23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೇವಾಭಾರತಿಯ 3 ಯೋಜನೆಗಳಿಗೆ ಸಂಚಾಲಕರ ನೇಮಕ

ಬೆಳ್ತಂಗಡಿ: ಸೇವಾಭಾರತಿಯ ಪ್ರಮುಖ ಮೂರು ಯೋಜನೆಗಳಿಗೆ ಸಂಚಾಲಕರನ್ನು ಇತ್ತೀಚೆಗೆ ನೇಮಕ ಮಾಡಲಾಗಿದೆ. ಸೇವಾಧಾಮ ಯೋಜನೆಯ ಸಂಚಾಲಕರಾಗಿ ಈಗಾಗಲೇ ಕಾರ್ಯನಿರ್ವಹಿಸುತ್ತಿದ್ದ ಸೃಷ್ಟಿ ಪುರಂದರ ರಾವ್ ರವರನ್ನು ಮುಂದುವರೆಸಲಾಗಿದೆ. ಆರೋಗ್ಯಮ್ ಯೋಜನೆಗೆ ನೇತ್ರಾವತಿಯ ಅಖಿಲೇಶ್ ಶೆಟ್ಟಿಯವರನ್ನು ಸಂಚಾಲಕರನ್ನಾಗಿ ನೇಮಕ ಮಾಡಲಾಗಿದ್ದು, ಸಬಲಿನಿ ಯೋಜನೆಗೆ ಇತ್ತೀಚೆಗೆ ಶ್ರೀ ದುರ್ಗಾ ಮಾತೃ ಮಂಡಳಿಯ ಅಧ್ಯಕ್ಷರಾಗಿ ಆಯ್ಕೆಯಾದ ಪಿಜತ್ತನಡ್ಕದ ಶ್ರೀಮತಿ ಮಮತಾ ಬಿ ಯವರನ್ನು ಸಂಚಾಲಕರನ್ನಾಗಿ ನೇಮಕ ಮಾಡಲಾಗಿದೆ.

ಸೇವಾಧಾಮ ಯೋಜನೆಯಡಿಯಲ್ಲಿ ಬೆನ್ನುಹುರಿ ಅಪಘಾತಕ್ಕೊಳಗಾದವರಿಗಾಗಿ ಸೌತಡ್ಕದಲ್ಲಿ ಸೇವಾಧಾಮ ಪುನಶ್ಚೇತನ ಕೇಂದ್ರ ಕಾರ್ಯನಿರ್ವಹಿಸುತ್ತಿದೆ. ಸಬಲಿನಿ ಯೋಜನೆಯಡಿ ಉಚಿತ ಟೈಲರಿಂಗ್ ತರಬೇತಿಗಳನ್ನು ನೀಡುತ್ತಿದ್ದು, ಆರೋಗ್ಯಮ್ ಯೋಜನೆಯಡಿ ರಕ್ತದಾನ ಶಿಬಿರಗಳು ಹಾಗೂ ಆಂಬುಲೆನ್ಸ್ ಸೇವೆ ಅನುಷ್ಠಾನಗೊಳ್ಳುತ್ತಿದೆ.

Related posts

ಉಜಿರೆ : ಶ್ರೀ ಧ.ಮಂ. ಕಾಲೇಜಿನ ವಿದ್ಯಾರ್ಥಿಗಳಿಂದ ಚುನಾವಣಾ ಜಾಗೃತಿ ಸಪ್ತಾಹದ ಅಂಗವಾಗಿ “ಮತದಾನ ನಮ್ಮ ಹಕ್ಕು” ಬೀದಿ ನಾಟಕ ಪ್ರದರ್ಶನ

Suddi Udaya

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿ ಸಾತ್ವಿಕ್ ಭಟ್ ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವದಲ್ಲಿ ಪಾಲ್ಗೊಳ್ಳಲು ಆಯ್ಕೆ

Suddi Udaya

ಬಿಜೆಪಿ ಧರ್ಮಸ್ಥಳದ ಶಕ್ತಿಕೇಂದ್ರದ ಪ್ರಮುಖ್ ಹರ್ಷಿತ್ ಜೈನ್ ಹಾಗೂ ವಿಕ್ರಮ್ ಆಯ್ಕೆ

Suddi Udaya

ಬೆಳ್ತಂಗಡಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆಡಳಿತ ಕಚೇರಿ ಕಾರ್ಯದರ್ಶಿಯಾಗಿ ನವೀನ್ ಕುಮಾರ್ ಎಂ.ಎಸ್.

Suddi Udaya

ಸುಲ್ಕೇರಿಮೊಗ್ರು ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ, ಯುವ ಬಿಲ್ಲವ ವೇದಿಕೆ, ಮಹಿಳಾ ಬಿಲ್ಲವ ವೇದಿಕೆ ವತಿಯಿಂದ ಸ್ವಚ್ಛತಾ ಕಾರ್ಯ

Suddi Udaya

ನಿರಂತರ ಮಳೆ: ನಡ ಅಂತ್ರಾಯಪಲ್ಕೆಯ ಗುಡ್ಡ ಕುಸಿತ- ಶ್ಯಾಮ್‌ಸುಂದರ್‌ರ ಮನೆಯ ಕಂಪೌಂಡ್‌ಗೆ ಹಾನಿ

Suddi Udaya
error: Content is protected !!