September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಳೆದ 18 ವರ್ಷಗಳಿಂದ ಪಡಂಗಡಿ ಪ್ರಾ.ಕೃ.ಪ.ಸ. ಸಂಘದಲ್ಲಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಸೇವೆ ಸಲ್ಲಿಸುತ್ತಿರುವ ಶ್ರೀಮತಿ ಸುಕೇಶಿನಿ ಎ ಅವರಿಗೆ ಕಾಯಕ ದೀಕ್ಷಾಮಣಿ ಪ್ರಶಸ್ತಿ ಪ್ರದಾನ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ 72 ನೇ ಅಖಿಲ ಭಾರತ ಸಹಕಾರ ಸಪ್ತಾಹದಲ್ಲಿ ಪಡoಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಕಳೆದ ಹದಿನೆಂಟು ವರ್ಷಗಳಿಂದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಯಾಗಿ ಹಾಗೂ ಪ್ರಾಥಮಿಕ ಕೃಷಿ ಪತ್ತಿನ ತಾಲೂಕಿನ ನೌಕರರ ಯೂನಿಯನ್ ಅಧ್ಯಕ್ಷರು ಆಗಿರುವ ಶ್ರೀಮತಿ ಸುಕೇಶಿನಿ. ಎ. ಇವರಿಗೆ ಮಡಂತ್ಯಾರು ಪ್ಯಾಕ್ಸ್

ಅಧ್ಯಕ್ಷರು ಆದ ಜೋಯೆಲ್ ಮೆಂಡೋನ್ಸ ರವರ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಕಾಯಕ ದೀಕ್ಷಾಮಣಿ ಪ್ರಶಸ್ತಿ ಗೌರವ ಪ್ರಧಾನ ಮಾಡಲಾಯಿತು.

Related posts

ಧರ್ಮಸ್ಥಳ: ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

Suddi Udaya

ಕಳೆಂಜ ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ ಜನಸ್ಪಂದನ ಸಭೆ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ನಿರ್ದೇಶಕ ಸ್ಥಾನದ ಉಪಚುನಾವಣೆಗೆ ಮಾಜಿ ಸೈನಿಕ ತಂಗಚ್ಚನ್ ಅವಿರೋಧ ಆಯ್ಕೆ

Suddi Udaya

ಎ.15-16: ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ

Suddi Udaya

ಮೇ 15: ಉಜಿರೆ ಎಸ್.ಡಿ.ಎಂ ತಾಂತ್ರಿಕ ಮಹಾವಿದ್ಯಾಲಯದಲ್ಲಿ ವಿಟಿಯು ವಲಯ ಮತ್ತು ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾಟ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಗೆ ತ್ರೋಬಾಲ್ ಸ್ಪರ್ಧೆಯಲ್ಲಿ ಬಹುಮಾನ

Suddi Udaya
error: Content is protected !!