23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ತಾಲೂಕು ಮಟ್ಟದ ಸ್ಪರ್ಧೆ: ಧರ್ಮಸ್ಥಳ ಶ್ರೀ ಮಂ.ಸ್ವಾ.ಅ. ಹಿ. ಪ್ರಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

ಧರ್ಮಸ್ಥಳ : ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಧರ್ಮಸ್ಥಳ ಇಲ್ಲಿಯ ವಿದ್ಯಾರ್ಥಿಗಳು ಶಾಂತಿವನ ಟ್ರಸ್ಟ್ ನ ಯೋಗ ಮತ್ತು ನೈತಿಕ ಪುಸ್ತಕವನ್ನಾಧರಿಸಿದ ತಾಲೂಕು ಮಟ್ಟದ ಸ್ಪರ್ಧೆಗಳಲ್ಲಿ ಬಹುಮಾನಗಳನ್ನು ಗಳಿಸುತ್ತಾರೆ.

ಕುಮಾರಿ ಶ್ರಾವ್ಯ ಶ್ಲೋಕ ಕಂಠಪಾಠದಲ್ಲಿ ಪ್ರಥಮ ಸ್ಥಾನ ಹಾಗೂ ಕುಮಾರಿ ಮಾನ್ಯ ಭಾಷಣ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಗಳಿಸಿ
ಜಿಲ್ಲಾಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.
ಇವರನ್ನು ಶಿಕ್ಷಕಿಯರಾದ ಶ್ರೀಮತಿ ಶ್ರೀಜಾ ಹಾಗೂ ಶ್ರೀಮತಿ ಉಷಾ ಮಾರ್ಗದರ್ಶನ ನೀಡಿರುತ್ತಾರೆ.

Related posts

ಇಳಂತಿಲ :ಶ್ರೀ ಕೇಶವ ಶಿಶು ಮಂದಿರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ. 1 ಲಕ್ಷ ನೆರವು

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಶಿಕ್ಷಕರಿಗೆ ಮಕ್ಕಳ ಸುರಕ್ಷತೆ ಹಾಗೂ ಶಿಕ್ಷಕರ ಜವಾಬ್ದಾರಿಯ ಬಗ್ಗೆ ಮಾಹಿತಿ ಕಾರ್ಯಗಾರ

Suddi Udaya

ಸಾವ್ಯ ಕರ್ಪೋಟ್ಟು ಅನುರಾಧ ನಿವಾಸದ ಶ್ರೀಮತಿ ರಾಧಾ ಹೃದಯಾಘಾತದಿಂದ ನಿಧನ

Suddi Udaya

ಯಕ್ಷಭಾರತಿ ಸಂಸ್ಥೆಗೆ ನೂತನ ಟ್ರಸ್ಟಿಗಳ ಆಯ್ಕೆ

Suddi Udaya

ನಾವೂರು 25ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ: ಧಾರ್ಮಿಕ ಸಭೆ

Suddi Udaya

ನೇತ್ರಾವತಿ ನದಿಯ ಸ್ನಾನಘಟ್ಟದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ; ಕಾರ್ಯಾಚರಣೆ ನಡೆಸಿ ಪೊಲೀಸರಿಗೊಪ್ಪಿಸಿದ ಶೌರ್ಯ ಸ್ವಯಂಸೇವಕರು

Suddi Udaya
error: Content is protected !!