September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ: ಚಿನ್ನದ ಚೈನ್ ನನ್ನು ಹಿಂತಿರುಗಿಸಿ ಕೊಟ್ಟು ಮಾನವೀಯತೆ ಮೆರೆದ ಸ್ವಾತಿ ರೆಸಿಡೆನ್ಸಿ ಮಾಲಕ ಲ| ಪ್ರಭಾಕರ ಗೌಡ ಬೊಳ್ಮ

ಧರ್ಮಸ್ಥಳ: ಸುಮಾರು 40 ಗ್ರಾಂ ತೂಕದ ಚಿನ್ನದ ಚೈನ್ ನನ್ನು ಬೊಳ್ಮ ಸ್ವಾತಿ ರೆಸಿಡೆನ್ಸಿ ಮಾಲಕ ಲ| ಪ್ರಭಾಕರ ಗೌಡ ಬೊಳ್ಮ ರವರು ಹಿಂತಿರುಗಿಸಿ ಕೊಟ್ಟು ಮಾನವೀಯತೆ ಮೆರೆದಿದ್ದಾರೆ.

ಬೆಂಗಳೂರಿನ ನಿವಾಸಿ ಜೀವನ್ ಗೌಡ ರವರು ನ.19ರಂದು ಧರ್ಮಸ್ಥಳದ ಬೊಳ್ಮ ಸ್ವಾತಿ ರೆಸಿಡೆನ್ಸಿಯಲ್ಲಿ ತಂಗಿದ್ದು ಚೈನ್ ನ್ನು ಅಲ್ಲೇ ಮರೆತು ಬಿಟ್ಟು ಹೋಗಿದ್ದರು. ವಸತಿಗೃಹದ ಕ್ಲೀನರ್ ರವರು ರೂಮ್ ಕ್ಲೀನ್ ಮಾಡುವ ಸಂದರ್ಭ ಚೈನ್ ದೊರೆತ್ತಿದ್ದು, ಕೂಡಲೇ ಮಾಲಕರಿಗೆ ಕರೆ ಮಾಡಿ ವಿಷಯ ತಿಳಿಸಿದಾಗ ಚೈನ್ ಜ್ಞಾಪಿಸಿಕೊಂಡ ಮಾಲಕ ವಾಪಸ್ಸು ವಸತಿ ಗೃಹಕ್ಕೆ ಬಂದು ಚೈನ್ ನ್ನು ಪಡೆದುಕೊಂಡಿದ್ದಾರೆ. ಸ್ವಾತಿ ವಸತಿಗೃಹದ ಮಾಲಕರ ಈ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Related posts

ಸೌತಡ್ಕದ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಮೂಡಪ್ಪ ಸೇವೆ ನಡೆಯುತ್ತಿದ್ದ ಸಂದರ್ಭದಲ್ಲಿ ನಾಗರ ಹಾವು ಪ್ರತ್ಯಕ್ಷ

Suddi Udaya

ಕ್ವಿಜ್ ಸ್ಪರ್ಧೆ: ನಾರಾವಿಯ ಸಂತ ಅಂತೋನಿ ಪದವಿ ಕಾಲೇಜಿಗೆ ಪ್ರಶಸ್ತಿ

Suddi Udaya

ಮುಹಿಯುದ್ದೀನ್ ಜುಮಾ ಮಸೀದಿ, ಎಸ್.ಕೆ.ಎಸ್.ಎಸ್.ಎಫ್. ಕಕ್ಕಿಂಜೆ ಯೂನಿಟ್ ಇದರ ಆಶ್ರಯದಲ್ಲಿ 3ನೇ ಬೃಹತ್ ಸಾರ್ವಜನಿಕ ರಕ್ತದಾನ ಶಿಬಿರ

Suddi Udaya

ಕಾಂಗ್ರೆಸ್ ಸರಕಾರದ ವಿರುದ್ಧ ಹಾಲಿನ ದರ ಏರಿಕೆ, ಪ್ರೋತ್ಸಾಹ ಧನ ಬಿಡುಗಡೆ ಮಾಡದಿರುವ ಬಗ್ಗೆ ಬೆಳ್ತಂಗಡಿ ಮಹಿಳಾ ಮೋರ್ಚಾದ ವತಿಯಿಂದ ಬ್ಲ್ಯಾಕ್ ಟೀ ಮಾಡುವ ಮೂಲಕ ವಿಭಿನ್ನ ರೀತಿಯಲ್ಲಿ ಪ್ರತಿಭಟನೆ

Suddi Udaya

ಅಕ್ರಮ ಕಸ ವಿಲೇವಾರಿ: ದಂಡ ವಿಧಿಸಿದ ಲಾಯಿಲ ಗ್ರಾ.ಪಂ.

Suddi Udaya

ಪೆರಾಲ್ದರಕಟ್ಟೆ ಬದ್ರೀಯಾ ಜುಮಾ ಮಸೀದಿಯಲ್ಲಿ ಈದುಲ್ ಫಿತ್ರ್ ಆಚರಣೆ

Suddi Udaya
error: Content is protected !!