತ್ತು ಬೋಳ್ತೆರ್ದ ಪಿಲಿಕುಲೆನ ಅಬ್ಬರದ ನಲಿಕೆ

Suddi Udaya

ಲಾಯಿಲ ಗುತ್ತು ಶ್ರೀ ಕೊಡಮಣಿತ್ತಾಯ ಮತ್ತು ಕಲ್ಕುಡ ಕಲ್ಲುರ್ಟಿ ದೈವಗಳಿಗೆ ದೊಂಪದ ಬಲಿ ಉತ್ಸವ

Suddi Udaya

ಮಿತ್ತಬಾಗಿಲು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ: ಕೇಶವ ಫಡಕೆ ಅಧ್ಯಕ್ಷ – ಸಂದೀಪ್ ಪೂಜಾರಿ ಕಾರ್ಯದರ್ಶಿ

Suddi Udaya

ಬಜಿರೆ: ಕೊರಗಕಲ್ಲು ಶ್ರೀ ಸ್ವಾಮಿ ಕೊರಗಜ್ಜ ಸೇವಾ ಟ್ರಸ್ಟ್ ಬಾಡಾರು ಶ್ರೀರಾಜ ಗುಳಿಗ ದೈವದ ಪುನರ್‌ಪ್ರತಿಷ್ಠೆ, ಕೊರಗಜ್ಜ, ರಾಜಗುಳಿಗ ಕ್ಷೇತ್ರದ ಮೇಲ್ಛಾವಣಿ ಲೋಕಾರ್ಪಣೆ

Suddi Udaya

ಕುಂಠಿನಿ ಮುಹಿಯ್ಯುದ್ಧೀನ್ ಅರಬಿಕ್ ಮದರಸಕ್ಕೆ ಪಬ್ಲಿಕ್ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ

Suddi Udaya

ಅನೈತಿಕ ಚಟುವಟಿಕೆ ನಡೆಯುತ್ತಿರುವ ದೂರುಗಳ ಹಿನ್ನಲೆ: ಉಜಿರೆಯ ಲಾಡ್ಜ್‌ ಗಳ ಮೇಲೆ ಡಿವೈಎಸ್ಪಿ ನೇತೃತ್ವದಲ್ಲಿ ಪೊಲೀಸ್ ದಾಳಿ

Suddi Udaya
error: Content is protected !!