September 6, 2026
ಅಭಿನಂದನೆಪ್ರಮುಖ ಸುದ್ದಿಬೆಳ್ತಂಗಡಿರಾಜಕೀಯವರದಿ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ಪ್ರವೀಣ್ ಫೆರ್ನಾಂಡಿಸ್ ನೇಮಕ

ಬೆಳ್ತಂಗಡಿ : ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ಪ್ರವೀಣ್ ಫೆರ್ನಾಂಡಿಸ್ ಹಳ್ಳಿಮನೆ ಇವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾದ ಕೆ. ಅಬ್ದುಲ್ ಜಬ್ಬರ್ ನೇಮಕ ಮಾಡಿ ಆದೇಶಿಸಿದ್ದಾರೆ.

ಪ್ರವೀಣ ಫೆರ್ನಾಂಡಿಸ್ ಹಳ್ಳಿಮನೆ ಇವರು, ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಾಗಿ ಪಕ್ಷದ ಬೆಳವಣಿಗೆಯಲ್ಲಿ ತೊಡಗಿಸಿಕೊಂಡಿರುತ್ತಾರೆ. ಪಕ್ಷದ ಸಿದ್ದಾಂತ, ಸಾಮಾಜಿಕ ನ್ಯಾಯ, ಜಾತ್ಯತೀತ ತತ್ವ ಹಾಗೂ ಸಂವಿಧಾನ ನಂಬಿಕೆಯಲ್ಲಿ ಅಚಲರಾದವರು. ಸದರಿಯವರ ಕಾಂಗ್ರೆಸ್ ಪಕ್ಷದ ನಿಷ್ಠೆಯನ್ನು ಗುರುತಿಸಿ ಇದೀಗ ಇವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಕಾಂಗ್ರೆಸ್ ಪಕ್ಷ ನೇಮಕ ಮಾಡಿದೆ.

Related posts

ಬೆಳ್ತಂಗಡಿ: ಶ್ರೀ ಗುರುದೇವ ಕಾಲೇಜಿನಲ್ಲಿ ಎನ್ ಎಸ್ ಎಸ್ ಘಟಕ ಮತ್ತು ರೋವರ್ಸ್ ಹಾಗೂ ರೇಂಜರ್ಸ್ ಬಂಗೇರ ದಳದ ವತಿಯಿಂದ ಗಾಂಧಿಜಯಂತಿಯ ಪ್ರಯುಕ್ತ ಸ್ವಚ್ಚತಾ ಹೀ ಭಾರತ ಅಭಿಯಾನ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವ: ಚಪ್ಪರ ಮುಹೂರ್ತ

Suddi Udaya

ಜಾರಿಗೆ ಬೈಲು: ಅಕ್ರಮ ಗೋ ಸಾಗಟ :ರಾಷ್ಟ್ರೀಯ ಹಿಂದೂ ಜಾಗರಣೆ ವೇದಿಕೆ ಕಾರ್ಯಕರ್ತರಿಂದ ಕಾರ್ಯಾಚರಣೆ

Suddi Udaya

ಉಜಿರೆ ಅನುಗ್ರಹ ಎಲ್.ಕೆ.ಜಿ ವಿದ್ಯಾರ್ಥಿಗಳಿಂದ ಸೃಜನಾತ್ಮಕ ಚಟುವಟಿಕೆ

Suddi Udaya

ಬೆಳ್ತಂಗಡಿ: ತುಳುನಾಡ ಪೋರ್ಲು ಸೇವಾ ಟ್ರಸ್ಟ್ ನಿಂದ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

Suddi Udaya

ಇಲಂತಿಲ: ಮರದಿಂದ ಬಿದ್ದಿದ್ದ ನಾರಾಯಣ ಪೂಜಾರಿರವರು ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya
error: Content is protected !!