30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ತಾಲೂಕು ಮಟ್ಟದ ಸ್ಪರ್ಧೆ: ಧರ್ಮಸ್ಥಳ ಶ್ರೀ ಮಂ.ಸ್ವಾ.ಅ. ಹಿ. ಪ್ರಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

ಧರ್ಮಸ್ಥಳ : ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಧರ್ಮಸ್ಥಳ ಇಲ್ಲಿಯ ವಿದ್ಯಾರ್ಥಿಗಳು ಶಾಂತಿವನ ಟ್ರಸ್ಟ್ ನ ಯೋಗ ಮತ್ತು ನೈತಿಕ ಪುಸ್ತಕವನ್ನಾಧರಿಸಿದ ತಾಲೂಕು ಮಟ್ಟದ ಸ್ಪರ್ಧೆಗಳಲ್ಲಿ ಬಹುಮಾನಗಳನ್ನು ಗಳಿಸುತ್ತಾರೆ.

ಕುಮಾರಿ ಶ್ರಾವ್ಯ ಶ್ಲೋಕ ಕಂಠಪಾಠದಲ್ಲಿ ಪ್ರಥಮ ಸ್ಥಾನ ಹಾಗೂ ಕುಮಾರಿ ಮಾನ್ಯ ಭಾಷಣ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಗಳಿಸಿ
ಜಿಲ್ಲಾಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.
ಇವರನ್ನು ಶಿಕ್ಷಕಿಯರಾದ ಶ್ರೀಮತಿ ಶ್ರೀಜಾ ಹಾಗೂ ಶ್ರೀಮತಿ ಉಷಾ ಮಾರ್ಗದರ್ಶನ ನೀಡಿರುತ್ತಾರೆ.

Related posts

ಬೆಳ್ತಂಗಡಿ: ಟೆಲಿಗ್ರಾಮ್ ಆಪ್ ಮೂಲಕ ಹಣ ವರ್ಗಾಹಿಸಿ ಮೋಸ: ಓಡಿಲ್ನಾಳ ನಿವಾಸಿ ಸುರೇಶ್ ನಾಯ್ಕ ರಿಗೆ ರೂ. 3.46 ಲಕ್ಷ ವಂಚನೆ

Suddi Udaya

ಬೆಳ್ತಂಗಡಿ ಬಸ್ಸು ನಿಲ್ದಾಣದಲ್ಲಿ ಎಲ್ಇಡಿ ಮೂಲಕ ಅಯೋಧ್ಯೆ ಶ್ರೀರಾಮ ಲಲ್ಲಾನ ಪ್ರಾಣ ಪ್ರತಿಷ್ಠೆ ಲೋಕಾರ್ಪಣಾ ಕಾರ್ಯಕ್ರಮ ವೀಕ್ಷಣೆ

Suddi Udaya

ಉಜಿರೆ 45ನೇ ವರ್ಷದ ಶಾರದಾ ಪೂಜಾ ಸಮಿತಿ ನೂತನ ಸಮಿತಿ ರಚನೆ

Suddi Udaya

ಬಹುನಿರೀಕ್ಷಿತ ರಾನಿ ಚಲನಚಿತ್ರದ ನಾಯಕ ನಟ ಗಂಭೀರ ಗಾಯ: ಕಾರ್ಯಕಾರಿ ನಿರ್ಮಾಪಕ ಕೊಕ್ರಾಡಿಯ ಗಿರೀಶ್ ಹೆಗ್ಡೆ ಅದೃಷ್ಟವಶಾತ್ ಪಾರು

Suddi Udaya

ಬೆಳ್ತಂಗಡಿ: ಅಂಬ್ಯೂಲೆನ್ಸ್ ಚಾಲಕನ ಮೇಲೆ ಹಲ್ಲೆ

Suddi Udaya

ಮುಂಡಾಜೆ : ಸಾಮೂಹಿಕ ಶ್ರೀ ಶನೈಚ್ಚರ ಪೂಜೆ ಹಾಗೂ ಕೀರ್ತನಾ ಕಲೋತ್ಸವ -2024

Suddi Udaya
error: Content is protected !!