25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪ್ರತಿಭಾ ಕಾರಂಜಿ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

ಮಡಂತ್ಯಾರು: ಪುಂಜಾಲಕಟ್ಟೆ ವಲಯ ಮಟ್ಟದ ಪ್ರೌಢಶಾಲಾ ವಿಭಾಗದ ಪ್ರತಿಭಾ ಕಾರಂಜಿ ಸ್ಪರ್ಧೆಯು ನ.19 ರಂದು ಸರಕಾರಿ ಪ್ರೌಢಶಾಲೆ, ಪೆರ್ಲ ಬೈಪಾಡಿಯಲ್ಲಿ ನಡೆಯಿತು.

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ 8ನೇ ತರಗತಿಯ ಅಧೀಕ್ಷ, ಸಹಿಷ್ಣು ವರ್ಣ ಮತ್ತು 9ನೇ ತರಗತಿಯ ಲಾಸ್ಯ, ಅದಮ್ಯ ಮಡವು, ಮನ್ವಿತಾ ನಾಯಕ್ , ದ್ವಿತಿ, ಚರಿತ್ ಹಾಗೂ 10ನೇ ತರಗತಿಯ ಅದ್ವಿತ ಶೆಟ್ಟಿ, ಅಲೀನಾ ಅನಿಶ್, ಸುಭಿಕ್ಷಾ ವಿ ಬಂಗೇರ, ಪಿ ಎಚ್ ಬಿಂದು, ಯಶ್ಮಿ, ಕೆ ಶ್ರಾವಣಿ ಬಾಳಿಗ, ಪ್ರಾಪ್ತಿ ಎಲ್, ಆಲ್ರಾನ್ ಫೆರ್ನಾಂಡಿಸ್, ಅನಿರುದ್ ರವರು ಪ್ರಥಮ ಸ್ಥಾನವನ್ನು ಹಾಗೂ 8ನೇ ತರಗತಿಯ ಗ್ಲ್ಯಾನ್ಸನ್ ವೇಗಸ್ ಮತ್ತು  9ನೇ ತರಗತಿಯ ರೀತಿಕ ಶೆಣೈ ರವರು ದ್ವಿತೀಯ ಸ್ಥಾನವನ್ನು ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

8ನೇ ತರಗತಿಯ ಸೃಷ್ಟಿ ಮತ್ತು 9ನೇ ತರಗತಿಯ ಅದಿತಿ ವೈ ಕುಲಾಲ್ ತೃತೀಯ ಸ್ಥಾನವನ್ನು ಪಡೆದಿರುತ್ತಾರೆ. ಇವರಿಗೆ ಶಾಲಾ ಶಿಕ್ಷಕ ವೃಂದದವರು ತರಬೇತಿಯನ್ನು ನೀಡಿರುತ್ತಾರೆ.

Related posts

ಭಾರತೀಯ ನೌಕಾಪಡೆಗೆ ಬಾರ್ಯದ ಅಜಯ್ ಜೋಹಾನ್ ಬ್ರಾಗ್ಸ್, ಆಯ್ಕೆ: ಶಾಸಕ ಹರೀಶ್ ಪೂಂಜರಿಂದ ಅಭಿನಂದನೆ

Suddi Udaya

ರಾಷ್ಟ್ರೀಯ ಜೂನಿಯರ್ ತ್ರೋಬಾಲ್ ಚಾಂಪಿಯನ್ ಶಿಪ್ : ವಾಣಿ ಕಾಲೇಜಿನ ಸಾಹಿತ್ಯ ಕುಶಾಲ್ ಮತ್ತು ಸೃಜನ್ ಗೆ ಪ್ರಥಮ ಬಹುಮಾನ

Suddi Udaya

ಕೊಕ್ಕಡ: ಹಳ್ಳಿಂಗೇರಿ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಟ್ರಸ್ಟ್ ನ ನವೀಕೃತ ಶ್ರೀ ಅಯ್ಯಪ್ಪ ಸ್ವಾಮಿ ಭಜನಾ ಮಂದಿರ ಲೋಕಾರ್ಪಣೆ ಹಾಗೂ 38ನೇ ವರ್ಷದ ಮಕರ ಸಂಕ್ರಮಣೋತ್ಸವ; ಧಾರ್ಮಿಕ ಸಭೆ

Suddi Udaya

ಪಿಲಿಗೂಡು ಉ.ಕಿ.ಪ್ರಾ. ಶಾಲೆಯಲ್ಲಿ ಶಿಕ್ಷಣದೊಂದಿಗೆ ಯೋಗ ಕಾರ್ಯಕ್ರಮ

Suddi Udaya

ಮರೋಡಿ ದೇವಸ್ಥಾನದ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೋತ್ಸವ ಸಂಪನ್ನ

Suddi Udaya

ನಾವೂರು ಶ್ರೀ ಗೋಪಾಲಕೃಷ್ಣ ಭಜನಾ ಮಂಡಳಿಯಿಂದ ಸುಲ್ಯೋಡಿ ಶಾಲೆಯಲ್ಲಿ ಶ್ರಮದಾನ

Suddi Udaya
error: Content is protected !!