September 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಬೆಳ್ತಂಗಡಿ: ಜಾಮೀನು ಅರ್ಜಿ ಸಲ್ಲಿಸಿದ ಚಿನ್ನಯ್ಯ ಪರ ವಕೀಲರು

ಬೆಳ್ತಂಗಡಿ : ಬುರುಡೆ ಷಡ್ಯಂತ್ರ ಪ್ರಕರಣದಲ್ಲಿ ಕಳೆದ 90 ದಿನಗಳಿಂದ ನ್ಯಾಯಾಂಗ ಬಂಧನದಲ್ಲಿರುವ ಆರೋಪಿ ಚಿನ್ನಯ್ಯನಿಗೆ ಸುಳ್ಳು ಸಾಕ್ಷಿ ವರದಿ ಸಲ್ಲಿಕೆಯಾದ ಬಳಿಕ ಜಾಮೀನು ನೀಡಲು ವಕೀಲರು ಅರ್ಜಿ ಸಲ್ಲಿಸಲಾಗಿದೆ.

ಬೆಳ್ತಂಗಡಿ ಹೆಚ್ಚುವರಿ ನ್ಯಾಯಾಲಯದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಚಿನ್ನಯ್ಯ ಪರ ವಕೀಲರು ನ.21 ರಂದು ಎರಡನೇ ಭಾರಿಗೆ ಜಾಮೀನು ನೀಡಲು ಅರ್ಜಿ ಸಲ್ಲಿಸಿದ್ದಾರೆ. ಈ ಬಗ್ಗೆ ಹೆಚ್ಚುವರಿ ನ್ಯಾಯಾಲಯದ ನ್ಯಾಯಾಧೀಶರಾದ ವಿಜಯೇಂದ್ರ.ಟಿ.ಹೆಚ್ ಮುಂದೆ ಸರಕಾರಿ ವಕೀಲರಾದ ದಿವ್ಯರಾಜ್ ಮತ್ತು ಚಿನ್ನಯ್ಯ ಪರ ವಕೀಲರು ವಾದ-ಪ್ರತಿವಾದ ನಡೆಸಿದ್ದು. ಸರಕಾರಿ ವಕೀಲರು ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ನ.24 ರಂದು ಸೋಮವಾರಕ್ಕೆ ಮುಂದೂಡಿದೆ.

Related posts

ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನ ವಾರ್ಷಿಕ ಜಾತ್ರೋತ್ಸವದ ವೈಭವಪೂರ್ಣ ಹಸಿರುವಾಣಿ ಸಮರ್ಪಣೆ ಹಾಗೂ ನೂತನ ಅಕ್ಷೋಭ್ಯ ಅನ್ನಛತ್ರ ಉದ್ಘಾಟನೆ

Suddi Udaya

ಅಳದಂಗಡಿ ಸರಸ್ವತಿ ಭಟ್ ಹೃದಯಾಘಾತದಿಂದ ನಿಧನ

Suddi Udaya

ಯುವವಾಹಿನಿ ಬೆಳ್ತಂಗಡಿ ಘಟಕದ ವತಿಯಿಂದ ಸಂಭ್ರಮ ಯುವವಾಹಿನಿ ಕುಟುಂಬದ ಸ್ನೇಹ ಸಮ್ಮಿಲನ ಕಾರ್ಯಕ್ರಮ

Suddi Udaya

ನಿಡಿಗಲ್: ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ – ಶಾಂಭವಿ ವಿಲಾಸ ಯಕ್ಷಗಾನ ಪ್ರದರ್ಶನ

Suddi Udaya

ದ.ಕ. ಜಿಲ್ಲೆಯಲ್ಲಿ ಕೆಂಪುಕಲ್ಲು, ಮರಳಿನ ಅಭಾವಕ್ಕೆ ಕಾಂಗ್ರೆಸ್ ಸರ್ಕಾರದ ದಿವ್ಯ ನಿರ್ಲಕ್ಷ್ಯವೇ ನೇರ ಕಾರಣ: ಸಂಸದ ಕ್ಯಾ. ಚೌಟ ಆರೋಪ

Suddi Udaya

ಶಿಬಾಜೆ: ವಿದ್ಯುತ್ ಸ್ಪರ್ಶಿಸಿ ಮೃತಪಟ್ಟ ಯುವತಿಯ ಮನೆಗೆ ಶಾಸಕ ಹರೀಶ್ ಪೂಂಜ ಹಾಗೂ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಭೇಟಿ

Suddi Udaya
error: Content is protected !!