23.5 C
ಪುತ್ತೂರು, ಬೆಳ್ತಂಗಡಿ
March 7, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಬೆಳ್ತಂಗಡಿ: ಜಾಮೀನು ಅರ್ಜಿ ಸಲ್ಲಿಸಿದ ಚಿನ್ನಯ್ಯ ಪರ ವಕೀಲರು

ಬೆಳ್ತಂಗಡಿ : ಬುರುಡೆ ಷಡ್ಯಂತ್ರ ಪ್ರಕರಣದಲ್ಲಿ ಕಳೆದ 90 ದಿನಗಳಿಂದ ನ್ಯಾಯಾಂಗ ಬಂಧನದಲ್ಲಿರುವ ಆರೋಪಿ ಚಿನ್ನಯ್ಯನಿಗೆ ಸುಳ್ಳು ಸಾಕ್ಷಿ ವರದಿ ಸಲ್ಲಿಕೆಯಾದ ಬಳಿಕ ಜಾಮೀನು ನೀಡಲು ವಕೀಲರು ಅರ್ಜಿ ಸಲ್ಲಿಸಲಾಗಿದೆ.

ಬೆಳ್ತಂಗಡಿ ಹೆಚ್ಚುವರಿ ನ್ಯಾಯಾಲಯದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಚಿನ್ನಯ್ಯ ಪರ ವಕೀಲರು ನ.21 ರಂದು ಎರಡನೇ ಭಾರಿಗೆ ಜಾಮೀನು ನೀಡಲು ಅರ್ಜಿ ಸಲ್ಲಿಸಿದ್ದಾರೆ. ಈ ಬಗ್ಗೆ ಹೆಚ್ಚುವರಿ ನ್ಯಾಯಾಲಯದ ನ್ಯಾಯಾಧೀಶರಾದ ವಿಜಯೇಂದ್ರ.ಟಿ.ಹೆಚ್ ಮುಂದೆ ಸರಕಾರಿ ವಕೀಲರಾದ ದಿವ್ಯರಾಜ್ ಮತ್ತು ಚಿನ್ನಯ್ಯ ಪರ ವಕೀಲರು ವಾದ-ಪ್ರತಿವಾದ ನಡೆಸಿದ್ದು. ಸರಕಾರಿ ವಕೀಲರು ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ನ.24 ರಂದು ಸೋಮವಾರಕ್ಕೆ ಮುಂದೂಡಿದೆ.

Related posts

ಕಳೆದುಕೊಂಡಿದ್ದ ಚಿನ್ನವನ್ನು ಮರಳಿ ದಂಪತಿಗಳಿಗೆ ಹಸ್ತಾಂತರಿಸಿದ ಲಾಡ್ಜ್ ಮಾಲೀಕ

Suddi Udaya

ಉಜಿರೆ ಮಹಾ ಶಕ್ತಿ ಕೇಂದ್ರದ ಯುವಮೋರ್ಚಾ ಸಂಚಾಲಕರಾಗಿ ಕಿರಣ್

Suddi Udaya

ವಲಯ ಮಟ್ಟದ ಪ್ರೌಢಶಾಲಾ ವಿಭಾಗದ ಕಲೋತ್ಸವದಲ್ಲಿ ಎಲ್ . ಸಿ. ಆರ್ ವಿದ್ಯಾ ಸಂಸ್ಥೆಗೆ ಸಮಗ್ರ ಪ್ರಶಸ್ತಿ

Suddi Udaya

ಪೆರಾಡಿ :ಬಂಟರ ಸಂಘ (ರಿ.)ಬೆಳ್ತಂಗಡಿ ಮತ್ತು ಬಂಟರ ಗ್ರಾಮ ಸಮಿತಿ ಪೆರಾಡಿ ಇದರ ಸರ್ವ ಸದಸ್ಯರ ಕುಟುಂಬ ಮಿಲನ ಕಾರ್ಯಕ್ರಮ

Suddi Udaya

ಅಗ್ರಿಲೀಫ್ ಎಕ್ಸ್ ಪೋರ್ಟ್ ಪ್ರೈವೇಟ್ ಲಿಮಿಟೆಡ್ ಇದರ ವಿಸ್ತ್ರತ ಘಟಕ “ಅಗ್ರಿಲೀಫ್ 2.0” ಉದ್ಘಾಟನೆ

Suddi Udaya

ಮಲವಂತಿಗೆ ಗ್ರಾ.ಪಂ. ಪಿಡಿಒ ರಶ್ಮಿ ರವರಿಗೆ ಬಿಳ್ಕೋಡುಗೆ: ಪಂಚಾಯತ್ ಅಭಿವೃದ್ಧಿಗೆ ಸಹಕರಿಸಿದ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರಿಗೆ ಗೌರವಾರ್ಪಣೆ

Suddi Udaya
error: Content is protected !!