July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಳೆದ 18 ವರ್ಷಗಳಿಂದ ಪಡಂಗಡಿ ಪ್ರಾ.ಕೃ.ಪ.ಸ. ಸಂಘದಲ್ಲಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಸೇವೆ ಸಲ್ಲಿಸುತ್ತಿರುವ ಶ್ರೀಮತಿ ಸುಕೇಶಿನಿ ಎ ಅವರಿಗೆ ಕಾಯಕ ದೀಕ್ಷಾಮಣಿ ಪ್ರಶಸ್ತಿ ಪ್ರದಾನ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ 72 ನೇ ಅಖಿಲ ಭಾರತ ಸಹಕಾರ ಸಪ್ತಾಹದಲ್ಲಿ ಪಡoಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಕಳೆದ ಹದಿನೆಂಟು ವರ್ಷಗಳಿಂದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಯಾಗಿ ಹಾಗೂ ಪ್ರಾಥಮಿಕ ಕೃಷಿ ಪತ್ತಿನ ತಾಲೂಕಿನ ನೌಕರರ ಯೂನಿಯನ್ ಅಧ್ಯಕ್ಷರು ಆಗಿರುವ ಶ್ರೀಮತಿ ಸುಕೇಶಿನಿ. ಎ. ಇವರಿಗೆ ಮಡಂತ್ಯಾರು ಪ್ಯಾಕ್ಸ್

ಅಧ್ಯಕ್ಷರು ಆದ ಜೋಯೆಲ್ ಮೆಂಡೋನ್ಸ ರವರ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಕಾಯಕ ದೀಕ್ಷಾಮಣಿ ಪ್ರಶಸ್ತಿ ಗೌರವ ಪ್ರಧಾನ ಮಾಡಲಾಯಿತು.

Related posts

ಬೆಳ್ತಂಗಡಿ ಚಿತ್ರಾಕೂಟ ನಾಗಬನದಲ್ಲಿ ನಾಗದೇವರಿಗೆ ಕ್ಷೀರಾಭಿಷೇಕ, ತಂಬಿಲ ಸೇವೆ

Suddi Udaya

ಇಂದಬೆಟ್ಟು ಗ್ರಾ.ಪಂ. ಅಧ್ಯಕ್ಷರಾಗಿ ಆಶಾಲತಾ ಉಪಾಧ್ಯಕ್ಷರಾಗಿ ಪ್ರೇಮ ಅವಿರೋಧ ಆಯ್ಕೆ

Suddi Udaya

ಬೆಳ್ತಂಗಡಿ ಬಿಲ್ಲವ ಸಂಘದಿಂದ ಶಿವಗಿರಿ ಮಠಕ್ಕೆ ಧಾರ್ಮಿಕ ಪ್ರವಾಸ

Suddi Udaya

ಬೆನ್ನುಹುರಿ ಅಪಘಾತದ ಬಗ್ಗೆ ಮಾಹಿತಿ ಕಾರ್ಯಗಾರ

Suddi Udaya

ಸುಲ್ಕೇರಿ ಮೊಗ್ರು ದ.ಕ.ಜಿ.ಪಂ.ಹಿ.ಪ್ರಾ.ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಡ್ರಾಯಿಂಗ್ ಪುಸ್ತಕ ವಿತರಣೆ

Suddi Udaya

ನಿಡಿಗಲ್ ನುಸ್ರತುಲ್ ಇಸ್ಲಾಂ ಯಂಗ್ ಮೆನ್ಸ್ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!