25.5 C
ಪುತ್ತೂರು, ಬೆಳ್ತಂಗಡಿ
April 24, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಬೆಳ್ತಂಗಡಿ: ಜಾಮೀನು ಅರ್ಜಿ ಸಲ್ಲಿಸಿದ ಚಿನ್ನಯ್ಯ ಪರ ವಕೀಲರು

ಬೆಳ್ತಂಗಡಿ : ಬುರುಡೆ ಷಡ್ಯಂತ್ರ ಪ್ರಕರಣದಲ್ಲಿ ಕಳೆದ 90 ದಿನಗಳಿಂದ ನ್ಯಾಯಾಂಗ ಬಂಧನದಲ್ಲಿರುವ ಆರೋಪಿ ಚಿನ್ನಯ್ಯನಿಗೆ ಸುಳ್ಳು ಸಾಕ್ಷಿ ವರದಿ ಸಲ್ಲಿಕೆಯಾದ ಬಳಿಕ ಜಾಮೀನು ನೀಡಲು ವಕೀಲರು ಅರ್ಜಿ ಸಲ್ಲಿಸಲಾಗಿದೆ.

ಬೆಳ್ತಂಗಡಿ ಹೆಚ್ಚುವರಿ ನ್ಯಾಯಾಲಯದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಚಿನ್ನಯ್ಯ ಪರ ವಕೀಲರು ನ.21 ರಂದು ಎರಡನೇ ಭಾರಿಗೆ ಜಾಮೀನು ನೀಡಲು ಅರ್ಜಿ ಸಲ್ಲಿಸಿದ್ದಾರೆ. ಈ ಬಗ್ಗೆ ಹೆಚ್ಚುವರಿ ನ್ಯಾಯಾಲಯದ ನ್ಯಾಯಾಧೀಶರಾದ ವಿಜಯೇಂದ್ರ.ಟಿ.ಹೆಚ್ ಮುಂದೆ ಸರಕಾರಿ ವಕೀಲರಾದ ದಿವ್ಯರಾಜ್ ಮತ್ತು ಚಿನ್ನಯ್ಯ ಪರ ವಕೀಲರು ವಾದ-ಪ್ರತಿವಾದ ನಡೆಸಿದ್ದು. ಸರಕಾರಿ ವಕೀಲರು ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ನ.24 ರಂದು ಸೋಮವಾರಕ್ಕೆ ಮುಂದೂಡಿದೆ.

Related posts

ಇಂದಬೆಟ್ಟು: ಸ. ಹಿ. ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಕನ್ಯಾಡಿಯಲ್ಲಿ ಪ್ರತಿಷ್ಠಿತ ಸೇವಕ್ ಸರ್ವಿಸಸ್ ಶುಭಾರಂಭ

Suddi Udaya

ಕುತ್ಲೂರು ಕಾಡಬಾಗಿಲು ಸೇತುವೆ ಕುಸಿತ: ಸಂಕಷ್ಟದಲ್ಲಿ ಅರಣ್ಯವಾಸಿಗಳು

Suddi Udaya

ಧರ್ಮಸ್ಥಳ ಸೌಜನ್ಯಳ ಅತ್ಯಾಚಾರ ಹಾಗೂ ಕೊಲೆ ಪ್ರಕರಣ: ಜೂ.16 ರಂದು ಸಿಬಿಐ ವಿಶೇಷ ಕೋರ್ಟ್‍ನಿಂದ ಅಂತಿಮ ತೀರ್ಪು

Suddi Udaya

ಉಜಿರೆ: ರುಡ್‌ಸೆಟ್ ಸಂಸ್ಥೆಯಲ್ಲಿ ಫೋಟೋಗ್ರಫಿ ಮತ್ತು ವಿಡೀಯೋಗ್ರಫಿ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಉಜಿರೆ ಎಸ್.ಡಿ.ಎಮ್ ಬಿ. ವೋಕ್ ಡಿಜಿಟಲ್ ಮೀಡಿಯಾ ಮತ್ತು ಫಿಲ್ಮ್ ಮೇಕಿಂಗ್ ವಿಭಾಗದ ಲೂಮೋಸ್ ವಿದ್ಯಾರ್ಥಿ ಸಂಘದ ಶೈಕ್ಷಣಿಕ ವರ್ಷದ ಚಟುವಟಿಕೆಗಳಿಗೆ ಚಾಲನೆ

Suddi Udaya
error: Content is protected !!