23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ವಾಯುಮಾಲಿನ್ಯ ನಿಯಂತ್ರಣ ಮಾಸಾಚರಣೆ, ಹೊಗೆ ರಹಿತ ವಾಹನ ನಿರ್ಮಲ ಪರಿಸರದ ಜೀವನ ಬಗ್ಗೆ ಕಾರ್ಯಕ್ರಮ

ಬೆಳ್ತಂಗಡಿ: ವಾಯು ಮಾಲಿನ್ಯ ನಿಯಂತ್ರಣ ಮಾಸಾಚರಣೆ, ಹೊಗೆ ರಹಿತ ವಾಹನ ನಿರ್ಮಲ ಪರಿಸರದ ಜೀವನ ಬಗ್ಗೆ ಕಾರ್ಯಕ್ರಮವು ನ.19 ರಂದು ಬೆಳ್ತಂಗಡಿ ಎಪಿಎಂಸಿ ವಠಾರದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಸಾರಿಗೆ ಇಲಾಖಾ ಅಧಿಕಾರಿ ಚರಣ್ ಕುಮಾರ್, ಬೆಳ್ತಂಗಡಿ ಜೂನಿಯರ್ ಕಾಲೇಜಿನ ಪ್ರಾಂಶುಪಾಲರಾದ ಸುಕುಮಾರ್ ಜೈನ್, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಮಂಜಣ್ಣ,ಸಾರಿಗೆ ಇಕಾಖೆಯ ಇನ್ಸ್ಪೆಕ್ಟರ್ ಪ್ರಮೋದ್ ಭಟ್ ಹಾಗೂ ಬೆಳ್ತಂಗಡಿಯ ವಾಯು ಮಾಲಿನ್ಯ ನಿಯಂತ್ರಣ ಘಟಕದವರು, ವಾಹನ ಚಾಲನಾ ತರಬೇತಿದಾರರು, ಇತರರು ಉಪಸ್ಥಿತರಿದ್ದರು.

Related posts

ದಾರುಸ್ಸಲಾಂ ಕ್ಯಾಂಪಸ್ಸ್ ನಲ್ಲಿ ಲೈಬ್ರರಿ ಹಾಗೂ ಕಂಪ್ಯೂಟರ್ ಲ್ಯಾಬ್ ಉದ್ಘಾಟನೆ

Suddi Udaya

ನಾಲ್ಕೂರು: ಹೃದಯಾಘಾತದಿಂದ ಜಗದೀಶ್ ಪೂಜಾರಿ ಕುದ್ರೋಟ್ಟು ನಿಧನ

Suddi Udaya

ಉಜಿರೆ: ಯಕ್ಷಭಾರತಿಯಿಂದ ಸಂಸ್ಕಾರ ಶಿಕ್ಷಣ ಶಿಬಿರ

Suddi Udaya

ಬಳಂಜ : ಪರಿಸರ ಗಿಡ ನಾಟಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾದ ಚಿನ್ನಯ್ಯ

Suddi Udaya

ಪರಪ್ಪು ಕಿರು ಹೊಳೆಯು ಮಳೆಗೆ ಕೊಚ್ಚಿ ಹೋಗಿದ್ದು ಶಿಶಿಲ- ಅರಸಿನಮಕ್ಕಿ, ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ದುರಸ್ತಿ ಕಾರ್ಯ

Suddi Udaya
error: Content is protected !!