22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿವರದಿ

ನಿಡಿಗಲ್ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

ಉಜಿರೆ: ನಿಡಿಗಲ್ ಅಂಗನವಾಡಿ ಕೇಂದ್ರದಲ್ಲಿ ನ.17ರಂದು ಮಕ್ಕಳ ದಿನಾಚರಣೆಯನ್ನು ನಡೆಸಲಾಯಿತು. ಸಭೆಯ ಅಧ್ಯಕ್ಷತೆ ವಹಿಸಿದ ಬಾಲವಿಕಾಸ ಸಮಿತಿ ಅಧ್ಯಕ್ಷೆ ಶ್ವೇತಾ ನಾಗೇಶ್, ಸಿ.ಎಚ್.ಒ. ರಂಜಿತಾ, ಧರಣೇಂದ್ರ, ಉಪಸ್ಥಿತರಿದ್ದರು.

ಮಕ್ಕಳಿಗೆ ಹಾಗೂ ಪೋಷಕರಿಗೆ ಆಟೋಟ ಸ್ಪರ್ಧೆ ಇಡಲಾಗಿತ್ತು.ದೀಕ್ಷಾ ಸಂತೋಷ್ ನಿರೂಪಿಸಿದರು. ಅಂಗನವಾಡಿ ಕಾರ್ಯಕರ್ತೆ ನಳಿನಾಕ್ಷಿ ಸ್ವಾಗತಿಸಿದರು. ವೈಶಾಲಿ ವಂದಿಸಿದರು.

Related posts

ಎಸ್ ಎ ಫ್ರೆಂಡ್ಸ್ ವತಿಯಿಂದ ಶಬ್ಬೀರ್ ಮಾಲಾಡಿ ಮತ್ತು ಅಕ್ಷಯ್ ಕಲ್ಲೆಗ ಟೈಗರ್ಸ್ ಪುತ್ತೂರು ಇವರ ಸ್ಮಾರನಾರ್ಥಕ ಕಬಡ್ಡಿ ಪಂದ್ಯಾಟ

Suddi Udaya

ನಿಡ್ಲೆ: ಆಗ್ರಿಲೀಫ್ ಎಕ್ಸ್‌ಪೋರ್ಟ್ಸ್ ಪ್ರೈವೇಟ್ ಲಿ. ಹೊಸ ಕಾರ್ಖಾನೆಯ ಉದ್ಘಾಟನೆ

Suddi Udaya

ಪುಂಜಾಲಕಟ್ಟೆ: ಸರಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಭಾರತೀಯ ಯುವ ರೆಡ್ ಕ್ರಾಸ್ ಮತ್ತು ರೋವರ್ಸ್ ರೇಂಜರ್ಸ್ ಸಹಯೋಗದಿಂದ “70ನೇ ಅಖಿಲ ಭಾರತ ಸಹಕಾರ ಸಪ್ತಾಹ 2023” ಕಾರ್ಯಕ್ರಮ

Suddi Udaya

ಬಳ್ಳಮಂಜ – ಮಾಯಿಲೋಡಿ ಸಂಪರ್ಕಿಸುವ ರಸ್ತೆಯಲ್ಲಿ ಗುಡ್ಡ ಕುಸಿತ: ರಸ್ತೆಗೆ ಬೀಳುವ ಸ್ಥಿತಿಯಲ್ಲಿದೆ ಮರ

Suddi Udaya

ಶಾಲಾ ವಾಹನ ಹಾಗೂ ಕಾರ್ ನಡುವೆ ರಸ್ತೆ ಅಪಘಾತ

Suddi Udaya

ವಿಪರೀತ ಮಳೆ ಕಾರಣ ಕಾಶಿಪಟ್ಣ ಸ.ಹಿ.ಪ್ರಾ. ಶಾಲೆಯ ಮೇಲ್ಚಾವಣಿ ಕುಸಿತ: ಶಾಸಕ ಹರೀಶ್ ಪೂಂಜರಿಂದ ತಕ್ಷಣ ಸ್ಪಂದನೆ

Suddi Udaya
error: Content is protected !!