July 23, 2026
ವರದಿ

ಸಿಎಸ್ಇಇಟಿ ಪರೀಕ್ಷೆಯಲ್ಲಿ ಎಕ್ಸೆಲ್ ಅಮೋಘ ಸಾಧನೆ ರಾಜ್ಯಕ್ಕೆ ಮಾದರಿಯಾದ ಎಕ್ಸೆಲ್ ಪದವಿಪೂರ್ವ ಕಾಲೇಜಿನ ಫಲಿತಾಂಶ

ಗುರುವಾಯನಕೆರೆ: ಎಕ್ಸೆಲ್ ಪದವಿಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ CSEET ಬರೆದ ವಾಣಿಜ್ಯ ವಿಭಾಗದ 60 ವಿದ್ಯಾರ್ಥಿಗಳ ಪೈಕಿ 43 ವಿದ್ಯಾರ್ಥಿಗಳು ತಮ್ಮ ಪ್ರಥಮ ಪ್ರಯತ್ನದಲ್ಲಿ ಮುಂದಿನ ಹಂತಕ್ಕೆ(CS Executive) ಅರ್ಹತೆಯನ್ನು ಪಡೆದಿರುತ್ತಾರೆ.

ಕುಮಾರಿ ಆಯಿಷಾತ್ ಖಸ್ಮೋನ ಮತ್ತು ರಿಯಾ ದೇವ್ ಇವರು ಉನ್ನತ ಶ್ರೇಣಿಯಲ್ಲಿ ತೇರ್ಗಡೆಯನ್ನು ಹೊಂದಿ, ಉಳಿದ ವಿದ್ಯಾರ್ಥಿಗಳಾದ ನೈದಿಲೆ ಬಿಸಿ, ಸಮ್ಮೇದ್ ಬಾಹುಬಲಿ ಬಾಬಗೊಂಡ, ಮುಹಮ್ಮದ್ ಅನ್ಸಾಫ್,ಬಸವರಾಜ ಮಲ್ಲಿಕಾರ್ಜುನ ಬದಮಲ್ಲನವರ್,ಅಲೀನಾ ವಿನೋದ್ ತೈಪರಂಬಿಲ್, ಆಯಿಷತ್ ಶಹರಾನಾ, ಆಶಿತಾ ಪಿ.ಎಸ್,ನಮನ್ ಬಿಎ,ಕಿಶನ್ ಗೌಡ ಬಿ.ಎಸ್,ಎಂ ಗೌತಮ್,ನಿತ್ಯ ಬಿ ರೈ,ನಂದನ್ ಪಿ ನಾಯಕ್,ನಿಶಾಂತ್ ಮಲ್ಲಪ್ಪ ಪಟ್ಟಣಶೆಟ್ಟಿ,ಶ್ರೀವತ್ಸ ಯು,ರಿಥ್ವಿಕ್ ಪ್ರೀತಂ ಎಸ್,ತೇಜಸ್ವಿ ಜಿ,ನಿಖಿಲ್ ಗೌಡ ಆರ್, ಸಾಥ್ವಿಕ್ ವಿಕೆ,ಅನಿಶಾ ವಿ ವೆಂಕಟರಾಮನ್,ಚೆತಾನಾ ಕೆ, ದಿಯಾ ಆಳ್ವ, ಯಾನಾ ಪೊನ್ನಮ್ಮ ಎನ್‌ಪಿ, ಅಕ್ಷರ ಪದ್ಮನಾಭ ಗೌಡ,ರುಚಿತಾ ಕೆ,ಯುಕ್ತಿ ಗೌಡ ಡಿ,ಮಹಮ್ಮದ್ ಸಮ್ಮಸ್,ಪ್ರೇರಣ್ ಎಂ,ಚಂದನ್ ಗೌಡ ಎಸ್, ಪ್ರಾರ್ಥನಾ,ಮಿಸ್ಬಾ ಅಂಜುಮ್, ಲಿಪಿಕಾ, ಅನ್ವಿತ್ ಕೆ.ಎಂ, ಕೃಪಾಶ್ರೀ ಶೆಟ್ಟಿ, ಅಭಿನವ್, ಅಭೀಷ್ಟ ಶೆಟ್ಟಿ, ಸುಶ್ಮಿತಾ, ಅಭಿಷೇಕ್, ಶ್ರವಂತ್ ಎನ್.ಆರ್, ದರ್ಶಿನಿ ಪಿ, ನಶ್ವಾನ್ ಪಾಷಾ ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿರುತ್ತಾರೆ.

ಸಾಧಕರಿಗೆ ಸಂಸ್ಥೆಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಹಾಗೂ ಕಾಲೇಜಿನ ಪ್ರಾಂಶುಪಾಲರಾದ ಡಾ| ನವೀನ್ ಕುಮಾರ್ ಮರಿಕೆ, ವಾಣಿಜ್ಯ ವಿಭಾಗದ ಡೀನ್ ಸಂತೋಷ್ ಕೆಕೆ ಹಾಗೂ ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ಪ್ರಸನ್ನ ಭೋಜ ಮತ್ತು ಉಪನ್ಯಾಸಕ ವೃಂದದವರು ಶುಭ ಹಾರೈಸಿದರು.

Related posts

ಬೆಳ್ತಂಗಡಿ ತಾ.ಪಂ. ನಲ್ಲಿ ಫೀಲ್ಡ್ ಟೆಸ್ಟ್ ಕಿಟ್ ತರಬೇತಿ

Suddi Udaya

ಮೇ 27: ಬೆಳ್ತಂಗಡಿ ತಾಲೂಕಿನ ವಿವಿಧೆಡೆ ವಿದ್ಯುತ್ ನಿಲುಗಡೆ

Suddi Udaya

ನೆರಿಯ ಪ್ರಾಥಮಿಕ ಆರೋಗ್ಯ ಕೇಂದ್ರದ ಮೇಲೆ ಮರ ಬಿದ್ದು ಕಟ್ಟಡಕ್ಕೆ ಹಾನಿ: ತಪ್ಪಿದ ದೊಡ್ಡ ದುರಂತ

Suddi Udaya

ಅಳದಂಗಡಿ: ಪ್ರಸಿದ್ದ ನಾದಸ್ವರ ವಾದಕ ಗಣೇಶ್ ಪೂಜಾರಿ ಕಾಡಂಗೆ ಅನಾರೋಗ್ಯದಿಂದ ನಿಧನ

Suddi Udaya

ಧರ್ಮಸ್ಥಳ  ಶ್ರೀ ಮಂ.ಸ್ವಾ. ಅ.ಹಿ. ಪ್ರಾ. ಶಾಲೆಯಲ್ಲಿ ‘ಆಟಿಡೊಂಜಿ ದಿನ ‘

Suddi Udaya

ಮಚ್ಚಿನ ಸ.ಪ್ರೌ. ಶಾಲೆಯಲ್ಲಿ ವಲಯ ಮಟ್ಟದ ಪ್ರೌಢಶಾಲಾ ವಿಭಾಗದ ಪ್ರತಿಭಾ ಕಾರಂಜಿ ಸ್ಪರ್ಧೆ

Suddi Udaya
error: Content is protected !!