23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿವರದಿ

ನಿಡಿಗಲ್ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

ಉಜಿರೆ: ನಿಡಿಗಲ್ ಅಂಗನವಾಡಿ ಕೇಂದ್ರದಲ್ಲಿ ನ.17ರಂದು ಮಕ್ಕಳ ದಿನಾಚರಣೆಯನ್ನು ನಡೆಸಲಾಯಿತು. ಸಭೆಯ ಅಧ್ಯಕ್ಷತೆ ವಹಿಸಿದ ಬಾಲವಿಕಾಸ ಸಮಿತಿ ಅಧ್ಯಕ್ಷೆ ಶ್ವೇತಾ ನಾಗೇಶ್, ಸಿ.ಎಚ್.ಒ. ರಂಜಿತಾ, ಧರಣೇಂದ್ರ, ಉಪಸ್ಥಿತರಿದ್ದರು.

ಮಕ್ಕಳಿಗೆ ಹಾಗೂ ಪೋಷಕರಿಗೆ ಆಟೋಟ ಸ್ಪರ್ಧೆ ಇಡಲಾಗಿತ್ತು.ದೀಕ್ಷಾ ಸಂತೋಷ್ ನಿರೂಪಿಸಿದರು. ಅಂಗನವಾಡಿ ಕಾರ್ಯಕರ್ತೆ ನಳಿನಾಕ್ಷಿ ಸ್ವಾಗತಿಸಿದರು. ವೈಶಾಲಿ ವಂದಿಸಿದರು.

Related posts

ನ.24: ಅಳದಂಗಡಿಯಲ್ಲಿ ತೃಷಾ ಮೆಡಿಕಲ್ಸ್ ಶುಭಾರಂಭ

Suddi Udaya

ಅಗ್ರಿಲೀಫ್ ಸಂಸ್ಥೆಯಲ್ಲಿ ದೀಪಾವಳಿ ಸಂಭ್ರಮ

Suddi Udaya

ಕಣಿಯೂರು ಗ್ರಾಮ ಪಂಚಾಯತ್ ನಲ್ಲಿ ವಿಕಲ ಚೇತನ ವಿಶೇಷ ಗ್ರಾಮ ಸಭೆ

Suddi Udaya

ಸೇಕ್ರೆಡ್ ಹಾರ್ಟ್ ಸಂಯುಕ್ತ ಪ.ಪೂ.ಕಾಲೇಜಿನಲ್ಲಿ ಹಳೆ ವಿದ್ಯಾರ್ಥಿ ಸಂಘದ ಕಾರ್ಯಕಾರಿ ಸಮಿತಿಯ ಸಭೆ

Suddi Udaya

ಬಣಕಲ್ ಸಾಯಿಕೃಷ್ಣ ಹೆಲ್ತ್ ಸೆಂಟರ್ ನಲ್ಲಿ ಉಚಿತ ಆರೋಗ್ಯ ತಪಾಸಣೆ ಮತ್ತು ನೇತ್ರ ತಪಾಸಣೆ ಶಿಬಿರ

Suddi Udaya

ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾದ ವತಿಯಿಂದ ಬೆಳ್ತಂಗಡಿ, ಧರ್ಮಸ್ಥಳ, ಗುರುವಾಯನಕೆರೆಯ ಅಂಗಡಿ ಮುಂಗಟ್ಟುಗಳಿಗೆ ಭೇಟಿ ನೀಡಿ ಮತಯಾಚನೆ

Suddi Udaya
error: Content is protected !!