25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೇವಾಭಾರತಿಯ 3 ಯೋಜನೆಗಳಿಗೆ ಸಂಚಾಲಕರ ನೇಮಕ

ಬೆಳ್ತಂಗಡಿ: ಸೇವಾಭಾರತಿಯ ಪ್ರಮುಖ ಮೂರು ಯೋಜನೆಗಳಿಗೆ ಸಂಚಾಲಕರನ್ನು ಇತ್ತೀಚೆಗೆ ನೇಮಕ ಮಾಡಲಾಗಿದೆ. ಸೇವಾಧಾಮ ಯೋಜನೆಯ ಸಂಚಾಲಕರಾಗಿ ಈಗಾಗಲೇ ಕಾರ್ಯನಿರ್ವಹಿಸುತ್ತಿದ್ದ ಸೃಷ್ಟಿ ಪುರಂದರ ರಾವ್ ರವರನ್ನು ಮುಂದುವರೆಸಲಾಗಿದೆ. ಆರೋಗ್ಯಮ್ ಯೋಜನೆಗೆ ನೇತ್ರಾವತಿಯ ಅಖಿಲೇಶ್ ಶೆಟ್ಟಿಯವರನ್ನು ಸಂಚಾಲಕರನ್ನಾಗಿ ನೇಮಕ ಮಾಡಲಾಗಿದ್ದು, ಸಬಲಿನಿ ಯೋಜನೆಗೆ ಇತ್ತೀಚೆಗೆ ಶ್ರೀ ದುರ್ಗಾ ಮಾತೃ ಮಂಡಳಿಯ ಅಧ್ಯಕ್ಷರಾಗಿ ಆಯ್ಕೆಯಾದ ಪಿಜತ್ತನಡ್ಕದ ಶ್ರೀಮತಿ ಮಮತಾ ಬಿ ಯವರನ್ನು ಸಂಚಾಲಕರನ್ನಾಗಿ ನೇಮಕ ಮಾಡಲಾಗಿದೆ.

ಸೇವಾಧಾಮ ಯೋಜನೆಯಡಿಯಲ್ಲಿ ಬೆನ್ನುಹುರಿ ಅಪಘಾತಕ್ಕೊಳಗಾದವರಿಗಾಗಿ ಸೌತಡ್ಕದಲ್ಲಿ ಸೇವಾಧಾಮ ಪುನಶ್ಚೇತನ ಕೇಂದ್ರ ಕಾರ್ಯನಿರ್ವಹಿಸುತ್ತಿದೆ. ಸಬಲಿನಿ ಯೋಜನೆಯಡಿ ಉಚಿತ ಟೈಲರಿಂಗ್ ತರಬೇತಿಗಳನ್ನು ನೀಡುತ್ತಿದ್ದು, ಆರೋಗ್ಯಮ್ ಯೋಜನೆಯಡಿ ರಕ್ತದಾನ ಶಿಬಿರಗಳು ಹಾಗೂ ಆಂಬುಲೆನ್ಸ್ ಸೇವೆ ಅನುಷ್ಠಾನಗೊಳ್ಳುತ್ತಿದೆ.

Related posts

ಸೆ.23: ಮಡಂತ್ಯಾರು ಪ್ರಾ.ಕೃ.ಪ.ಸ. ಸಂಘದ 50 ರ ಸುವರ್ಣ ಮಹೋತ್ಸವ ಸಂಭ್ರಮ: ಸವಿ ನೆನಪಿನ ಕೇಂದ್ರ ಕಚೇರಿಯ ನೂತನ ಕಟ್ಟಡ ‘ಪರಿಶ್ರಮ’ ಇದರ ಉದ್ಘಾಟನಾ ಸಮಾರಂಭ: ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ‌ ಶುಭ ಹಾರೈಸಿದ ಸಹಕಾರ ರತ್ನ ಡಾ‌. ಎಂ.ಎನ್ ರಾಜೇಂದ್ರ ಕುಮಾರ್

Suddi Udaya

ಆ. 7 -16: ಮಡಂತ್ಯಾರು ನೂತನ್ ಕ್ಲೋತ್ ಸೆಂಟರ್ ನಲ್ಲಿ ಆಷಾಡ ಡಿಸ್ಕೌಂಟ್ ಸೇಲ್

Suddi Udaya

ಫೆ.23: ಕಲ್ಮಂಜ ದ.ಕ.ಜಿ.ಪ. ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಕೊಕ್ಕಡ: ನೂತನ ಶ್ರೀ ಲಕ್ಷ್ಮೀ ಅಲ್ಯೂಮಿನಿಯಂ ಫ್ಯಾಬ್ರಿಕೇಷನ್ ಉದ್ಘಾಟನೆ

Suddi Udaya

ಬೆಳ್ತಂಗಡಿ ರಿಕ್ಷಾ ಚಾಲಕರ ಆಪತ್ಕಾಲದ ಕ್ಷೇಮ ನಿಧಿ 33 ನೇ ಸಹಾಯಧನ ಹಸ್ತಾಂತರ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಹಿರಿಯ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕರಾಗಿ ಕಮಲ್ ತೇಜು ರಾಜಪೂತ್ ನೇಮಕ

Suddi Udaya
error: Content is protected !!