23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಪ್ರಮುಖ ಸುದ್ದಿಬೆಳ್ತಂಗಡಿವರದಿ

ತೋಟತ್ತಾಡಿ: ಮರದಿಂದ ಬಿದ್ದು ವ್ಯಕ್ತಿ ಸಾವು

ತೋಟತ್ತಾಡಿ: ತೆಂಗಿನ ಕಾಯಿ ತೆಗೆಯುವ ವೇಳೆ ಮರದಿಂದ ಬಿದ್ದು ವ್ಯಕ್ತಿ ಸಾವನ್ನಪ್ಪಿದ್ದ ಘಟನೆ ನ.20ರಂದು ನಡೆದಿದೆ.

ತೋಟತ್ತಾಡಿ ಗ್ರಾಮದ ಕಜೆ ನಿವಾಸಿ ನಾಗೇಶ್ (47 ವರ್ಷ) ಮೃತ ವ್ಯಕ್ತಿ . ನ.20ರಂದು ತೆಂಗಿನ ಕಾಯಿ ತೆಗೆಯಲು ಮರ ಹತ್ತಿದ್ದ ನಾಗೇಶ್ ರವರು ಆಯತಪ್ಪಿ ಕೆಳಗೆ ಬಿದ್ದವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದರು ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.

ಮೃತರು ತಾಯಿ ಕಲ್ಯಾಣಿ, ಪತ್ನಿ ಜಯಶ್ರೀ , ಪುತ್ರಿ ಮೋಕ್ಷ , ಪುತ್ರ ವಾರ್ಷಿತ್ ರನ್ನು ಅಗಲಿದ್ದಾರೆ.

Related posts

ನಕಲಿ ಚಿನ್ನದ ಜಾಲಕ್ಕೆ ತಡೆ: ಚಿನ್ನಾಭರಣ ಮೌಲ್ಯಮಾಪಕರ ತುರ್ತು ಸಮಾಲೋಚನಾ ಸಭೆ

Suddi Udaya

ಧರ್ಮಸ್ಥಳ ಶ್ರೀ ಕ್ಷೇತ್ರ ಮಂಜುನಾಥ ಸ್ವಾಮಿ ದರ್ಶನ ಪಡೆದ ಎಮ್.ಎಲ್.ಸಿ ಸೂರಜ್ ರೇವಣ್ಣ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಬಿ.ವೈ. ರಾಘವೇಂದ್ರ ಭೇಟಿ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷ ದೇವದಾಸ್ ಶೆಟ್ಟಿ ಹಿಬರೋಡಿ ರವರಿಂದ ಕೃತಕ ಕಾಲಿನ ವ್ಯವಸ್ಥೆಗೆ ಸಹಾಯಹಸ್ತ

Suddi Udaya

ಮಂಗಳೂರಿನ ಮಾತೃ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ ಇವರ ನೇತೃತ್ವದಲ್ಲಿ ನಡೆಯುವ ಗಣೇಶೋತ್ಸವಕ್ಕೆ ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದಿಂದ ಹೊರಕಾಣಿಕೆ ಸಮರ್ಪಣೆ

Suddi Udaya

ಕಡಿರುದ್ಯಾವರ ಗ್ರಾ.ಪಂ. ಪಿಡಿಒ ಆಗಿದ್ದ ಶ್ರೀಧರ್ ಹೆಗಡೆ ಆತ್ಮಹತ್ಯೆಗೆ ಯತ್ನ

Suddi Udaya
error: Content is protected !!