July 23, 2026
Uncategorized

ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲ ಜಿನ ಮoದಿರಕ್ಕೆ ಶ್ರೀಮತಿ ಲಾವಣ್ಯ ಬಲ್ಲಾಳ್ ಭೇಟಿ

ಶಿಶಿಲ: ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲದ ಭಗವಾನ್ ೧00೮ ಶ್ರೀ ಚಂದ್ರನಾಥ ಸ್ವಾಮಿ ಜಿನ ಮಂದಿರಕ್ಕೆ ಶ್ರೀಮತಿ ಲಾವಣ್ಯ ಬಳ್ಳಾಲ್ ಅಧ್ಯಕ್ಷರು ಕರ್ನಾಟಕ ರಾಜ್ಯ ಬೀಜ ಮತ್ತು ಸಾವಯವ ಪ್ರಮಾಣಿಕರಣ ಸಂಸ್ಥೆ ಕರ್ನಾಟಕ ಸರ್ಕಾರ ಬೆಂಗಳೂರು ಇವರು ಭೇಟಿ ನೀಡಿ ವಿಶೇಷ ಪೂಜೆಯಲ್ಲಿ ಭಾಗವಹಿಸಿ ದೇವರ ದರ್ಶನ ಪಡೆದರು.
ಈ ಸಂದರ್ಭದಲ್ಲಿ ಆಡಳಿತ ಮಂಡಳಿ ವತಿಯಿಂದ ಶಿಶಿಲದ ವಂಶಸ್ಥರಾದ ಶ್ರೀಮತಿ ಲಾವಣ್ಯ ಬಳ್ಳಾಲ್ ಅವರನ್ನು ಸನ್ಮಾನಿಸಲಾಯಿತು . ಸಭೆಯಲ್ಲಿ ಡಾ. ಕೆ. ಜಯಕೀರ್ತಿ ಜೈನ್ ಪದ್ಮಾoಜಲಿ ಧರ್ಮಸ್ಥಳ, ಮಹೇಂದ್ರವರ್ಮ ಉಪ್ಪಿನಂಗಡಿ, ಭುಜಬಲಿ ಧರ್ಮಸ್ಥಳ, ವಿಜಯಕುಮಾರ್ ಸಿದ್ದಾರ್ಥ ನಿಲಯ, ಜಿನರಾಜ ಪೂವಣಿ ಉಜಿರೆ, ಫಣಿರಾಜ್ ಜೈನ್ ಕೊಕ್ಕಡ, ರಾಜೇಂದ್ರ ಕುಮಾರ್ ಮೂಡಾರ್, ಧನ ಕೀರ್ತಿ ಧರ್ಮಸ್ಥಳ, ಮಹಾವೀರ್ ದೆಪ್ಪುನಿ, ಶುಭಕರ್ ಹೆಗ್ಡೆ ಇಜ್ಲಾಂ ಪ್ಪಾಡಿ ಬೀಡು, ಶ್ರೀಮತಿ ಚಂಪಾ ಬೆಳ್ತಂಗಡಿ, ವಿಜಯಕುಮಾರ್ ಬಪ್ಪ ಕೋಡಿ, ಮಹಾವೀರ ಜೈನ್ ಇಜಿಲಾಂಪಾಡಿ, ಸಂತೋಷ್ ಕುಮಾರ್ ನಿರ್ದೇಶಕರು ಭೂ ಅಭಿವೃದ್ಧಿ ಬ್ಯಾಂಕ್, ರತ್ನವರ್ಮ ಜೈನ್ ಕನ್ಯಾಡಿ, ಮನೋಹರ್ ಜೈನ್ ಶಿವಮೊಗ್ಗ, ಶ್ರೀಧರ್ ಹೆಗ್ಡೆ ಪುತ್ತೂರು, ಮಲ್ಲಿನಾಥ ಜೈನ್. ಧರ್ಮಸ್ಥಳ, ರಾಣಿ ಶ್ರೀ ಕಾಳಾಲಾ ದೇವಿ ಜೈನ ಮಹಿಳಾ ಸಮಾಜದ ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲದ ಪದಾಧಿಕಾರಿಗಳು ಉಪಸ್ಥಿತರಿದ್ದು ಸ್ಥಳ ಪುರೋಹಿತರಾದ ಅರಹಂತ ಇಂದ್ರ ಹಾಗೂ ಪ್ರದೀಪ್ ಪುರೋಹಿತರು ಇಜಿಲಾoಪಾಡಿ ಪೂಜಾ ಕಾರ್ಯಕ್ರಮ ನೆರವೇರಿಸಿದರು.ಕೊಕ್ಕಡದ ಫಣಿರಾಜ್ ಜೈನ್ ರವರು ಭೋಜನದ ವ್ಯವಸ್ಥೆ ಮಾಡಿದರು.ಡಾ. ಕೆ. ಜಯಕೀರ್ತಿ ಜೈನ್ ಸ್ವಾಗತಿಸಿ ಯುವರಾಜ ಪೂವಣಿ ನೆಕ್ಕರಾಜೆ ವಂದಿಸಿದರು.

Related posts

ಅಳದಂಗಡಿ: ಮಾಗ್ದೇಲಿನ್ ಪಿಂಟೋ ನಿಧನ

Suddi Udaya

ಪುಂಜಾಲಕಟ್ಟೆ ಪೆರ್ಮರೊಡಿ ಶ್ರೀಮತಿ ಶಾಂಭವಿ ಪ್ರಭು ನಿಧನ

Suddi Udaya

ಮಣ್ಣಿನ ಹರಕೆ ಖ್ಯಾತಿಯ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನ: ಅಂಗನವಾಡಿಗಳ 159 ಮಕ್ಕಳಿಗೆ ಮತ್ತು 87 ಮಂದಿ ಶಾಲಾ ಮಕ್ಕಳಿಗೆ ಸಮವಸ್ತ್ರ ವಿತರಣೆ ಹಾಗೂ ಪ್ರತಿಭಾನ್ವಿತ ವಿದ್ಯಾರ್ಥಿ ಗಳಿಗೆ ಪ್ರೋತ್ಸಾಹಧನ ವಿಚಾರಣೆ

Suddi Udaya

ಡಾ.ಗೋಪಾಲಕೃಷ್ಣ ಕಾಂಚೋಡುರವರಿಗೆನಿವೃತ್ತ ಸಾಧಕ ಯೋಧ ಪ್ರಶಸ್ತಿ ಪ್ರದಾನ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದದಲ್ಲಿ ಜುಬಿಲಿ ವರ್ಷ ಉದ್ಘಾಟನೆ

Suddi Udaya

ಸಂಪೂರ್ಣ ಹಾಳಾದ ಧರ್ಮಸ್ಥಳ-ಮುಳಿಕ್ಕಾರು ರಸ್ತೆ: ಶಾಲಾ ಮಕ್ಕಳು ಸಂಚರಿಸಲು ಪರದಾಡುವ ಸ್ಥಿತಿ ನಿರ್ಮಾಣ, ಅಲ್ಲಲ್ಲಿ ಹೂತು ಹೋಗುವ ವಾಹನಗಳು

Suddi Udaya
error: Content is protected !!