25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಯಲು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಗೆ ರೋಟರಿ ಕ್ಲಬ್ ವತಿಯಿಂದ ಬಾಲಕಿಯರ ಶೌಚಾಲಯ ಕೊಡುಗೆ

ಬೆಳ್ತಂಗಡಿ: ರೋಟರಿ ಕ್ಲಬ್ ಬೆಳ್ತಂಗಡಿ, ರೋಟರಿ ಸೇವಾ ಟ್ರಸ್ಟ್ ರೋಟರಿ ಬೆಂಗಳೂರು ಇವರ ಸಹಯೋಗದಲ್ಲಿ ಬಯಲು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಗೆ ನಿರ್ಮಿಸಲ್ಪಟ್ಟ ಬಾಲಕಿಯರ ಶೌಚಾಲಯವನ್ನು ರೋಟರಿ ಕ್ಲಬ್ ನ ಡಿಜಿ ಎಮ್ ಪ್ರಶಾಂತ್ ಜೋಶಿ ಉದ್ಘಾಟಿಸಿದರು.

ಈ ಸಂಧರ್ಭದಲ್ಲಿ ಬೆಳ್ತಂಗಡಿ ರೋಟರಿ ಕ್ಲಬ್ ನ ಅಧ್ಯಕ್ಷ ಪ್ರಕಾಶ್ ಪ್ರಭು, ಕಾರ್ಯದರ್ಶಿ ಎಂ.ಎಂ. ದಯಾಕರ, ನಿಕಟ ಪೂರ್ವ ಅಧ್ಯಕ್ಷರಾದ ಪೂರನ್ ವರ್ಮ, ನಿಕಟ ಪೂರ್ವ ಕಾರ್ಯದರ್ಶಿ ಸಂದೇಶ್ ರಾವ್, ಮಾಜಿ ಅಧ್ಯಕ್ಷರಾದ ಎಂ. ಬಿ. ಭಟ್, ಅನಂತ ಭಟ್ ಮಚ್ಚಿಮಲೆ, ನಿಯೋಜಿತ ಅಧ್ಯಕ್ಷ ಶ್ರೀಧರ್, ನಿಯೋಜಿತ ಕಾರ್ಯದರ್ಶಿ ವಿಧ್ಯಾಕುಮಾರ್, ಇಂಜಿನಿಯರ್ ಶ್ರವಣ್ ಕುಮಾರ್, ಅಬುಬ್ಬಕ್ಕರ್, ನೆರಿಯ ರೋಟರಿ ಸಮುದಾಯ ದಳದ ಅಧ್ಯಕ್ಷ ಪಿ.ಕೆ. ರಾಜನ್, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಬಾಲಕೃಷ್ಣ ಗೌಡ ಮುಚ್ರಾಳಿ, ಆನಂದ ಪೂಜಾರಿ, ಸಜಿ, ಶ್ರೀಮತಿ ಶೃತಿ, ಅಸಕುಂಞಿ, ಶ್ರೀಮತಿ ಸಹನಾ, ತ್ರೇಸಿಯಾ, ಮುಖ್ಯ ಶಿಕ್ಷಕರಾದ ಮಂಜುನಾಥ, ಶಿಕ್ಷಕವೃಂದ, ಮಕ್ಕಳ ಪೋಷಕರು ಉಪಸ್ಥಿತರಿದ್ದರು. ಮಂಜುನಾಥ ಸ್ವಾಗತಿಸಿ, ಧನ್ಯವಾದವಿತ್ತರು.

Related posts

ಉಜಿರೆ : ಕೊಲೆ ಪ್ರಕರಣದ ಆರೋಪಿಗೆ ಜೀವಾವಧಿ ಶಿಕ್ಷೆ ಪ್ರಕಟ

Suddi Udaya

ಮಾ.24ಗುರುವಾಯನಕೆರೆ ಮತ್ತು ವೇಣೂರು ವಿದ್ಯುತ್ ಉಪ ಕೇಂದ್ರದಿಂದ ಹೊರಡುವ ಎಲ್ಲಾ ಫೀಡರ್ ಗಳಲ್ಲಿ ವಿದ್ಯುತ್ ನಿಲುಗಡೆ

Suddi Udaya

ಪಡಂಗಡಿ ಕಾರ್ಯನ ಮುಟ್ಟಿಯವರಿಗೆ ಸಂತೋಷ್ ಕುಮಾರ್ ಜೈನ್ ರವರ ನೇತೃತ್ವದಲ್ಲಿ ದಿನಸಿ ಸಾಮಾಗ್ರಿ ವಿತರಣೆ

Suddi Udaya

ಬೆಳ್ತಂಗಡಿ :ಬೈಕ್- ಕಾರು ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ನಾವರ ಗ್ರಾಮದ ಯುವಕ ಸಾವು

Suddi Udaya

ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ಪ್ರವೀಣ್ ಫೆರ್ನಾಂಡಿಸ್ ನೇಮಕ

Suddi Udaya

ಶ್ರೀ ಧರ್ಮಸ್ಥಳ ದೀಪೋತ್ಸವದ ಪ್ರಯುಕ್ತ ಭಗವಾನ್ ಶಿರಡಿ ಸಾಯಿ ಸತ್ಯ ಸಾಯಿ ಸೇವಾ ಕ್ಷೇತ್ರ ಶ್ರೀ ಸಾಯಿ ನಗರ ಸದಸ್ಯರಿಂದ ಭಜನಾ ಸಂಕೀರ್ತನ್ ಕಾರ್ಯಕ್ರಮ

Suddi Udaya
error: Content is protected !!