July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೇವಾಭಾರತಿಯ 3 ಯೋಜನೆಗಳಿಗೆ ಸಂಚಾಲಕರ ನೇಮಕ

ಬೆಳ್ತಂಗಡಿ: ಸೇವಾಭಾರತಿಯ ಪ್ರಮುಖ ಮೂರು ಯೋಜನೆಗಳಿಗೆ ಸಂಚಾಲಕರನ್ನು ಇತ್ತೀಚೆಗೆ ನೇಮಕ ಮಾಡಲಾಗಿದೆ. ಸೇವಾಧಾಮ ಯೋಜನೆಯ ಸಂಚಾಲಕರಾಗಿ ಈಗಾಗಲೇ ಕಾರ್ಯನಿರ್ವಹಿಸುತ್ತಿದ್ದ ಸೃಷ್ಟಿ ಪುರಂದರ ರಾವ್ ರವರನ್ನು ಮುಂದುವರೆಸಲಾಗಿದೆ. ಆರೋಗ್ಯಮ್ ಯೋಜನೆಗೆ ನೇತ್ರಾವತಿಯ ಅಖಿಲೇಶ್ ಶೆಟ್ಟಿಯವರನ್ನು ಸಂಚಾಲಕರನ್ನಾಗಿ ನೇಮಕ ಮಾಡಲಾಗಿದ್ದು, ಸಬಲಿನಿ ಯೋಜನೆಗೆ ಇತ್ತೀಚೆಗೆ ಶ್ರೀ ದುರ್ಗಾ ಮಾತೃ ಮಂಡಳಿಯ ಅಧ್ಯಕ್ಷರಾಗಿ ಆಯ್ಕೆಯಾದ ಪಿಜತ್ತನಡ್ಕದ ಶ್ರೀಮತಿ ಮಮತಾ ಬಿ ಯವರನ್ನು ಸಂಚಾಲಕರನ್ನಾಗಿ ನೇಮಕ ಮಾಡಲಾಗಿದೆ.

ಸೇವಾಧಾಮ ಯೋಜನೆಯಡಿಯಲ್ಲಿ ಬೆನ್ನುಹುರಿ ಅಪಘಾತಕ್ಕೊಳಗಾದವರಿಗಾಗಿ ಸೌತಡ್ಕದಲ್ಲಿ ಸೇವಾಧಾಮ ಪುನಶ್ಚೇತನ ಕೇಂದ್ರ ಕಾರ್ಯನಿರ್ವಹಿಸುತ್ತಿದೆ. ಸಬಲಿನಿ ಯೋಜನೆಯಡಿ ಉಚಿತ ಟೈಲರಿಂಗ್ ತರಬೇತಿಗಳನ್ನು ನೀಡುತ್ತಿದ್ದು, ಆರೋಗ್ಯಮ್ ಯೋಜನೆಯಡಿ ರಕ್ತದಾನ ಶಿಬಿರಗಳು ಹಾಗೂ ಆಂಬುಲೆನ್ಸ್ ಸೇವೆ ಅನುಷ್ಠಾನಗೊಳ್ಳುತ್ತಿದೆ.

Related posts

ಬೆಂದ್ರಾಳ ಸೈಂಟ್ ಸಾವಿಯೋ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಬ್ರಹ್ಮಕಲಶೋತ್ಸವದ ವಿಜ್ಞಾಪನಾ ಆಮಂತ್ರಣ ಬಿಡುಗಡೆ: ಶಶಿಧರ ಶೆಟ್ಟಿರವರಿಂದ ರೂ.25 ಲಕ್ಷ ದೇಣಿಗೆ

Suddi Udaya

‘ಐಐಎಸ್ಇಆರ್ ಆಪ್ಟಿಟ್ಯೂಡ್ ಟೆಸ್ಟ್’ ಪರೀಕ್ಷೆ: ಗುರುವಾಯನಕೆರೆಯ ಎಕ್ಸೆಲ್ ಪದವಿಪೂರ್ವ ಕಾಲೇಜಿಗೆ ಅಭೂತಪೂರ್ವ ಯಶಸ್ಸು

Suddi Udaya

ಬೆಳ್ತಂಗಡಿ ನೂತನ ನಿರೀಕ್ಷಣಾ ಮಂದಿರ ಲೋಕಾರ್ಪಣೆ

Suddi Udaya

ಶ್ರೀ ಧ.ಮಂ. ಪ.ಪೂ.ಕಾಲೇಜಿನ ಸಂಸ್ಕೃತ ವಿಭಾಗ ಹಾಗೂ ಸಂಸ್ಕೃತ ಸಂಘದ ಆಶ್ರಯದಲ್ಲಿ ಗೀತಾ ಜಯಂತಿ ಕಾರ್ಯಕ್ರಮ

Suddi Udaya

ಅರಸಿನಮಕ್ಕಿ ಸರಕಾರಿ ಪದವಿ ಪೂರ್ವ ಕಾಲೇಜಿನ ನೂತನ ಕಟ್ಟಡಕ್ಕೆ ಶಿಲಾನ್ಯಾಸ

Suddi Udaya
error: Content is protected !!