22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ: ಚಿನ್ನದ ಚೈನ್ ನನ್ನು ಹಿಂತಿರುಗಿಸಿ ಕೊಟ್ಟು ಮಾನವೀಯತೆ ಮೆರೆದ ಸ್ವಾತಿ ರೆಸಿಡೆನ್ಸಿ ಮಾಲಕ ಲ| ಪ್ರಭಾಕರ ಗೌಡ ಬೊಳ್ಮ

ಧರ್ಮಸ್ಥಳ: ಸುಮಾರು 40 ಗ್ರಾಂ ತೂಕದ ಚಿನ್ನದ ಚೈನ್ ನನ್ನು ಬೊಳ್ಮ ಸ್ವಾತಿ ರೆಸಿಡೆನ್ಸಿ ಮಾಲಕ ಲ| ಪ್ರಭಾಕರ ಗೌಡ ಬೊಳ್ಮ ರವರು ಹಿಂತಿರುಗಿಸಿ ಕೊಟ್ಟು ಮಾನವೀಯತೆ ಮೆರೆದಿದ್ದಾರೆ.

ಬೆಂಗಳೂರಿನ ನಿವಾಸಿ ಜೀವನ್ ಗೌಡ ರವರು ನ.19ರಂದು ಧರ್ಮಸ್ಥಳದ ಬೊಳ್ಮ ಸ್ವಾತಿ ರೆಸಿಡೆನ್ಸಿಯಲ್ಲಿ ತಂಗಿದ್ದು ಚೈನ್ ನ್ನು ಅಲ್ಲೇ ಮರೆತು ಬಿಟ್ಟು ಹೋಗಿದ್ದರು. ವಸತಿಗೃಹದ ಕ್ಲೀನರ್ ರವರು ರೂಮ್ ಕ್ಲೀನ್ ಮಾಡುವ ಸಂದರ್ಭ ಚೈನ್ ದೊರೆತ್ತಿದ್ದು, ಕೂಡಲೇ ಮಾಲಕರಿಗೆ ಕರೆ ಮಾಡಿ ವಿಷಯ ತಿಳಿಸಿದಾಗ ಚೈನ್ ಜ್ಞಾಪಿಸಿಕೊಂಡ ಮಾಲಕ ವಾಪಸ್ಸು ವಸತಿ ಗೃಹಕ್ಕೆ ಬಂದು ಚೈನ್ ನ್ನು ಪಡೆದುಕೊಂಡಿದ್ದಾರೆ. ಸ್ವಾತಿ ವಸತಿಗೃಹದ ಮಾಲಕರ ಈ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Related posts

ವಾಣಿ ಕಾಲೇಜು: ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮ

Suddi Udaya

ಬೆಳಾಲು ಶ್ರೀ ಧ.ಮಂ.ಅ.ಪ್ರೌ. ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಗುರುವಾಯನಕೆರೆ ಎಕ್ಸೆಲ್ ಪ. ಪೂ. ಕಾಲೇಜಿನಲ್ಲಿ ವಿಶ್ವ ಪರಿಸರ ದಿನ

Suddi Udaya

ಇಂಡಿಯಾ ಬುಕ್‌ ಆಫ್‌ ರೆಕಾರ್ಡ್ಸ್ ದಾಖಲೆ ಸಾಧಿಸಿದ ಪಟ್ರಮೆಯ ಯುವ ಸಂಶೋಧಕ ದೀಪಕ್ ಎ.ಎಸ್.

Suddi Udaya

ಡಾ.ಸುಬ್ರಹ್ಮಣ್ಯ ಭಟ್ಟರ ಮೊದಲ ಪತ್ತೇದಾರಿ ಕಾದಂಬರಿ ” ವಿಷ ವರ್ತುಲ” ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಂದ ಬಿಡುಗಡೆ

Suddi Udaya

ವಾಣಿ ಸೌಹಾರ್ದಕೋ ಆಪರೇಟಿವ್ ಸೊಸೈಟಿ ಮಹಾಸಭೆ

Suddi Udaya
error: Content is protected !!