ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಲ್ಮಂಜ : ಸಿದ್ದಬೈಲು ಪರಾರಿ ಅಂಗನವಾಡಿಯಲ್ಲಿ ಮಕ್ಕಳ ದಿನಾಚರಣೆ

ಕಲ್ಮಂಜ : ಸಿದ್ದಬೈಲು ಅಂಗನವಾಡಿಯಲ್ಲಿ ನ. 14 ರಂದು ಪುಟಾಣಿ ಯಶಿಕ್ ಅಧ್ಯಕ್ಷತೆ ಯಲ್ಲಿ ಮಕ್ಕಳ ದಿನಾಚರಣೆ ಆಚರಿಸಲಾಯಿತು.

ಕಾರ್ಯಕ್ರಮಕ್ಕೆ ಆಗಮಿಸಿದ ಅತಿಥಿಗಳೆಲ್ಲರೂ ಮಕ್ಕಳಿಗೆ ಶುಭಹಾರೈಸಿ ಮಕ್ಕಳಿಗೆ ಬಹುಮಾನ ವಿತರಿಸಿದರು.
ಮುಖ್ಯ ಅತಿಥಿಗಳಾಗಿ ಪೋಲಿಸ್ ಇಲಾಖೆ ಶ್ರೀಮತಿ ಮೋಹಿನಿ, ಸಾಕ್ಷರತಾ ಸಂಪನ್ಮೂಲ ಸಮಾಲೋಚಕಿಯಾದ ಶ್ರೀಮತಿ ಉಷಾ , ಸಮುದಾಯ ಆರೋಗ್ಯ ಅಧಿಕಾರಿಯಾದ ಶ್ರೀಮತಿ ರಂಜಿತಾ , ಶಾಲಾ ಮುಖ್ಯ ಶಿಕ್ಷಕಿಯಾದ ಧರ್ಣಮ್ಮ, ಬಾಲವಿಕಾಸ ಸಮಿತಿಯ ಅಧ್ಯಕ್ಷರಾದ ಶ್ರೀಮತಿ ಸವಿತಾ, ಶಾಲಾ ಎಸ್ ಡಿ ಎಂ ಸಿ ಅದ್ಯಕ್ಷ ದಿನೇಶ್ ಗೌಡ, ಮುತ್ತೂಟ್ ಫೈನಾನ್ಸ್ ಅಸಿಸ್ಟೆಂಟ್ ಮ್ಯಾನೇಜರ್ ನವೀನ್ ಗುಡಿಗಾರ್, ರೋಟರಿ ಸಮುದಾಯ ದಳದ ಮಾಜಿ ಅದ್ಯಕ್ಷರಾದ ರಾಘವ್ ಕಲ್ಮಂಜ, ಪಂಚಾಯತ್ ಸದಸ್ಯರಾದ ಪ್ರವೀಣ್ ಕರಿಯನೆಲ, ಸ್ರೀ ಶಕ್ತಿ ಸಂಘದ ಸದಸ್ಯರು ಉಪಸ್ಥಿತರಿದ್ದರು.


ಕಾರ್ಯಕ್ರಮದ ಸ್ವಾಗತ ಮತ್ತು ಧನ್ಯವಾದವನ್ನು ಶ್ರೀಮತಿ ಪವಿತ್ರ, ಹಾಗೂ ಶ್ರೀಮತಿ ವಸಂತಿ ಅಂಗನವಾಡಿ ಕಾರ್ಯಕರ್ತೆ ಅವರು ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ಮೇಲಂತಬೆಟ್ಟು ಗ್ರಾ.ಪಂ. ಮಾಜಿ ಅಧ್ಯಕ್ಷೆ ಶ್ರೀಮತಿ ಜೇಸಿಂತಾ ಮೋನಿಸ್ ನಿಧನ

Suddi Udaya

ಮುಂಡಾಜೆ ರಾಷ್ಟ್ರೀಯ ಹೆದ್ದಾರಿಗೆ ಬಿದ್ದ ಮರ ತೆರವು

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ವಿದ್ಯೋದಯ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಶ್ರೀ ಧ.ಮಂ. ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯದ ನೂತನ ಪ್ರಾಂಶುಪಾಲರಾಗಿ ಡಾ. ಶಿವಪ್ರಸಾದ್ ಶೆಟ್ಟಿಆಯ್ಕೆ

Suddi Udaya

ಬೂಡುಜಾಲು ರಸ್ತೆ ಬದಿಯಲ್ಲಿದ್ದ ಗೂಡಂಗಡಿಯ ಸೊತ್ತುಗಳಿಗೆ ಕಿಡಿಗೇಡಿಗಳಿಂದ ‌ಹಾನಿ

Suddi Udaya

ಬೆಳ್ತಂಗಡಿ ಆನ್ ಸಿಲ್ಕ್ ಆಷಾಢ ಬಂಪರ್ ಸೇಲ್ ಕೆಲ ದಿನಗಳವರೆಗೆ ವಿಸ್ತರಣೆ: ಶೇ.50 ಖರೀದಿಗಾಗಿ ಜನರ ಬಾರಿ ಬೆಂಬಲ

Suddi Udaya
error: Content is protected !!