ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜಾನಪದ ಗೀತೆ ಸ್ಪರ್ಧೆ : ಧರ್ಮಸ್ಥಳದ ಸಾನ್ವಿ ರಾಜ್ಯ ಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ : ಕರ್ನಾಟಕ ಸರಕಾರದ “ಕನ್ನಡ ಮತ್ತು ಸಂಸ್ಕೃತಿ ಇಲಾಖೆ” ದಕ್ಷಿಣ ಕನ್ನಡ ಜಿಲ್ಲೆ ತುಳುಭವನ ಮಂಗಳೂರಿನಲ್ಲಿ ಆಯೋಜಿಸಿದ 14 ರಿಂದ 18 ವರ್ಷ ವಯೋಮಿತಿಯ ಕಿಶೋರ ವಿಭಾಗದ ಜಾನಪದ ಗೀತೆ ಸ್ಪರ್ಧೆಯಲ್ಲಿ ಸಾನ್ವಿ ಬಿ ಧರ್ಮಸ್ಥಳ ಇವರು ಪ್ರಥಮ ಸ್ಥಾನ ಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಇವರು ಕರ್ನಾಟಕ ಜಾನಪದ ಪರಿಷತ್ತು ಬೆಂಗಳೂರು ದ.ಕ ಬೆಳ್ತಂಗಡಿ ತಾಲೂಕು ಘಟಕದ ಕಾರ್ಯದರ್ಶಿ ಶ್ರೀದೇವಿ ಸಚಿನ್ ಧರ್ಮಸ್ಥಳ ಮುಂಡ್ರುಪ್ಪಾಡಿ ಇವರ ಸುಪುತ್ರಿ ಮತ್ತು ನಿನಾದ ಕ್ಲಾಸಿಕಲ್ ವಿದ್ಯಾರ್ಥಿನಿ ಇವರನ್ನು ಬೆಳ್ತಂಗಡಿ ತಾಲೂಕು ಘಟಕದ ಗೌರವಾಧ್ಯಕ್ಷ ಬಿ.ಭುಜಬಲಿ ಧರ್ಮಸ್ಥಳ ಮತ್ತು ಅಧ್ಯಕ್ಷ ವಿಜಯ ಕುಮಾರ್ ಜೈನ್ ಅಭಿನಂದಿಸಿದ್ದಾರೆ.

Related posts

ನಿಡ್ಲೆ ಗ್ರಾ.ಪಂ. ನಲ್ಲಿ ರೋಜ್ ಗಾರ್ ದಿನಾಚರಣೆ

Suddi Udaya

ಬೆಳ್ತಂಗಡಿ ವೃತ್ತ ನಿರೀಕ್ಷಕ ಕಚೇರಿಯ ವಿಜಯ ರೈ ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ ಆಯ್ಕೆ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ: ಮಹಾ ರಥೋತ್ಸವ

Suddi Udaya

ದ.ಕ. ಜಿಲ್ಲೆಯ ಜಲಪ್ರದೇಶಗಳಲ್ಲಿ ಅನಧಿಕೃತ ಪ್ರವೇಶ ನಿರ್ಬಂಧ: ಜಿಲ್ಲಾಧಿಕಾರಿ ಆದೇಶ

Suddi Udaya

ಜ.8: ಉಜಿರೆ, ಧರ್ಮಸ್ಥಳ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಮತ್ತು ಗೆಳೆಯರ ಬಳಗ ಕಾಪಿನಡ್ಕ ರಜತ ಮಹೋತ್ಸವ ಸಂಭ್ರಮ

Suddi Udaya
error: Content is protected !!