July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ: ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

ಧರ್ಮಸ್ಥಳ : ಇಲ್ಲಿಯ ಗುತ್ತಿಮಾರು ನಿವಾಸಿ ಬಾಬು ಗೌಡ (56ವ) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನ.19 ರಂದು ಸಂಜೆ ನಡೆದಿದೆ.

ಮನೆಯ ಸಮೀಪದ ಮರದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಅವರ ಮೃತದೇಹ ಪತ್ತೆಯಾಗಿದೆ. ಇವರ ಆತ್ಮಹತ್ಯೆಗೆ ಕಾರಣವೇನು ಎಂಬುದು ತಿಳಿದು ಬಂದಿಲ್ಲ. ಧರ್ಮಸ್ಥಳ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮೃತರು ಪತ್ನಿ ಜಾನಕಿ, ಮಕ್ಕಳಾದ ಪೃಥ್ವಿರಾಜ್ , ಪ್ರತೀಕ್ಷಾ ರನ್ನು ಅಗಲಿದ್ದಾರೆ.

Related posts

ಡಿ.29,30,31 ಸುಲ್ಕೇರಿ ಬಸದಿ ಧಾಮ ಸಂಪ್ರೋಕ್ಷಣ ಪೂರ್ವಕ ಪ್ರತಿಷ್ಠಾ ಮಹೋತ್ಸವ

Suddi Udaya

ಮೈಸೂರು ದಸರಾ ಸಿ.ಎಂ ಕಪ್ ನ ಸ್ನಾಚ್, ಕ್ಲೀನ್ ಮತ್ತು ಜೆರ್ಕ್ ನಲ್ಲಿ ನಿಡ್ಲೆಯ ಪ್ರತ್ಯುಷ್‌ ರವರಿಗೆ ಗೋಲ್ಡ್ ಮೆಡಲ್

Suddi Udaya

ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆ: ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಗೆ ಪ್ರಥಮ ಬಹುಮಾನ

Suddi Udaya

ಶ್ರೀ ಸೂರ್ಯನಾರಾಯಣ ದೇವರ ತುಳು ಭಕ್ತಿ ಗೀತೆ “ನಾರಾವಿದ ಸೂರ್ಯದೇವೆರ್” ಧ್ವನಿ ಸುರುಳಿ ಬಿಡುಗಡೆ

Suddi Udaya

ಮುಂಡಾಜೆ: ಸರಸ್ವತಿ ಆಂಗ್ಲ ಮಾಧ್ಯಮ ವಿದ್ಯಾರ್ಥಿ ಸಂಘಗಳ ಉದ್ಘಾಟನೆ

Suddi Udaya

ಕೊಕ್ಕಡ: ಹೊಲಿಗೆ ತರಬೇತಿ ಕೇಂದ್ರದ ಸಮಾರೋಪ ಸಮಾರಂಭ

Suddi Udaya
error: Content is protected !!