25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪ್ರತಿಭಾ ಕಾರಂಜಿ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

ಮಡಂತ್ಯಾರು: ಪುಂಜಾಲಕಟ್ಟೆ ವಲಯ ಮಟ್ಟದ ಪ್ರೌಢಶಾಲಾ ವಿಭಾಗದ ಪ್ರತಿಭಾ ಕಾರಂಜಿ ಸ್ಪರ್ಧೆಯು ನ.19 ರಂದು ಸರಕಾರಿ ಪ್ರೌಢಶಾಲೆ, ಪೆರ್ಲ ಬೈಪಾಡಿಯಲ್ಲಿ ನಡೆಯಿತು.

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ 8ನೇ ತರಗತಿಯ ಅಧೀಕ್ಷ, ಸಹಿಷ್ಣು ವರ್ಣ ಮತ್ತು 9ನೇ ತರಗತಿಯ ಲಾಸ್ಯ, ಅದಮ್ಯ ಮಡವು, ಮನ್ವಿತಾ ನಾಯಕ್ , ದ್ವಿತಿ, ಚರಿತ್ ಹಾಗೂ 10ನೇ ತರಗತಿಯ ಅದ್ವಿತ ಶೆಟ್ಟಿ, ಅಲೀನಾ ಅನಿಶ್, ಸುಭಿಕ್ಷಾ ವಿ ಬಂಗೇರ, ಪಿ ಎಚ್ ಬಿಂದು, ಯಶ್ಮಿ, ಕೆ ಶ್ರಾವಣಿ ಬಾಳಿಗ, ಪ್ರಾಪ್ತಿ ಎಲ್, ಆಲ್ರಾನ್ ಫೆರ್ನಾಂಡಿಸ್, ಅನಿರುದ್ ರವರು ಪ್ರಥಮ ಸ್ಥಾನವನ್ನು ಹಾಗೂ 8ನೇ ತರಗತಿಯ ಗ್ಲ್ಯಾನ್ಸನ್ ವೇಗಸ್ ಮತ್ತು  9ನೇ ತರಗತಿಯ ರೀತಿಕ ಶೆಣೈ ರವರು ದ್ವಿತೀಯ ಸ್ಥಾನವನ್ನು ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

8ನೇ ತರಗತಿಯ ಸೃಷ್ಟಿ ಮತ್ತು 9ನೇ ತರಗತಿಯ ಅದಿತಿ ವೈ ಕುಲಾಲ್ ತೃತೀಯ ಸ್ಥಾನವನ್ನು ಪಡೆದಿರುತ್ತಾರೆ. ಇವರಿಗೆ ಶಾಲಾ ಶಿಕ್ಷಕ ವೃಂದದವರು ತರಬೇತಿಯನ್ನು ನೀಡಿರುತ್ತಾರೆ.

Related posts

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಆರಾಧನಾ ಸಮಿತಿಗೆ ಸದಸ್ಯರ ನೇಮಕ

Suddi Udaya

ಬೆಳಾಲು ಮೈತ್ರಿ ಯುವಕ ಮಂಡಲದಿಂದ 20ನೇ ವರ್ಷದ ಮೊಸರು ಕುಡಿಕೆ ಉತ್ಸವ

Suddi Udaya

ಪಡಂಗಡಿಯಲ್ಲಿ ರಬ್ಬರ್ ಕೊಟ್ಟಿಗೆಗೆ ಬಿದ್ದ ಬೆಂಕಿ: ಸಾವಿರಾರು ಮೌಲ್ಯದ ರಬ್ಬರ್ ಬೆಂಕಿಗಾಹುತಿ

Suddi Udaya

ರೆಖ್ಯ ವಿಶ್ವ ಹಿಂದೂ ಪರಿಷತ್, ಬಜರಂಗದಳ ಘಟಕದಿಂದ ಸಾರ್ವಜನಿಕ ಶ್ರೀ ಶನೇಶ್ವರ ಪೂಜೆ ಮತ್ತು ಧಾರ್ಮಿಕ ಸಭೆ

Suddi Udaya

ಮೇಲಂತಬೆಟ್ಟು ಗ್ರಾ. ಪಂ. ನ ಗ್ರಾಮ ಸಭೆ

Suddi Udaya

ಪೆರ್ಲ ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನಕ್ಕೆ ಶರತ್ ಕೃಷ್ಣ ಪಡ್ವೆಟ್ನಾಯ ಭೇಟಿ : ಸಕಲ ಸಿದ್ಧತೆಗಳ ವೀಕ್ಷಣೆ

Suddi Udaya
error: Content is protected !!