July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ: ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

ಧರ್ಮಸ್ಥಳ : ಇಲ್ಲಿಯ ಗುತ್ತಿಮಾರು ನಿವಾಸಿ ಬಾಬು ಗೌಡ (56ವ) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನ.19 ರಂದು ಸಂಜೆ ನಡೆದಿದೆ.

ಮನೆಯ ಸಮೀಪದ ಮರದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಅವರ ಮೃತದೇಹ ಪತ್ತೆಯಾಗಿದೆ. ಇವರ ಆತ್ಮಹತ್ಯೆಗೆ ಕಾರಣವೇನು ಎಂಬುದು ತಿಳಿದು ಬಂದಿಲ್ಲ. ಧರ್ಮಸ್ಥಳ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮೃತರು ಪತ್ನಿ ಜಾನಕಿ, ಮಕ್ಕಳಾದ ಪೃಥ್ವಿರಾಜ್ , ಪ್ರತೀಕ್ಷಾ ರನ್ನು ಅಗಲಿದ್ದಾರೆ.

Related posts

ಎನ್ಎಂಎಂಎಸ್ ಪರೀಕ್ಷೆಯಲ್ಲಿ ಕನ್ಯಾಡಿ -ll ಶಾಲೆಯ ವಿದ್ಯಾರ್ಥಿ ನಿನಾದ ವಿದ್ಯಾರ್ಥಿವೇತನಕ್ಕೆ ಆಯ್ಕೆ

Suddi Udaya

ದಂತ ವೈದ್ಯಕೀಯ ಪರೀಕ್ಷೆ : ಗೇರುಕಟ್ಟೆಯ ಡಾ|ಅನುದೀಕ್ಷಾರಿಂದ ಅತ್ಯುತ್ತಮ ಸಾಧನೆ

Suddi Udaya

ಧರ್ಮಸ್ಥಳ: ನದಿಯ ತೀರದಲ್ಲಿ ಅಪರಿಚಿತ ಶವ ಪತ್ತೆ

Suddi Udaya

ಗ್ರಾಮಾಭಿವೃದ್ಧಿ ಯೋಜನೆಯ ಕೇಂದ್ರ ಕಚೇರಿಗೆ ಅಮೆರಿಕದ ಪೆನ್ಸಿಲ್ವೇನಿಯ ವಿಶ್ವವಿದ್ಯಾಲಯದ ಅಧ್ಯಯನ ತಂಡ ಭೇಟಿ

Suddi Udaya

ಬೆಳ್ತಂಗಡಿ : ಎಸ್.ಡಿ.ಪಿ.ಐ ಪಕ್ಷ ಸಮಾವೇಶ

Suddi Udaya

ಕೊರಿಂಜ ಪರಿವಾರ ಪಂಚಲಿಂಗೇಶ್ವರ ದೇವರ ಪುನಃ ಪ್ರತಿಷ್ಠೆ ಅಷ್ಟಬಂಧ ಬ್ರಹ್ಮಕಲಶೋತ್ಸವ: ಉಗ್ರಾಣ ಮುಹೂರ್ತ, ಕಾರ್ಯಾಲಯ ಉದ್ಘಾಟನೆ

Suddi Udaya
error: Content is protected !!