July 23, 2026
ಅಭಿನಂದನೆಪ್ರಮುಖ ಸುದ್ದಿಬೆಳ್ತಂಗಡಿರಾಜಕೀಯವರದಿ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ಪ್ರವೀಣ್ ಫೆರ್ನಾಂಡಿಸ್ ನೇಮಕ

ಬೆಳ್ತಂಗಡಿ : ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ಪ್ರವೀಣ್ ಫೆರ್ನಾಂಡಿಸ್ ಹಳ್ಳಿಮನೆ ಇವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾದ ಕೆ. ಅಬ್ದುಲ್ ಜಬ್ಬರ್ ನೇಮಕ ಮಾಡಿ ಆದೇಶಿಸಿದ್ದಾರೆ.

ಪ್ರವೀಣ ಫೆರ್ನಾಂಡಿಸ್ ಹಳ್ಳಿಮನೆ ಇವರು, ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಾಗಿ ಪಕ್ಷದ ಬೆಳವಣಿಗೆಯಲ್ಲಿ ತೊಡಗಿಸಿಕೊಂಡಿರುತ್ತಾರೆ. ಪಕ್ಷದ ಸಿದ್ದಾಂತ, ಸಾಮಾಜಿಕ ನ್ಯಾಯ, ಜಾತ್ಯತೀತ ತತ್ವ ಹಾಗೂ ಸಂವಿಧಾನ ನಂಬಿಕೆಯಲ್ಲಿ ಅಚಲರಾದವರು. ಸದರಿಯವರ ಕಾಂಗ್ರೆಸ್ ಪಕ್ಷದ ನಿಷ್ಠೆಯನ್ನು ಗುರುತಿಸಿ ಇದೀಗ ಇವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಕಾಂಗ್ರೆಸ್ ಪಕ್ಷ ನೇಮಕ ಮಾಡಿದೆ.

Related posts

ಕರಾಟೆ ಸ್ಪರ್ಧೆ : ಶ್ರೀ ಧ.ಮಂ. ಪಾಲಿಟೆಕ್ನಿಕ್ ಕಾಲೇಜು ವಿದ್ಯಾರ್ಥಿಗೆ ಚಿನ್ನದ ಪದಕ

Suddi Udaya

ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯ ಜನಮಂಗಲ ಕಾರ್ಯಕ್ರಮದ ಮೂಲಕ ವಾಟರ್ ಬೆಡ್ ವಿತರಣೆ

Suddi Udaya

ಮಾಟ, ಮಂತ್ರ ನಿವಾರಣೆ ಚಿಕಿತ್ಸಾ ನೆಪದಲ್ಲಿ ಮಹಿಳೆಗೆ ವಂಚನೆ ಆರೋಪ: ಗುರುವಾಯನಕೆರೆ ನಿವಾಸಿ ಕೂಳೂರಿನ ಉಸ್ತಾದ್ ಅಬ್ದುಲ್ ಕರೀಮ್ ಬಂಧನ

Suddi Udaya

ಸೌತಡ್ಕ ಶ್ರೀ ಕಾಮಧೇನು ಗೋಶಾಲೆಗೆ ಡಾ. ಪ್ರಸನ್ನ ಹೆಬ್ಬಾರ್ ಭೇಟಿ

Suddi Udaya

ಬಕ್ರೀದ್ ಪ್ರಯುಕ್ತ ವೇಣೂರು ಪೊಲೀಸ್ ಸ್ಟೇಷನ್ ನಲ್ಲಿ ಶಾಂತಿ ಸಮಿತಿ ಸಭೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಇಪಿಎಸ್ ತರಬೇತಿ ಕಾರ್ಯಕ್ರಮ

Suddi Udaya
error: Content is protected !!