23.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲ ಜಿನ ಮoದಿರಕ್ಕೆ ಶ್ರೀಮತಿ ಲಾವಣ್ಯ ಬಲ್ಲಾಳ್ ಭೇಟಿ

ಶಿಶಿಲ: ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲದ ಭಗವಾನ್ ೧00೮ ಶ್ರೀ ಚಂದ್ರನಾಥ ಸ್ವಾಮಿ ಜಿನ ಮಂದಿರಕ್ಕೆ ಶ್ರೀಮತಿ ಲಾವಣ್ಯ ಬಳ್ಳಾಲ್ ಅಧ್ಯಕ್ಷರು ಕರ್ನಾಟಕ ರಾಜ್ಯ ಬೀಜ ಮತ್ತು ಸಾವಯವ ಪ್ರಮಾಣಿಕರಣ ಸಂಸ್ಥೆ ಕರ್ನಾಟಕ ಸರ್ಕಾರ ಬೆಂಗಳೂರು ಇವರು ಭೇಟಿ ನೀಡಿ ವಿಶೇಷ ಪೂಜೆಯಲ್ಲಿ ಭಾಗವಹಿಸಿ ದೇವರ ದರ್ಶನ ಪಡೆದರು.
ಈ ಸಂದರ್ಭದಲ್ಲಿ ಆಡಳಿತ ಮಂಡಳಿ ವತಿಯಿಂದ ಶಿಶಿಲದ ವಂಶಸ್ಥರಾದ ಶ್ರೀಮತಿ ಲಾವಣ್ಯ ಬಳ್ಳಾಲ್ ಅವರನ್ನು ಸನ್ಮಾನಿಸಲಾಯಿತು . ಸಭೆಯಲ್ಲಿ ಡಾ. ಕೆ. ಜಯಕೀರ್ತಿ ಜೈನ್ ಪದ್ಮಾoಜಲಿ ಧರ್ಮಸ್ಥಳ, ಮಹೇಂದ್ರವರ್ಮ ಉಪ್ಪಿನಂಗಡಿ, ಭುಜಬಲಿ ಧರ್ಮಸ್ಥಳ, ವಿಜಯಕುಮಾರ್ ಸಿದ್ದಾರ್ಥ ನಿಲಯ, ಜಿನರಾಜ ಪೂವಣಿ ಉಜಿರೆ, ಫಣಿರಾಜ್ ಜೈನ್ ಕೊಕ್ಕಡ, ರಾಜೇಂದ್ರ ಕುಮಾರ್ ಮೂಡಾರ್, ಧನ ಕೀರ್ತಿ ಧರ್ಮಸ್ಥಳ, ಮಹಾವೀರ್ ದೆಪ್ಪುನಿ, ಶುಭಕರ್ ಹೆಗ್ಡೆ ಇಜ್ಲಾಂ ಪ್ಪಾಡಿ ಬೀಡು, ಶ್ರೀಮತಿ ಚಂಪಾ ಬೆಳ್ತಂಗಡಿ, ವಿಜಯಕುಮಾರ್ ಬಪ್ಪ ಕೋಡಿ, ಮಹಾವೀರ ಜೈನ್ ಇಜಿಲಾಂಪಾಡಿ, ಸಂತೋಷ್ ಕುಮಾರ್ ನಿರ್ದೇಶಕರು ಭೂ ಅಭಿವೃದ್ಧಿ ಬ್ಯಾಂಕ್, ರತ್ನವರ್ಮ ಜೈನ್ ಕನ್ಯಾಡಿ, ಮನೋಹರ್ ಜೈನ್ ಶಿವಮೊಗ್ಗ, ಶ್ರೀಧರ್ ಹೆಗ್ಡೆ ಪುತ್ತೂರು, ಮಲ್ಲಿನಾಥ ಜೈನ್. ಧರ್ಮಸ್ಥಳ, ರಾಣಿ ಶ್ರೀ ಕಾಳಾಲಾ ದೇವಿ ಜೈನ ಮಹಿಳಾ ಸಮಾಜದ ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲದ ಪದಾಧಿಕಾರಿಗಳು ಉಪಸ್ಥಿತರಿದ್ದು ಸ್ಥಳ ಪುರೋಹಿತರಾದ ಅರಹಂತ ಇಂದ್ರ ಹಾಗೂ ಪ್ರದೀಪ್ ಪುರೋಹಿತರು ಇಜಿಲಾoಪಾಡಿ ಪೂಜಾ ಕಾರ್ಯಕ್ರಮ ನೆರವೇರಿಸಿದರು.ಕೊಕ್ಕಡದ ಫಣಿರಾಜ್ ಜೈನ್ ರವರು ಭೋಜನದ ವ್ಯವಸ್ಥೆ ಮಾಡಿದರು.ಡಾ. ಕೆ. ಜಯಕೀರ್ತಿ ಜೈನ್ ಸ್ವಾಗತಿಸಿ ಯುವರಾಜ ಪೂವಣಿ ನೆಕ್ಕರಾಜೆ ವಂದಿಸಿದರು.

Related posts

ಮಡಂತ್ಯಾರು ಪುಂಜಾಲಕಟ್ಟೆ ಎಲ್ಲಾ ಸಂಘಟನೆಗಳ ಸಹಕಾರದಲ್ಲಿ ಯಶಸ್ವಿಯಾಗಿ ನಡೆದ ರಾಷ್ಟ್ರೀಯ ಹೆದ್ದಾರಿಯ ಶ್ರಮದಾನ

Suddi Udaya

ದ.ಕ. ಮತ್ತು ಉಡುಪಿ ಜಿಲ್ಲಾ ರಬ್ಬರ್ ಟ್ಯಾಪರ್ ಮತ್ತು ಕೃಷಿ ಮಜ್ದೂರ್ ಸಂಘದ ಯೂನಿಯನ್ ಉದ್ಘಾಟನೆ ಮತ್ತು ಕಾರ್ಮಿಕರ ಸಮಾವೇಶ ಹಾಗೂ ಬಿ.ಎಂ.ಎಸ್ ಸ್ಥಾಪನ ದಿನಾಚರಣೆ

Suddi Udaya

ಭಾರಿ ಮಳೆಗೆ ಕಾಶಿಪಟ್ಣ ಶಾಲೆಯ ಕೋಣೆಗಳ ಮೇಲ್ಚಾವಣಿ ಕುಸಿತ: ದುರಸ್ತಿ ಕಾರ್ಯ ಮತ್ತು 4 ಹೊಸ ತರಗತಿಗಳನ್ನು ಮಂಜೂರುಗೊಳಿಸುವಂತೆ ಮನವಿ

Suddi Udaya

ಸಾಂಸ್ಕೃತಿಕ ಸ್ಪರ್ಧೆ: ನಡ ಸರಕಾರಿ ಪ.ಪೂ. ಕಾಲೇಜಿಗೆ ರನ್ನರ್ಸ್ ಆಫ್ ಪ್ರಶಸ್ತಿ

Suddi Udaya

ಚಿನ್ನಾಭರಣ ಪರೀಕ್ಷಕರನ್ನು ವಜಾ ಮಾಡಿರುವ ಪ್ರಕರಣದ ನಿಗೂಢತೆಯನ್ನು ಬಯಲು ಮಾಡಬೇಕೆಂದು ಅಗ್ರಹಿಸಿ ಕೊಕ್ಕಡ ಕೆನರಾ ಬ್ಯಾಂಕ್ ಮ್ಯಾನೇಜರ್ ಮೂಲಕ ಕೇಂದ್ರ ಕಚೇರಿಗೆ ಮನವಿ

Suddi Udaya

ಕೊಯ್ಯೂರು ಸ .ಹಿ ಪ್ರಾ. ಶಾಲೆ ಮತ್ತು ಅರಣ್ಯ ಇಲಾಖೆಯ ವತಿಯಿಂದ ವನಮಹೋತ್ಸವ ಕಾರ್ಯಕ್ರಮ

Suddi Udaya
error: Content is protected !!