23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ: ಚಿನ್ನದ ಚೈನ್ ನನ್ನು ಹಿಂತಿರುಗಿಸಿ ಕೊಟ್ಟು ಮಾನವೀಯತೆ ಮೆರೆದ ಸ್ವಾತಿ ರೆಸಿಡೆನ್ಸಿ ಮಾಲಕ ಲ| ಪ್ರಭಾಕರ ಗೌಡ ಬೊಳ್ಮ

ಧರ್ಮಸ್ಥಳ: ಸುಮಾರು 40 ಗ್ರಾಂ ತೂಕದ ಚಿನ್ನದ ಚೈನ್ ನನ್ನು ಬೊಳ್ಮ ಸ್ವಾತಿ ರೆಸಿಡೆನ್ಸಿ ಮಾಲಕ ಲ| ಪ್ರಭಾಕರ ಗೌಡ ಬೊಳ್ಮ ರವರು ಹಿಂತಿರುಗಿಸಿ ಕೊಟ್ಟು ಮಾನವೀಯತೆ ಮೆರೆದಿದ್ದಾರೆ.

ಬೆಂಗಳೂರಿನ ನಿವಾಸಿ ಜೀವನ್ ಗೌಡ ರವರು ನ.19ರಂದು ಧರ್ಮಸ್ಥಳದ ಬೊಳ್ಮ ಸ್ವಾತಿ ರೆಸಿಡೆನ್ಸಿಯಲ್ಲಿ ತಂಗಿದ್ದು ಚೈನ್ ನ್ನು ಅಲ್ಲೇ ಮರೆತು ಬಿಟ್ಟು ಹೋಗಿದ್ದರು. ವಸತಿಗೃಹದ ಕ್ಲೀನರ್ ರವರು ರೂಮ್ ಕ್ಲೀನ್ ಮಾಡುವ ಸಂದರ್ಭ ಚೈನ್ ದೊರೆತ್ತಿದ್ದು, ಕೂಡಲೇ ಮಾಲಕರಿಗೆ ಕರೆ ಮಾಡಿ ವಿಷಯ ತಿಳಿಸಿದಾಗ ಚೈನ್ ಜ್ಞಾಪಿಸಿಕೊಂಡ ಮಾಲಕ ವಾಪಸ್ಸು ವಸತಿ ಗೃಹಕ್ಕೆ ಬಂದು ಚೈನ್ ನ್ನು ಪಡೆದುಕೊಂಡಿದ್ದಾರೆ. ಸ್ವಾತಿ ವಸತಿಗೃಹದ ಮಾಲಕರ ಈ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Related posts

ಎಸ್,ಎಸ್.ಎಲ್.ಸಿ ಪರೀಕ್ಷೆಯಲ್ಲಿ ತಾಲೂಕಿಗೆ ಮೂರನೇ ಸ್ಥಾನ ಪಡೆದ ಸುಪ್ರಿಯಾ ಎಸ್ ಇವರನ್ನು ಮೂಡುಕೋಡಿ ಬಿಲ್ಲವ ಸಂಘ ಮತ್ತು ವೇಣೂರು ಯುವವಾಹಿನಿ ಘಟಕದ ವತಿಯಿಂದ ಸನ್ಮಾನ

Suddi Udaya

ಕನ್ಯಾಡಿ: ಮತ್ತಿಲ ನಿವಾಸಿ ಶಿವರಾಜ್ ಆತ್ಮಹತ್ಯೆ

Suddi Udaya

ಯಕ್ಷಭಾರತಿ ಕನ್ಯಾಡಿಯಿಂದ ಕೇಶವ ಎಂ. ರವರಿಗೆ ಚಿಕಿತ್ಸಾ ನೆರವು

Suddi Udaya

ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಸೆಕೆಂಡರಿ ಶಾಲೆಯ ವಿದ್ಯಾರ್ಥಿ ರಾಜ್ಯಮಟ್ಟದಲ್ಲಿ ನಾಲ್ಕನೇ ಸ್ಥಾನ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ 108 ಕಾಯಿ ಗಣಹೋಮ: ರಾತ್ರಿ ಮೂಡಪ್ಪ ಸೇವೆ

Suddi Udaya

ತಣ್ಣೀರುಪಂತ : ಶಾಸಕ ಹರೀಶ್ ಪೂಂಜ ಹಾಗೂ ಹಿಂದೂ ನಾಯಕ ಅರುಣ್ ಕುಮಾರ್ ಪುತ್ತಿಲರಿಗೆ ಗೌರವಾರ್ಪಣೆ: ರುದ್ರಗಿರಿ ಶ್ರೀ ಮೃತ್ಯುಂಜಯ ದೇವಸ್ಥಾನ, ಅಭಿಮಾನಿ ಬಳಗ ಹಾಗೂ ಊರಿನ ಸಮಸ್ತ ಬಂಧುಗಳ ವತಿಯಿಂದ ಅಭಿನಂದನಾ ಕಾರ್ಯಕ್ರಮ

Suddi Udaya
error: Content is protected !!