25.7 C
ಪುತ್ತೂರು, ಬೆಳ್ತಂಗಡಿ
March 7, 2026
ತಾಲೂಕು ಸುದ್ದಿಬೆಳ್ತಂಗಡಿವರದಿ

ನ.23: ಅಳದಂಗಡಿ ಪಾಲಬೆಯಲ್ಲಿ ಶ್ರೀದೇವಿ ಮಹಾತ್ಮೆ ಯಕ್ಷಗಾನ ಪ್ರದರ್ಶನ

ಅಳದಂಗಡಿ: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯಿಂದ ಅಳದಂಗಡಿ ಶ್ರೀದೇವಿ ನಿಲಯ ಪಾಲಬೆ ಮನೆಯ ಅಂಗಳದಲ್ಲಿ ಹಾಕಿರುವ ಭವ್ಯ ರಂಗಮಂಟಪದಲ್ಲಿ ನ.23ರಂದು ಸಂಜೆ ಶ್ರೀದೇವಿ ಮಹಾತ್ಮೆ ಎಂಬ ಕಥಾಭಾಗವನ್ನು ಆಡಿ ತೋರಿಸಲಾಗುವುದು.

ಕುಣಿತ ಭಜನೆಯೊಂದಿಗೆ ದೇವರ ಪ್ರವೇಶ, ಚೌಕಿ ಪೂಜೆ, ಯಕ್ಷಗಾನ, ಅನ್ನಸಂತರ್ಪಣೆ ನಡೆಯಲಿದೆ ಎಂದು ಶ್ರೀಮತಿ ದೀಪ್ತಿ ಮತ್ತು ಶೇಖರ ದೇವಾಡಿಗ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಸಾರ್ವಜನಿಕ ಸ್ಥಳಗಳಲ್ಲಿ ಮಚ್ಚು ತೋರಿಸಿ ಬೆದರಿಕೆಯೊಡ್ಡಿದ ಆರೋಪ, ಆನಂದ ಆಚಾರ್ಯ ಎಂಬಾತನ ವಿರುದ್ದ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಪಟ್ರಮೆ : ಕಲೆಂಬಿಕಾಡು ನಿವಾಸಿ ನೋಣಯ್ಯ ಗೌಡ ನಿಧನ

Suddi Udaya

ಕೊಕ್ಕಡ: EduNest ಅಕಾಡೆಮಿ ಕೋಚಿಂಗ್ ಕೇಂದ್ರ ಉದ್ಘಾಟನೆ

Suddi Udaya

ಮಹಾತೋಭಾರ ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಪಂಚಮಿಯಂದು ಕೊಪ್ಪರಿಗೆ ಮುಹೂರ್ತ, ಅಂಗಪ್ರದಕ್ಷಣೆ

Suddi Udaya

ಎಸ್.ಡಿ.ಎಂ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ|| ಡಿ. ವೀರೇಂದ್ರ ಹೆಗ್ಗಡೆ ಭೇಟಿ

Suddi Udaya

ಫೆ. 01: ಬೆಳಾಲು ಡಿಪಿ ಸ್ಪೋರ್ಟ್ಸ್ ಕ್ಲಬ್ ಆಶ್ರಯದಲ್ಲಿ ತಾಲೂಕು ಮಟ್ಟದ ಹೊನಲು ಬೆಳಕಿನ ಪುರುಷರ ವಾಲಿಬಾಲ್‌ ಪಂದ್ಯಾಟ

Suddi Udaya
error: Content is protected !!