22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬುರುಡೆ ಷಡ್ಯಂತ್ರ ಪ್ರಕರಣದಲ್ಲಿ ಕೋರ್ಟ್ ಗೆ ವರದಿ ಸಲ್ಲಿಕೆ: ಆರು ಮಂದಿ ಷಡ್ಯಂತ್ರ ಪ್ರಕರಣದಲ್ಲಿ ಭಾಗಿಯಾಗಿರುವುದು ಧೃಡ

ಬೆಳ್ತಂಗಡಿ : ಬುರುಡೆ ಷಡ್ಯಂತ್ರ ಪ್ರಕರಣ ಸಂಬಂಧ ಬೆಳ್ತಂಗಡಿ ನ್ಯಾಯಾಲಯಕ್ಕೆ ಆರು ಮಂದಿ ಆರೋಪಿಗಳ ವಿರುದ್ಧ ಎಸ್.ಐ.ಟಿ ಅಧಿಕಾರಿಗಳು ನ.20 ರಂದು ‘ಸುಳ್ಳು ಸಾಕ್ಷಿ’ ವರದಿಯನ್ನು (Perjury Report) ಅಂಡರ್ ಸೆಕ್ಷನ್(u/s) 215 ಅಡಿಯಲ್ಲಿ ಸಲ್ಲಿಕೆ ಮಾಡಿದ್ದಾರೆ.

ಬೆಳ್ತಂಗಡಿ ಎಸ್.ಐ.ಟಿ ಅಧಿಕಾರಿಗಳು ಬುರುಡೆ ಷಡ್ಯಂತ್ರ ಪ್ರಕರಣದಲ್ಲಿ ಜೈಲಿನಲ್ಲಿರುವ ಚಿನ್ನಯ್ಯ ಸೇರಿದಂತೆ ಗಿರೀಶ್ ಮಟ್ಟಣ್ಣವರ್, ಮಹೇಶ್ ಶೆಟ್ಟಿ ತಿಮರೋಡಿ, ಜಯಂತ್ ಟಿ, ಸೌಜನ್ಯ ಮಾವ ವಿಠಲ್ ಗೌಡ, ಸುಜಾತ ಭಟ್ ಸೇರಿ ಒಟ್ಟು ಆರು ಮಂದಿ ಷಡ್ಯಂತ್ರ ಪ್ರಕರಣದಲ್ಲಿ ಭಾಗಿಯಾದವರನ್ನು ಆರೋಪಿಗಳನ್ನಾಗಿ ಮಾಡಿ ‘ಸುಳ್ಳು ಸಾಕ್ಷಿ’ ವರದಿಯನ್ನು (Perjury Report) ಅಂಡರ್ ಸೆಕ್ಷನ್(u/s) 215 ಅಡಿಯಲ್ಲಿ ಬೆಳ್ತಂಗಡಿ ಹೆಚ್ಚುವರಿ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶರಾದ ವಿಜಯೇಂದ್ರ.ಹೆಚ್.ಟಿ ಮುಂದೆ ನ.20 ರಂದು ಸಂಜೆ 3:15 ಕ್ಕೆ ಗಂಟೆಗೆ ಎಸ್.ಐ.ಟಿ ತನಿಖಾಧಿಕಾರಿ ಜಿತೇಂದ್ರ ಕುಮಾರ್ ದಯಾಮ ಮತ್ತು ತಂಡದವರು ಸಲ್ಲಿಕೆ ಮಾಡಿದ್ದಾರೆ.

ಎಸ್‌ಐಟಿ ವರದಿಯಲ್ಲಿ ಸುಮಾರು 3,923 ಪುಟಗಳನ್ನು ನಮೂದಿಸಿದ್ದಾರೆ. ಐದು ಮಂದಿ ಆರೋಪಿಗಳು ತನಿಖೆಗೆ ಸಹಕರಿಸುತ್ತಿಲ್ಲ ಎಂಬುವುದಾಗಿ ವರದಿಯ ಆಧಾರದಲ್ಲಿ ಮುಂದಿನ ತನಿಖೆ ಬಗ್ಗೆ ನ್ಯಾಯಾಲಯ ಸೂಚನೆ ನೀಡುವಂತೆ ವರದಿಯಲ್ಲಿ ತಿಳಿಸಲಾಗಿದೆ‌.ಒಟ್ಟು ಪ್ರಕರಣದ ತನಿಖೆ ಮುಗಿಸಿದ ಬಳಿಕ ಮುಂದಿನ ದಿನಗಳಲ್ಲಿ ಚಾರ್ಜ್ ಶೀಟ್ ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಲಿದ್ದಾರೆ.

Related posts

ಸಿಇಟಿ ಇಂಜಿನಿಯರಿಂಗ್ ಪರೀಕ್ಷಾ ಫಲಿತಾಂಶ : ಧರ್ಮಸ್ಥಳದ ಸೃಜನ್ ರಾಜ್ಯಕ್ಕೆ ದ್ವಿತೀಯ ರ‍್ಯಾಂಕ್

Suddi Udaya

ಮಿತ್ತಬಾಗಿಲು: ಹಿರಿಯ ದೈವನರ್ತಕ ಅಣ್ಣು ನಲಿಕೆ ನಿಧನ

Suddi Udaya

ಲಯನ್ಸ್ ಪ್ರಾಂತೀಯ ಸಮ್ಮೇಳನ

Suddi Udaya

ಸಾಮರಸ್ಯದ ಸಂಕ್ರಾಂತಿಗೆ ವೇಣೂರಿನಲ್ಲಿ ಚಾಲನೆ: ಪರಿಶಿಷ್ಟ ಜಾತಿ ಕುಟುಂಬಿಕರೊಂದಿಗೆ ಸಂಕ್ರಾಂತಿ ಆಚರಿಸಿದ ಶಾಸಕ ಹರೀಶ್ ಪೂಂಜ

Suddi Udaya

ಬೆಳ್ತಂಗಡಿ ಪೃಥ್ವಿ ಜುವೆಲ್ಸ್ ನಲ್ಲಿ ಬಂಪರ್ ಲಕ್ಕಿ ಡ್ರಾ: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನ

Suddi Udaya

ಸ್ಪಂದನ ಬಂಟರ ಸೇವಾ ತಂಡದ 50ನೇ ಯೋಜನೆಯಾಗಿ ಮನೆ ನಿರ್ಮಾಣ

Suddi Udaya
error: Content is protected !!