September 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಬೆಳ್ತಂಗಡಿ: ಜಾಮೀನು ಅರ್ಜಿ ಸಲ್ಲಿಸಿದ ಚಿನ್ನಯ್ಯ ಪರ ವಕೀಲರು

ಬೆಳ್ತಂಗಡಿ : ಬುರುಡೆ ಷಡ್ಯಂತ್ರ ಪ್ರಕರಣದಲ್ಲಿ ಕಳೆದ 90 ದಿನಗಳಿಂದ ನ್ಯಾಯಾಂಗ ಬಂಧನದಲ್ಲಿರುವ ಆರೋಪಿ ಚಿನ್ನಯ್ಯನಿಗೆ ಸುಳ್ಳು ಸಾಕ್ಷಿ ವರದಿ ಸಲ್ಲಿಕೆಯಾದ ಬಳಿಕ ಜಾಮೀನು ನೀಡಲು ವಕೀಲರು ಅರ್ಜಿ ಸಲ್ಲಿಸಲಾಗಿದೆ.

ಬೆಳ್ತಂಗಡಿ ಹೆಚ್ಚುವರಿ ನ್ಯಾಯಾಲಯದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಚಿನ್ನಯ್ಯ ಪರ ವಕೀಲರು ನ.21 ರಂದು ಎರಡನೇ ಭಾರಿಗೆ ಜಾಮೀನು ನೀಡಲು ಅರ್ಜಿ ಸಲ್ಲಿಸಿದ್ದಾರೆ. ಈ ಬಗ್ಗೆ ಹೆಚ್ಚುವರಿ ನ್ಯಾಯಾಲಯದ ನ್ಯಾಯಾಧೀಶರಾದ ವಿಜಯೇಂದ್ರ.ಟಿ.ಹೆಚ್ ಮುಂದೆ ಸರಕಾರಿ ವಕೀಲರಾದ ದಿವ್ಯರಾಜ್ ಮತ್ತು ಚಿನ್ನಯ್ಯ ಪರ ವಕೀಲರು ವಾದ-ಪ್ರತಿವಾದ ನಡೆಸಿದ್ದು. ಸರಕಾರಿ ವಕೀಲರು ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ನ.24 ರಂದು ಸೋಮವಾರಕ್ಕೆ ಮುಂದೂಡಿದೆ.

Related posts

ಅಳದಂಗಡಿ ಶ್ರೀ ಸೋಮನಾಥೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ: ಧಾರ್ಮಿಕ ಸಭೆ

Suddi Udaya

ಉಜಿರೆ ಎಸ್.ಡಿ.ಎಂ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ : ಅಂತಾರಾಷ್ಟ್ರೀಯ ವಿಚಾರ ಸಂಕಿರಣಕ್ಕೆ ಚಾಲನೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಗೆ ಇಂಗ್ಲೇಂಡಿನ ಟೀಮ್ ಮಲ್ಟಿ ಅಕಾಡೆಮಿ ಸಂಸ್ಥೆಯ ಸಿ.ಇ.ಒ ಭೇಟಿ

Suddi Udaya

ಇಂದಬೆಟ್ಟು: ದಿ| ತುಷಾರ್ ರವರ ನುಡಿನಮನ ಕಾರ್ಯಕ್ರಮದಲ್ಲಿ ರೂ.40,305 ಉಳಿಕೆ ಮೊತ್ತವನ್ನು ನಂದಗೋಕುಲ ಗೋಶಾಲೆಗೆ ಹಸ್ತಾಂತರ

Suddi Udaya

ಮುಂಡೂರುಪಳಿಕೆ ಯುವಶಕ್ತಿ ಫ್ರೆಂಡ್ಸ್ ವತಿಯಿಂದ ಬಾಲಚಂದ್ರ ರವರಿಗೆ ಸಹಾಯಧನ ಹಸ್ತಾಂತರ

Suddi Udaya

ಬೆಳಾಲು ಎಸ್.ಡಿ.ಎಮ್. ಅನುದಾನಿತ ಪ್ರೌಢಶಾಲೆಯಲ್ಲಿ ವಲಯ ಮಟ್ಟದ ತ್ರೋಬಾಲ್ ಪಂದ್ಯಾಟ

Suddi Udaya
error: Content is protected !!