ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸಾವ್ಯ ಬೆಸ್ಟ್ ಫೌಂಡೇಶನ್ ವತಿಯಿಂದ ಶಾಲಾ ಮಕ್ಕಳಿಗೆ ಪುಸ್ತಕ ವಿತರಣೆ

ಬೆಳ್ತಂಗಡಿ: ಸರಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಮಕ್ಕಳ ದಿನಾಚರಣೆ ಸಂದರ್ಭದಲ್ಲಿ, ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ವತಿಯಿಂದ ಅಧ್ಯಕ್ಷರಾದ ರಕ್ಷಿತ್ ಶಿವರಾಂ ಬರೆಯುವ ಪುಸ್ತಕವನ್ನು ವಿತರಣೆ ಮಾಡಿ, ಮಕ್ಕಳಿಗೆ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಗೋಪಾಲ ಪೂಜಾರಿ ಉಪಾಧ್ಯಕ್ಷರಾದ ಪ್ರಮೀಳಾ ಹಾಗೂ ಸದಸ್ಯರು.

ಶಾಲಾ ಮುಖ್ಯ ಶಿಕ್ಷಕರಾದ ಸಂತೋಷ್ ಕುಮಾರ್ ಪ್ರಮುಖರಾದ ಶುಭಕರ ಪೂಜಾರಿ, ದಿನೇಶ್ ಕೋಟ್ಯಾನ್, ಸುಂದರ ಬಂಗೇರ, ಸಂದೀಪ್ ಪೂಜಾರಿ, ಗಣೇಶ್ ಕೋಟ್ಯಾನ್, ಜಯ ಪೂಜಾರಿ, ಉಮೇಶ್ ಕುಲಾಲ್, ಲೋಕಯ್ಯ ಕುಂಟ್ಯಾನ. ಪಂಚಾಯತ್ ಸದಸ್ಯರಾದ ಸರೋಜ ಆಂಡಿಂಜೆ ಕ್ಲಸ್ಟರ್ ಸಂಪನ್ಮೂಲ ಅಧಿಕಾರಿ ಶ್ರೀಮತಿ ಚೇತನಾ, ದಿನೇಶ್ ಸಾವ್ಯ, ಸಂದೀಪ್ ಸಾವ್ಯ
ಶಿಕ್ಷಕ ವೃಂದದವರು ಹಾಗೂ ವಿದ್ಯಾರ್ಥಿಗಳ ಹೆತ್ತವರು ಉಪಸ್ಥಿತರಿದ್ದರು.

Related posts

ಪಡಂಗಡಿ: ಚಾಲಕನ ನಿಯಂತ್ರಣ ತಪ್ಪಿ ಹೊಂಡಕ್ಕೆ ಬಿದ್ದ ಲಾರಿ

Suddi Udaya

ಮುಂಡೂರು ಸಾರ್ವಜನಿಕ ಶ್ರೀ ಗಣೇಶೋತ್ಸವ : ಧಾರ್ಮಿಕ ಸಭೆ ಮತ್ತು ಭಜನಾ ಕಾರ್ಯಕ್ರಮ

Suddi Udaya

ಯುವವಾಹಿನಿ ವೇಣೂರು ಘಟಕದ ವಿನೂತನ ಯೋಜನೆ “ಬೆಳಕು” ಕಾರ್ಯಕ್ರಮ

Suddi Udaya

ಉಜಿರೆ :ಶ್ರೀ ಧ. ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯ ವಿದ್ಯಾರ್ಥಿನಿಯರ ಬೀಳ್ಕೊಡುಗೆ

Suddi Udaya

ಚಾರ್ಮಾಡಿ ಜಲಾಲಿಯಾ ನಗರ ಮಸ್ಜಿದ್‌‌ನ ಆಡಳಿತ ಮಂಡಳಿಯನ್ನು ವಜಾಗೊಳಿಸಿದ ವಕ್ಫ್ ಮಂಡಳಿ: ಸರಕಾರದಿಂದ ಆಡಳಿತಾಧಿಕಾರಿ ನೇಮಕ

Suddi Udaya

ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ಮಹಿಳಾ ಪ್ರಕಾರ ತಾಲೂಕು ಘಟಕದ ನೇತೃತ್ವದಲ್ಲಿ ಅಹಲ್ಯಾಬಾಯಿ ಹೋಳ್ಕರ್ ಕುರಿತು ಉಪನ್ಯಾಸ

Suddi Udaya
error: Content is protected !!