37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗಿನ್ನಿಸ್ ವಿಶ್ವ ದಾಖಲೆ ಮಾಡಿದ ಶೌರ್ಯ ಎಸ್ ವಿ ರವರಿಗೆ ಮತ್ತೊಂದು ಪ್ರಶಸ್ತಿಯ ಗರಿ

ಧರ್ಮಸ್ಥಳ: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಮಕ್ಕಳ ಸಾಂಸ್ಕೃತಿಕ ವೇದಿಕೆ ಉಡುಪಿ ಕೃಷ್ಣ ಮಠದವರು ನಡೆಸಿದ ಕನ್ನಡ ಹಾಗೂ ಇಂಗ್ಲೀಷ್ ಭಾಷಣ ಸ್ಪರ್ಧೆಯಲ್ಲಿ ಧರ್ಮಸ್ಥಳ ನಿವಾಸಿ ಶೌರ್ಯ ಎಸ್ ವಿ ಅವರು ಪ್ರಥಮ ಹಾಗೂ ದ್ವಿತೀಯ ಸ್ಥಾನವನ್ನು ಪಡೆದು ಮುಂದಿನ ಹಂತಕ್ಕೆ ಆಯ್ಕೆಯಾಗಿದ್ದಾರೆ.

ಇವರು ಎಕ್ಸೆಲ್ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಯಾಗಿದ್ದು, ಬಹುಮುಖ ಪ್ರತಿಭೆಯಾಗಿದ್ದಾರೆ.

Related posts

ನಡ: ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ: ಧಾರ್ಮಿಕ ಸಭಾ ಉದ್ಘಾಟನಾ ಸಮಾರಂಭ

Suddi Udaya

ಚಾರ್ಮಾಡಿ: ರಸ್ತೆ ಬದಿ ಅರಣ್ಯಕ್ಕೆ ಮಗುಚಿ ಬಿದ್ದ ಐಸ್ ಕ್ರೀಂ ಸಾಗಾಟದ ವಾಹನ

Suddi Udaya

ಜಿಲ್ಲಾಮಟ್ಟದ ಕರಾಟೆ ಸ್ಪರ್ಧೆ: ಬೆಳ್ತಂಗಡಿ ಸಂತ ತೆರೇಸಾ ಪ್ರೌಢಶಾಲೆಯ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಕುರಾಯ ಶ್ರೀ ಸದಾಶಿವ ದೇವಸ್ಥಾನದ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವದ ಪ್ರಯುಕ್ತ ಸ್ವಚ್ಛತಾ ಶ್ರಮದಾನ

Suddi Udaya

ಉಜಿರೆ: ಎಸ್ ಡಿ ಎಮ್ ಸಂಸ್ಥೆಗಳ ಅಂತರ್ ಪ್ರೌಢಶಾಲಾ ಬಾಲಕ -ಬಾಲಕಿಯರ ಕ್ರೀಡಾಕೂಟ

Suddi Udaya

ಪ್ರಕೃತಿ ವಿಸ್ಮಯ: ಕಡಿದ ಬಾಳೆಗಿಡದಲ್ಲಿ ಹೂ ಬಿಟ್ಟ ಬಾಳೆ ಗೊನೆ

Suddi Udaya
error: Content is protected !!