September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ: ಚಿನ್ನದ ಚೈನ್ ನನ್ನು ಹಿಂತಿರುಗಿಸಿ ಕೊಟ್ಟು ಮಾನವೀಯತೆ ಮೆರೆದ ಸ್ವಾತಿ ರೆಸಿಡೆನ್ಸಿ ಮಾಲಕ ಲ| ಪ್ರಭಾಕರ ಗೌಡ ಬೊಳ್ಮ

ಧರ್ಮಸ್ಥಳ: ಸುಮಾರು 40 ಗ್ರಾಂ ತೂಕದ ಚಿನ್ನದ ಚೈನ್ ನನ್ನು ಬೊಳ್ಮ ಸ್ವಾತಿ ರೆಸಿಡೆನ್ಸಿ ಮಾಲಕ ಲ| ಪ್ರಭಾಕರ ಗೌಡ ಬೊಳ್ಮ ರವರು ಹಿಂತಿರುಗಿಸಿ ಕೊಟ್ಟು ಮಾನವೀಯತೆ ಮೆರೆದಿದ್ದಾರೆ.

ಬೆಂಗಳೂರಿನ ನಿವಾಸಿ ಜೀವನ್ ಗೌಡ ರವರು ನ.19ರಂದು ಧರ್ಮಸ್ಥಳದ ಬೊಳ್ಮ ಸ್ವಾತಿ ರೆಸಿಡೆನ್ಸಿಯಲ್ಲಿ ತಂಗಿದ್ದು ಚೈನ್ ನ್ನು ಅಲ್ಲೇ ಮರೆತು ಬಿಟ್ಟು ಹೋಗಿದ್ದರು. ವಸತಿಗೃಹದ ಕ್ಲೀನರ್ ರವರು ರೂಮ್ ಕ್ಲೀನ್ ಮಾಡುವ ಸಂದರ್ಭ ಚೈನ್ ದೊರೆತ್ತಿದ್ದು, ಕೂಡಲೇ ಮಾಲಕರಿಗೆ ಕರೆ ಮಾಡಿ ವಿಷಯ ತಿಳಿಸಿದಾಗ ಚೈನ್ ಜ್ಞಾಪಿಸಿಕೊಂಡ ಮಾಲಕ ವಾಪಸ್ಸು ವಸತಿ ಗೃಹಕ್ಕೆ ಬಂದು ಚೈನ್ ನ್ನು ಪಡೆದುಕೊಂಡಿದ್ದಾರೆ. ಸ್ವಾತಿ ವಸತಿಗೃಹದ ಮಾಲಕರ ಈ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Related posts

ಧರ್ಮಸ್ಥಳ ಗ್ರಾಮದಲ್ಲಿ ಶವಗಳನ್ನು ಹೂತು ಹಾಕಿದ ಪ್ರಕರಣ: 9 ನೇ ಗುರುತಿನಲ್ಲಿ ಪತ್ತೆಯಾಗದ ಕಳೇಬರದ ಅವಶೇಷ

Suddi Udaya

ಅಂತರ್ ಕಾಲೇಜು ಮಟ್ಟದ ಸ್ಪರ್ಧೆ: ವಿದ್ವತ್ ಪಿ.ಯು ಕಾಲೇಜಿನ ಕಾಮರ್ಸ್ ವಿಭಾಗದ ವಿದ್ಯಾರ್ಥಿಗಳ ಅಮೋಘ ಸಾಧನೆ

Suddi Udaya

‘ಪ್ರೇರಣಾ – 2026’ ರಾಷ್ಟ್ರ ಮಟ್ಟದ ಸಾಂಸ್ಕೃತಿಕ ಉತ್ಸವ : ಉಜಿರೆಯ ಎಸ್.ಡಿ.ಎಂ ಕಾಲೇಜು ಚಾಂಪಿಯನ್ಸ್

Suddi Udaya

ಭಜನಾ ಪರಿಷತ್ತಿನ ರಾಜ್ಯಾಧ್ಯಕ್ಷರಿಗೆ ಕೊಯ್ಯೂರಿನ ಶ್ರೀ ಕೃಷ್ಣ ಭಜನಾ ಮಂಡಳಿಯಲ್ಲಿ ಅಭಿನಂದನೆ

Suddi Udaya

ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ನಿರ್ದೇಶಕರುಗಳ ಅವಿರೋಧ ಆಯ್ಕೆ

Suddi Udaya

ಚೆಕ್ ಬೌನ್ಸ್ ಪ್ರಕರಣ: ನ್ಯಾಯಾಲಯಕ್ಕೆ ಐದು ವರ್ಷ ಹಾಜರಾಗದ ಆರೋಪಿಯ ಬಂಧನ

Suddi Udaya
error: Content is protected !!