22.6 C
ಪುತ್ತೂರು, ಬೆಳ್ತಂಗಡಿ
July 23, 2026
ಅಭಿನಂದನೆಪ್ರಮುಖ ಸುದ್ದಿಬೆಳ್ತಂಗಡಿರಾಜಕೀಯವರದಿ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ಪ್ರವೀಣ್ ಫೆರ್ನಾಂಡಿಸ್ ನೇಮಕ

ಬೆಳ್ತಂಗಡಿ : ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ಪ್ರವೀಣ್ ಫೆರ್ನಾಂಡಿಸ್ ಹಳ್ಳಿಮನೆ ಇವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾದ ಕೆ. ಅಬ್ದುಲ್ ಜಬ್ಬರ್ ನೇಮಕ ಮಾಡಿ ಆದೇಶಿಸಿದ್ದಾರೆ.

ಪ್ರವೀಣ ಫೆರ್ನಾಂಡಿಸ್ ಹಳ್ಳಿಮನೆ ಇವರು, ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಾಗಿ ಪಕ್ಷದ ಬೆಳವಣಿಗೆಯಲ್ಲಿ ತೊಡಗಿಸಿಕೊಂಡಿರುತ್ತಾರೆ. ಪಕ್ಷದ ಸಿದ್ದಾಂತ, ಸಾಮಾಜಿಕ ನ್ಯಾಯ, ಜಾತ್ಯತೀತ ತತ್ವ ಹಾಗೂ ಸಂವಿಧಾನ ನಂಬಿಕೆಯಲ್ಲಿ ಅಚಲರಾದವರು. ಸದರಿಯವರ ಕಾಂಗ್ರೆಸ್ ಪಕ್ಷದ ನಿಷ್ಠೆಯನ್ನು ಗುರುತಿಸಿ ಇದೀಗ ಇವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಕಾಂಗ್ರೆಸ್ ಪಕ್ಷ ನೇಮಕ ಮಾಡಿದೆ.

Related posts

ರಾಜ್ಯದ ರೈತರ, ಮಠ ಮಂದಿರಗಳ ಜಾಗದ ಪಹಣಿಯಲ್ಲಿ ವಕ್ಫ್ ಆಸ್ತಿ ಎಂದು ದಾಖಲು ಮಾಡಿರುವುದನ್ನು ವಿರೋಧಿಸಿ ಬಿಜೆಪಿ ಮಂಡಲದ ವತಿಯಿಂದ ಆಡಳಿತ ಸೌಧದ ಎದುರು ಬೃಹತ್ ಪ್ರತಿಭಟನೆ

Suddi Udaya

ಸರಕಾರಿ ಪ.ಪೂ. ಕಾಲೇಜು ಬೆಳ್ತಂಗಡಿಯ ರಾಜ್ಯ ಪ್ರಶಸ್ತಿ ಪಡೆದ ಪ್ರಾಂಶುಪಾಲರಾದ ಸುಕುಮಾರ್ ರವರಿಗೆ ಅಭಿನಂದನೆ: ವಗಾ೯ವಣೆಗೊಂಡ ಉಪನ್ಯಾಸಕ ಗಣಪತಿ ಭಟ್ ರವರಿಗೆ ಬೀಳ್ಕೊಡುಗೆ

Suddi Udaya

ಎಕ್ಸೆಲ್ ಕಾಲೇಜಿನಲ್ಲಿ “ಅಕ್ಷರೋತ್ಸವ ” ನಾಡು ನುಡಿಯ ರಾಷ್ಟ್ರೀಯ ಸಮ್ಮೇಳನ ಉದ್ಘಾಟನೆ

Suddi Udaya

ಅರಸಿನಮಕ್ಕಿ ಗ್ರಾ.ಪಂ. ಪಿಡಿಒ ಆಗಿ ಜಯರಾಜ್ ಅಧಿಕಾರ ಸ್ವೀಕಾರ

Suddi Udaya

ಗುಂಡೂರಿ: ಮಂಜಪ್ಪ ದೇವಾಡಿಗರಿಗೆ ನುಡಿನಮನ ಕಾರ್ಯಕ್ರಮ

Suddi Udaya

ಕೊಯ್ಯುರು:ದ.ಕ. ಜಿಲ್ಲಾ ಮಟ್ಟದ ಮಲೆಕುಡಿಯರ ಸಮಾವೇಶ

Suddi Udaya
error: Content is protected !!