25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ವಾಯುಮಾಲಿನ್ಯ ನಿಯಂತ್ರಣ ಮಾಸಾಚರಣೆ, ಹೊಗೆ ರಹಿತ ವಾಹನ ನಿರ್ಮಲ ಪರಿಸರದ ಜೀವನ ಬಗ್ಗೆ ಕಾರ್ಯಕ್ರಮ

ಬೆಳ್ತಂಗಡಿ: ವಾಯು ಮಾಲಿನ್ಯ ನಿಯಂತ್ರಣ ಮಾಸಾಚರಣೆ, ಹೊಗೆ ರಹಿತ ವಾಹನ ನಿರ್ಮಲ ಪರಿಸರದ ಜೀವನ ಬಗ್ಗೆ ಕಾರ್ಯಕ್ರಮವು ನ.19 ರಂದು ಬೆಳ್ತಂಗಡಿ ಎಪಿಎಂಸಿ ವಠಾರದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಸಾರಿಗೆ ಇಲಾಖಾ ಅಧಿಕಾರಿ ಚರಣ್ ಕುಮಾರ್, ಬೆಳ್ತಂಗಡಿ ಜೂನಿಯರ್ ಕಾಲೇಜಿನ ಪ್ರಾಂಶುಪಾಲರಾದ ಸುಕುಮಾರ್ ಜೈನ್, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಮಂಜಣ್ಣ,ಸಾರಿಗೆ ಇಕಾಖೆಯ ಇನ್ಸ್ಪೆಕ್ಟರ್ ಪ್ರಮೋದ್ ಭಟ್ ಹಾಗೂ ಬೆಳ್ತಂಗಡಿಯ ವಾಯು ಮಾಲಿನ್ಯ ನಿಯಂತ್ರಣ ಘಟಕದವರು, ವಾಹನ ಚಾಲನಾ ತರಬೇತಿದಾರರು, ಇತರರು ಉಪಸ್ಥಿತರಿದ್ದರು.

Related posts

ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಬಾರ್ಯ ಗ್ರಾ.ಪಂ ಎದುರು ಬಿಜೆಪಿ ಪ್ರತಿಭಟನೆ

Suddi Udaya

ಜನಪ್ರತಿನಿಧಿ ನೆಲೆಯಿಂದ ಶಾಸಕರಿಂದ ಆಮಂತ್ರಣ ಅನಾವರಣ : ತಾಲೂಕು ಸಾಹಿತ್ಯ ಸಮ್ಮೇಳನಕ್ಕೆ ಸರ್ವ ನೆರವಿನ ಭರವಸೆ

Suddi Udaya

ಮುಂಡಾಜೆ: ಸಮರ್ಪಕ ಚರಂಡಿ ವ್ಯವಸ್ಥೆಯಿಲ್ಲದೇ ರಸ್ತೆಯಲ್ಲೇ ಹರಿದ ಮಳೆಯ ನೀರು

Suddi Udaya

ಬೆಳ್ತಂಗಡಿ ಬೀಟ್ ರಾಕರ್ಸ್ ಡ್ಯಾನ್ಸ್ ಅಕಾಡೆಮಿ ಸಂಸ್ಥೆಯಲ್ಲಿ ಆಟಿದ ರಂಗ್ ಕಾರ್ಯಕ್ರಮ

Suddi Udaya

ಶಿಥಿಲಗೊಂಡ ಗುರಿಪಳ್ಳ ತಾರಗಂಡಿ ಸೇತುವೆ: ಲೋಕೋಪಯೋಗಿ ಸಚಿವರನ್ನು ಬೇಟಿಯಾಗಿ ಶೀಘ್ರ ಅನುದಾನ ಬಿಡುಗಡೆ ಮಾಡಿ ಹೊಸ ಸೇತುವೆ ನಿರ್ಮಿಸುವಂತೆ ರಕ್ಷಿತ್ ಶಿವರಾಂ ಮನವಿ

Suddi Udaya

ಬೆಳ್ತಂಗಡಿ ಎಸ್.ಐ.ಟಿ ವಿಚಾರಣೆಗೆ ಹಾಜರಾದ ಗಿರೀಶ್ ಮಟ್ಟಣ್ಣವರ್ ಹಾಗೂ ವಿಠಲ್ ಗೌಡ

Suddi Udaya
error: Content is protected !!