September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗಿನ್ನಿಸ್ ವಿಶ್ವ ದಾಖಲೆ ಮಾಡಿದ ಶೌರ್ಯ ಎಸ್ ವಿ ರವರಿಗೆ ಮತ್ತೊಂದು ಪ್ರಶಸ್ತಿಯ ಗರಿ

ಧರ್ಮಸ್ಥಳ: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಮಕ್ಕಳ ಸಾಂಸ್ಕೃತಿಕ ವೇದಿಕೆ ಉಡುಪಿ ಕೃಷ್ಣ ಮಠದವರು ನಡೆಸಿದ ಕನ್ನಡ ಹಾಗೂ ಇಂಗ್ಲೀಷ್ ಭಾಷಣ ಸ್ಪರ್ಧೆಯಲ್ಲಿ ಧರ್ಮಸ್ಥಳ ನಿವಾಸಿ ಶೌರ್ಯ ಎಸ್ ವಿ ಅವರು ಪ್ರಥಮ ಹಾಗೂ ದ್ವಿತೀಯ ಸ್ಥಾನವನ್ನು ಪಡೆದು ಮುಂದಿನ ಹಂತಕ್ಕೆ ಆಯ್ಕೆಯಾಗಿದ್ದಾರೆ.

ಇವರು ಎಕ್ಸೆಲ್ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಯಾಗಿದ್ದು, ಬಹುಮುಖ ಪ್ರತಿಭೆಯಾಗಿದ್ದಾರೆ.

Related posts

ಕಕ್ಕಿಂಜೆ ಶಾಲಾ ಬಳಿಯ ಮರದಲ್ಲಿದ್ದ ಹೆಜ್ಜೇನು ಓಡಿಸುವ ಕಾರ್ಯಾಚರಣೆ ಪೂರ್ಣ

Suddi Udaya

ಮರೋಡಿ:ಹರಂಬೆಟ್ಟು ಗುತ್ತು ಮನೆಯಲ್ಲಿ “ಧರ್ಮ ನೇಮೋತ್ಸವ”

Suddi Udaya

ಇಳ0ತಿಲ ಬಿಜೆಪಿ ಶಕ್ತಿ ಕೇಂದ್ರದ ಪ್ರಮುಖರಾಗಿ ಸುರೇಶ್ ಗೌಡ ಆಯ್ಕೆ

Suddi Udaya

ನ್ಯೂ ಇಂಡಿಯಾ ಚಾರಿಟೇಬಲ್ ಟ್ರಸ್ಟ್ ನಿಂದ ವಿದ್ಯಾರ್ಥಿ ವೇತನ, ಅಶಕ್ತರಿಗೆ ನೆರವು, ಆಹಾರ- ಔಷಧ ಕಿಟ್ ವಿತರಣೆ

Suddi Udaya

ಮೊಬೈಲ್ ಕಳವಾದರೆ ವಾಟ್ಸಪ್ ನಲ್ಲಿ ಹಾಯ್ ಕಳುಹಿಸಿದರೆ ಪತ್ತೆಗೆ ಪ್ರಯತ್ನ

Suddi Udaya

ಮಿತ್ತಬಾಗಿಲು : ಪೆರ್ದಾಡಿಯಲ್ಲಿ ಬಡ ಮಹಿಳೆಗೆ ಮನೆ ಹಸ್ತಾಂತರ

Suddi Udaya
error: Content is protected !!