22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಪ್ರಮುಖ ಸುದ್ದಿಬೆಳ್ತಂಗಡಿವರದಿ

ತೋಟತ್ತಾಡಿ: ಮರದಿಂದ ಬಿದ್ದು ವ್ಯಕ್ತಿ ಸಾವು

ತೋಟತ್ತಾಡಿ: ತೆಂಗಿನ ಕಾಯಿ ತೆಗೆಯುವ ವೇಳೆ ಮರದಿಂದ ಬಿದ್ದು ವ್ಯಕ್ತಿ ಸಾವನ್ನಪ್ಪಿದ್ದ ಘಟನೆ ನ.20ರಂದು ನಡೆದಿದೆ.

ತೋಟತ್ತಾಡಿ ಗ್ರಾಮದ ಕಜೆ ನಿವಾಸಿ ನಾಗೇಶ್ (47 ವರ್ಷ) ಮೃತ ವ್ಯಕ್ತಿ . ನ.20ರಂದು ತೆಂಗಿನ ಕಾಯಿ ತೆಗೆಯಲು ಮರ ಹತ್ತಿದ್ದ ನಾಗೇಶ್ ರವರು ಆಯತಪ್ಪಿ ಕೆಳಗೆ ಬಿದ್ದವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದರು ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.

ಮೃತರು ತಾಯಿ ಕಲ್ಯಾಣಿ, ಪತ್ನಿ ಜಯಶ್ರೀ , ಪುತ್ರಿ ಮೋಕ್ಷ , ಪುತ್ರ ವಾರ್ಷಿತ್ ರನ್ನು ಅಗಲಿದ್ದಾರೆ.

Related posts

ಯಕ್ಷಧ್ರುವ -ಯಕ್ಷ ಶಿಕ್ಷಣ “ಯಕ್ಷಗಾನ ನಾಟ್ಯ ತರಗತಿ

Suddi Udaya

ಖೋ ಖೋ ಪಂದ್ಯಾಟ : ನಯನಾಡು ಸರಕಾರಿ‌ ಪ್ರೌಢಶಾಲೆಯ ಬಾಲಕರ ತಂಡ ಪ್ರಥಮ ಸ್ಥಾನ ಹಾಗೂ ಬಾಲಕಿಯರ ತಂಡ ದ್ವಿತೀಯ ಸ್ಥಾನ

Suddi Udaya

ಫೆ. 28- 29: ಶಿಬಾಜೆ ಮೊಂಟೆತ್ತಡ್ಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ವಾರ್ಷಿಕ ಜಾತ್ರೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಲಾಯಿಲ: ಕರ್ನೋಡಿ ಸ.ಉ.ಹಿ.ಪ್ರಾ. ಶಾಲೆಯ ಹಳೆ ವಿದ್ಯಾರ್ಥಿ ಸಂಘದ ವಾರ್ಷಿಕ ಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ವಾಣಿ ಕಾಲೇಜು: ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ವೇಣೂರು ಶ್ರೀಗು.ಸ್ವಾ.ಸೇ. ಸಂಘ, ಯುವವಾಹಿನಿ ವೇಣೂರು ಘಟಕ ಹಾಗೂ ಬಂಗೇರ ಅಭಿಮಾನಿ ಬಳಗ ವತಿಯಿಂದ ಮಾಜಿ ಶಾಸಕ ಕೆ ವಸಂತ ಬಂಗೇರಿಗೆ ನುಡಿನಮನ

Suddi Udaya
error: Content is protected !!