23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ: ಚಿನ್ನದ ಚೈನ್ ನನ್ನು ಹಿಂತಿರುಗಿಸಿ ಕೊಟ್ಟು ಮಾನವೀಯತೆ ಮೆರೆದ ಸ್ವಾತಿ ರೆಸಿಡೆನ್ಸಿ ಮಾಲಕ ಲ| ಪ್ರಭಾಕರ ಗೌಡ ಬೊಳ್ಮ

ಧರ್ಮಸ್ಥಳ: ಸುಮಾರು 40 ಗ್ರಾಂ ತೂಕದ ಚಿನ್ನದ ಚೈನ್ ನನ್ನು ಬೊಳ್ಮ ಸ್ವಾತಿ ರೆಸಿಡೆನ್ಸಿ ಮಾಲಕ ಲ| ಪ್ರಭಾಕರ ಗೌಡ ಬೊಳ್ಮ ರವರು ಹಿಂತಿರುಗಿಸಿ ಕೊಟ್ಟು ಮಾನವೀಯತೆ ಮೆರೆದಿದ್ದಾರೆ.

ಬೆಂಗಳೂರಿನ ನಿವಾಸಿ ಜೀವನ್ ಗೌಡ ರವರು ನ.19ರಂದು ಧರ್ಮಸ್ಥಳದ ಬೊಳ್ಮ ಸ್ವಾತಿ ರೆಸಿಡೆನ್ಸಿಯಲ್ಲಿ ತಂಗಿದ್ದು ಚೈನ್ ನ್ನು ಅಲ್ಲೇ ಮರೆತು ಬಿಟ್ಟು ಹೋಗಿದ್ದರು. ವಸತಿಗೃಹದ ಕ್ಲೀನರ್ ರವರು ರೂಮ್ ಕ್ಲೀನ್ ಮಾಡುವ ಸಂದರ್ಭ ಚೈನ್ ದೊರೆತ್ತಿದ್ದು, ಕೂಡಲೇ ಮಾಲಕರಿಗೆ ಕರೆ ಮಾಡಿ ವಿಷಯ ತಿಳಿಸಿದಾಗ ಚೈನ್ ಜ್ಞಾಪಿಸಿಕೊಂಡ ಮಾಲಕ ವಾಪಸ್ಸು ವಸತಿ ಗೃಹಕ್ಕೆ ಬಂದು ಚೈನ್ ನ್ನು ಪಡೆದುಕೊಂಡಿದ್ದಾರೆ. ಸ್ವಾತಿ ವಸತಿಗೃಹದ ಮಾಲಕರ ಈ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Related posts

ತಣ್ಣೀರುಪಂತ ವಲಯ, ಕರಾಯ ಕಾರ್ಯಕ್ಷೇತ್ರದ ಬಾಬು ರವರಿಗೆ ರವರಿಗೆ ವೀಲ್ ಚೆಯರ್ ವಿತರಣೆ

Suddi Udaya

ತೆಕ್ಕಾರು: ಮನೆಯ ಪಕ್ಕದ ಬರೆ ಕುಸಿತ: ಮನೆಗೆ ಹಾನಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ: ಜೈನ ಬಸದಿಗಳ ಅಭಿವೃದ್ಧಿಗಳ ಬಗ್ಗೆ ಚರ್ಚೆ

Suddi Udaya

ಬೆಳ್ತಂಗಡಿಯಲ್ಲಿ ಸಮಾನ ಮನಸ್ಕರೊಂದಿಗೆ ಸಂವಾದ

Suddi Udaya

ಗೇರುಕಟ್ಟೆ: ಪರಪ್ಪು ಮಸೀದಿಯಲ್ಲಿ ಸಂಭ್ರಮದ ಬಕ್ರೀದ್ ಆಚರಣೆ

Suddi Udaya

ಶ್ರೀ ಗೆಜ್ಜೆಗಿರಿ ಕ್ಷೇತ್ರ ಆಡಳಿತ ಸಮಿತಿ ಸಭೆ

Suddi Udaya
error: Content is protected !!