38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ವಾಯುಮಾಲಿನ್ಯ ನಿಯಂತ್ರಣ ಮಾಸಾಚರಣೆ, ಹೊಗೆ ರಹಿತ ವಾಹನ ನಿರ್ಮಲ ಪರಿಸರದ ಜೀವನ ಬಗ್ಗೆ ಕಾರ್ಯಕ್ರಮ

ಬೆಳ್ತಂಗಡಿ: ವಾಯು ಮಾಲಿನ್ಯ ನಿಯಂತ್ರಣ ಮಾಸಾಚರಣೆ, ಹೊಗೆ ರಹಿತ ವಾಹನ ನಿರ್ಮಲ ಪರಿಸರದ ಜೀವನ ಬಗ್ಗೆ ಕಾರ್ಯಕ್ರಮವು ನ.19 ರಂದು ಬೆಳ್ತಂಗಡಿ ಎಪಿಎಂಸಿ ವಠಾರದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಸಾರಿಗೆ ಇಲಾಖಾ ಅಧಿಕಾರಿ ಚರಣ್ ಕುಮಾರ್, ಬೆಳ್ತಂಗಡಿ ಜೂನಿಯರ್ ಕಾಲೇಜಿನ ಪ್ರಾಂಶುಪಾಲರಾದ ಸುಕುಮಾರ್ ಜೈನ್, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಮಂಜಣ್ಣ,ಸಾರಿಗೆ ಇಕಾಖೆಯ ಇನ್ಸ್ಪೆಕ್ಟರ್ ಪ್ರಮೋದ್ ಭಟ್ ಹಾಗೂ ಬೆಳ್ತಂಗಡಿಯ ವಾಯು ಮಾಲಿನ್ಯ ನಿಯಂತ್ರಣ ಘಟಕದವರು, ವಾಹನ ಚಾಲನಾ ತರಬೇತಿದಾರರು, ಇತರರು ಉಪಸ್ಥಿತರಿದ್ದರು.

Related posts

ದ್ವಿಚಕ್ರ ವಾಹನಗಳ ನಡುವೆ ಅಪಘಾತ: ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ ತಹಶೀಲ್ದಾರ್ ಆಗಿ ಮತ್ತೆ ಪೃಥ್ವಿ ಸಾನಿಕಂ ನೇಮಕ

Suddi Udaya

ಕೂಕ್ರಬೆಟ್ಟು ಶಾಲೆಯಲ್ಲಿ ನಾರಾವಿ ವಲಯ ಮಟ್ಟದ ವಾಲಿಬಾಲ್‌ ಪಂದ್ಯಾಟ: ಸಾವ್ಯ, ಅಂಡಿಂಜೆ ಶಾಲಾ ಮಕ್ಕಳು ಪ್ರಥಮ

Suddi Udaya

ಪುದುವೆಟ್ಟು ಶ್ರೀ .ಧ.ಮಂ.ಅನುದಾನಿತ .ಹಿ.ಪ್ರಾ.ಶಾಲೆಯಲ್ಲಿ ವಾರ್ಷಿಕ ಪ್ರತಿಭಾ ದಿನಾಚರಣೆ

Suddi Udaya

ಇಂದು (ಸೆ.25): ಬೆಳ್ತಂಗಡಿಯಲ್ಲಿ ಅರಿಹಂತ್ ಜೈನ್ ಮಾಲೀಕತ್ವದ ಅಯಾನ್ಶ್ ಮೊಬೈಲ್ ಮಳಿಗೆ ನವೀಕರಣಗೊಂಡು ಶುಭಾರಂಭ

Suddi Udaya

ಪಿಲಿಗೂಡು ಹಾ.ಉ.ಮ.ಸ ಸಂಘದ ಸದಸ್ಯೆ ಜಮೀಲಾ ರವರಿಗೆ ಸಹಕಾರಿ ಸಪ್ತಾಹದಲ್ಲಿ ಕ್ಷೀರ ರತ್ನ ಪ್ರಶಸ್ತಿ

Suddi Udaya
error: Content is protected !!