September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ತಾಲೂಕು ಮಟ್ಟದ ಸ್ಪರ್ಧೆ: ಧರ್ಮಸ್ಥಳ ಶ್ರೀ ಮಂ.ಸ್ವಾ.ಅ. ಹಿ. ಪ್ರಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

ಧರ್ಮಸ್ಥಳ : ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಧರ್ಮಸ್ಥಳ ಇಲ್ಲಿಯ ವಿದ್ಯಾರ್ಥಿಗಳು ಶಾಂತಿವನ ಟ್ರಸ್ಟ್ ನ ಯೋಗ ಮತ್ತು ನೈತಿಕ ಪುಸ್ತಕವನ್ನಾಧರಿಸಿದ ತಾಲೂಕು ಮಟ್ಟದ ಸ್ಪರ್ಧೆಗಳಲ್ಲಿ ಬಹುಮಾನಗಳನ್ನು ಗಳಿಸುತ್ತಾರೆ.

ಕುಮಾರಿ ಶ್ರಾವ್ಯ ಶ್ಲೋಕ ಕಂಠಪಾಠದಲ್ಲಿ ಪ್ರಥಮ ಸ್ಥಾನ ಹಾಗೂ ಕುಮಾರಿ ಮಾನ್ಯ ಭಾಷಣ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಗಳಿಸಿ
ಜಿಲ್ಲಾಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.
ಇವರನ್ನು ಶಿಕ್ಷಕಿಯರಾದ ಶ್ರೀಮತಿ ಶ್ರೀಜಾ ಹಾಗೂ ಶ್ರೀಮತಿ ಉಷಾ ಮಾರ್ಗದರ್ಶನ ನೀಡಿರುತ್ತಾರೆ.

Related posts

ಅಭ್ಯಾಸ್ ಮತ್ತು ಪೈ ಅಕಾಡೆಮಿಯಿಂದ ಎಸ್.ಎಸ್.ಎಲ್.ಸಿ ವಿದ್ಯಾಥಿಗಳಿಗೆ ಪರೀಕ್ಷಾ ಪೂರ್ವಸಿದ್ಧತಾ ತರಬೇತಿ ಕಾರ್ಯಾಗಾರ

Suddi Udaya

ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ಬಸ್ಸು ಹತ್ತುವ ವೇಳೆ ಮಹಿಳೆಯ ಕೊರಳಿನಿಂದ ರೂ.1.44 ಲಕ್ಷ ಮೌಲ್ಯದ 36 ಗ್ರಾಂ ಚಿನ್ನದ ಸರ ಕಳವು

Suddi Udaya

ಮೇ 7-8: ಕೋಟಿಕಟ್ಟೆಯಲ್ಲಿ ಶ್ರೀ ಮಹಮ್ಮಾಯಿ ಅಮ್ಮನವರ ಪುನರ್ ಪ್ರತಿಷ್ಠೆ ಹಾಗೂ ಮಹಾಕುಂಭಾಭಿಷೇಕ

Suddi Udaya

ಎಸ್.ಡಿ.ಎಂ ಕಾಲೇಜಿನಲ್ಲಿ “ಯಕ್ಷಗಾನದಲ್ಲಿ ಮಹಿಳೆಯರ ಸಮಾನತೆ” ಉಪನ್ಯಾಸ ಕಾರ್ಯಕ್ರಮ

Suddi Udaya

‌ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಮ್ ಇದರ 60ನೇ ವರ್ಷದ ವಾರ್ಷಿಕ ಹಾಗೂ ಗುರುಮಂದಿರದ ಪ್ರತಿಷ್ಠಾ ವಾರ್ಷಿಕದ ಅಂಗವಾಗಿ ಗುರುಪೂಜೆ ಹಾಗೂ ವಾರ್ಷಿಕ ಮಹಾಸಭೆ

Suddi Udaya

ಉಜಿರೆ ಎಸ್. ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಗೆ ಡಿ.ಶ್ರೇಯಸ್ ಕುಮಾರ್ ಭೇಟಿ

Suddi Udaya
error: Content is protected !!