September 6, 2026
ಗ್ರಾಮಾಂತರ ಸುದ್ದಿವರದಿ

ನಿಡಿಗಲ್ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

ಉಜಿರೆ: ನಿಡಿಗಲ್ ಅಂಗನವಾಡಿ ಕೇಂದ್ರದಲ್ಲಿ ನ.17ರಂದು ಮಕ್ಕಳ ದಿನಾಚರಣೆಯನ್ನು ನಡೆಸಲಾಯಿತು. ಸಭೆಯ ಅಧ್ಯಕ್ಷತೆ ವಹಿಸಿದ ಬಾಲವಿಕಾಸ ಸಮಿತಿ ಅಧ್ಯಕ್ಷೆ ಶ್ವೇತಾ ನಾಗೇಶ್, ಸಿ.ಎಚ್.ಒ. ರಂಜಿತಾ, ಧರಣೇಂದ್ರ, ಉಪಸ್ಥಿತರಿದ್ದರು.

ಮಕ್ಕಳಿಗೆ ಹಾಗೂ ಪೋಷಕರಿಗೆ ಆಟೋಟ ಸ್ಪರ್ಧೆ ಇಡಲಾಗಿತ್ತು.ದೀಕ್ಷಾ ಸಂತೋಷ್ ನಿರೂಪಿಸಿದರು. ಅಂಗನವಾಡಿ ಕಾರ್ಯಕರ್ತೆ ನಳಿನಾಕ್ಷಿ ಸ್ವಾಗತಿಸಿದರು. ವೈಶಾಲಿ ವಂದಿಸಿದರು.

Related posts

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಗಣೇಶೋತ್ಸವದಲ್ಲಿ 500 ಭಜಕರಿಂದ ಭಜನೋತ್ಸವ

Suddi Udaya

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾನೂನು ಮಾಹಿತಿ ಕಾರ್ಯಕ್ರಮ

Suddi Udaya

ಧರ್ಮಸ್ಥಳ : ಮಹಿಳೆಯ ರೂ. 2 ಲಕ್ಷ ಮೌಲ್ಯದ ಮಾಂಗಲ್ಯ ಸರ ಇರಿಸಿದ್ದ ಪರ್ಸ್ ಕಳವು: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ: ಮಗುವಿನ ನೆರವಿಗಾಗಿ ರಾಜಕೇಸರಿ ಸೇವಾ ಟ್ರಸ್ಟ್ ನಿಂದ ಪೆನ್ನು ಮಾರಾಟ

Suddi Udaya

ಬಿಜೆಪಿಗರೇ, ಸರ್ಕಾರದ ವಿರುದ್ಧ ಸುಳ್ಳು ಆರೋಪ ನಿಲ್ಲಿಸಿ, ತಾಲೂಕಿಗೆ ನೀಡಿದ ಅಭಿವೃದ್ಧಿ, ಯೋಜನೆ ಗಮನಿಸಿ: ಅಭಿವೃದ್ಧಿ ಅನುದಾನಗಳ ಪಟ್ಟಿಗಳೊಂದಿಗೆ ಯುವ ಕಾಂಗ್ರೆಸ್ ಬೆಳ್ತಂಗಡಿ ವತಿಯಿಂದ ಪೋಸ್ಟರ್ ಅಭಿಯಾನ

Suddi Udaya

ಉಜಿರೆ: ಸಿದ್ದವನ ಸ.ಹಿ.ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಗಿಡನಾಟಿ ಕಾರ್ಯಕ್ರಮ

Suddi Udaya
error: Content is protected !!