ಉಜಿರೆ: ನಿಡಿಗಲ್ ಅಂಗನವಾಡಿ ಕೇಂದ್ರದಲ್ಲಿ ನ.17ರಂದು ಮಕ್ಕಳ ದಿನಾಚರಣೆಯನ್ನು ನಡೆಸಲಾಯಿತು. ಸಭೆಯ ಅಧ್ಯಕ್ಷತೆ ವಹಿಸಿದ ಬಾಲವಿಕಾಸ ಸಮಿತಿ ಅಧ್ಯಕ್ಷೆ ಶ್ವೇತಾ ನಾಗೇಶ್, ಸಿ.ಎಚ್.ಒ. ರಂಜಿತಾ, ಧರಣೇಂದ್ರ, ಉಪಸ್ಥಿತರಿದ್ದರು.
ಮಕ್ಕಳಿಗೆ ಹಾಗೂ ಪೋಷಕರಿಗೆ ಆಟೋಟ ಸ್ಪರ್ಧೆ ಇಡಲಾಗಿತ್ತು.ದೀಕ್ಷಾ ಸಂತೋಷ್ ನಿರೂಪಿಸಿದರು. ಅಂಗನವಾಡಿ ಕಾರ್ಯಕರ್ತೆ ನಳಿನಾಕ್ಷಿ ಸ್ವಾಗತಿಸಿದರು. ವೈಶಾಲಿ ವಂದಿಸಿದರು.











