25.5 C
ಪುತ್ತೂರು, ಬೆಳ್ತಂಗಡಿ
April 24, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಅಥ್ಲೆಟಿಕ್ಸ್ ಸ್ಪರ್ಧೆ: ಎಸ್.ಡಿ.ಎಂ ಶಾಲೆಯ ವಿದ್ಯಾರ್ಥಿ ಅನೀಶ ರಾಜ್ಯ ಮಟ್ಟಕ್ಕೆ ಆಯ್ಕೆ

ಉಜಿರೆ : ಸುಳ್ಯ ತಾಲೂಕಿನ ಪಂಜದಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಬಾಲಕ – ಬಾಲಕಿಯರ ಅಥ್ಲೆಟಿಕ್ಸ್ ಸ್ಪರ್ಧೆಯ 17ರ ವಯೋಮಾನದ ಬಾಲಕಿಯರ ಗುಂಡು ಎಸೆತದಲ್ಲಿ ಉಜಿರೆಯ ಎಸ್.ಡಿ.ಎಂ ಆಂಗ್ಲ ಮಾಧ್ಯಮ ರಾಜ್ಯ ಪಠ್ಯಕ್ರಮ ಶಾಲೆಯ ವಿದ್ಯಾರ್ಥಿನಿ ಕುಮಾರಿ ಅನೀಶ ಪ್ರಥಮ ಸ್ಥಾನ ಪಡೆದಿದ್ದಾರೆ.

11.43 ಮೀ ದೂರಕ್ಕೆ ಎಸೆದು ಕೂಟದಲ್ಲಿಯೇ ವಿನೂತನ ಸಾಧನೆ ಮೆರೆದಿದ್ದಾರೆ. ಈ ಮೂಲಕ ಬಾಗಲಕೋಟೆಯಲ್ಲಿ ನಡೆಯಲ್ಲಿರುವ ರಾಜ್ಯ ಮಟ್ಟದ ಬಾಲಕರ- ಬಾಲಕಿಯರ ಅಥ್ಲೆಟಿಕ್ಸ್ ಸ್ಪರ್ಧೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಲಿದ್ದಾರೆ.

Related posts

ಕರ್ನಾಟಕ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಮಂಗಳೂರು ಜಿಲ್ಲಾ ಸಮಿತಿಯ ಸಭೆ

Suddi Udaya

ಮುಂಡಾಜೆ: ಕೊಂಬಿನಡ್ಕ ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ವಾಣಿ ಕಾಲೇಜಿನಲ್ಲಿ ಆಟಿ ಒಂಜಿ ನೆಂಪು -ಉಪನ್ಯಾಸ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಗಣೇಶೋತ್ಸವ ಜಲಸ್ಥಂಭನ ಶೋಭಾಯಾತ್ರೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ, ಸಂಸದ ಕ್ಯಾ. ಬ್ರಿಜೇಶ್ ಚೌಟ, ಎಂ ಎಲ್ ಸಿ ಕಿಶೋರ್ ಕುಮಾರ್ ಬೊಟ್ಯಾಡಿ ಭಾಗಿ

Suddi Udaya

ಜು.2: ಪೆರಾಡಿ ಪ್ರಾ.ಕೃ.ಪ. ಸ. ಸಂಘ, ಫ್ರೆಂಡ್ಸ್ ಕ್ಲಬ್ ಹೊಸಂಗಡಿ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಉಚಿತ ವೈದ್ಯಕೀಯ ಶಿಬಿರ, ಉಚಿತ ದಂತ ಚಿಕಿತ್ಸಾ ಶಿಬಿರ ಹಾಗೂ ರಕ್ತದಾನ ಶಿಬಿರ

Suddi Udaya

ಕನ್ಯಾಡಿ 2 ಸ.ಉ.ಹಿ.ಪ್ರಾ. ಶಾಲೆಯಲ್ಲಿ ಗುರುವಂದನ ಮತ್ತು ಬೀಳ್ಕೊಡುಗೆ ಸಮಾರಂಭ

Suddi Udaya
error: Content is protected !!